ಶಿವಮೊಗ್ಗ : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-05 ರಲ್ಲಿ ಜು.31 ರಂದು ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ನಗರದ ಆಲಹರಿಂ ಲೇಔಟ್, ಎಲ್‍ಐಜಿ, ಎಂಐಜಿ, ಕೆಹೆಚ್‍ಬಿ ಗೋಪಾಳ, ಕೆಹೆಚ್‍ಬಿ ಪ್ರೆಸ್ ಕಾಲೋನಿ, ಸಿದ್ದೇಶ್ವರ ಸರ್ಕಲ್, ಗೋಪಾಳ ಗೌಡ ಬಡಾವಣೆ ಎಫ್ ಬ್ಲಾಕ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ( Power Cut ) ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

BREAKING NEWS: ಅಫ್ಘಾನಿಸ್ತಾನ ಪ್ರೀಮಿಯರ್ ಟಿ20 ಟೂರ್ನಮೆಂಟ್ ವೇಳೆ ಕಾಬೂಲ್ ಸ್ಟೇಡಿಯಂನಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟ | Suicide Blast At Kabul Stadium

ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮಗಳ ವತಿಯಿಂದ 2022-23ನೇ ಸಾಲನ ಕೌಶಲ್ಯ ತರಬೇತಿ ಯೋಜನೆಯಡಿ ಟಿಲಿವಿಷನ್ ಜರ್ನಲಿಸಂ ತರಬೇತಿ, ವಿಡಿಯೋ ಜರ್ನಲಿಸಂ, ಕ್ಯಾಮರಾಮನ್, ನಿರೂಪಣೆ, ವರದಿಗಾರಿಕೆ/ಕಾಫಿ ಎಡಿಟರ್, ಬುಲೆಟಿಂಗ್ ಪ್ರೋಡ್ಯೂಸರ್ ತರಬೇತಿಗಳಿಗೆ ಆಸಕ್ತ ಅರ್ಹ ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

BIG NEWS: ‘ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ’ಗೆ ಮತ್ತೆ ಸಂಕಷ್ಟ: ನಾಳೆ ಖುದ್ದು ಹಾಜರಾಗಿ, ವಿವರಣೆ ನೀಡಲು ನೋಟಿಸ್

ನಿಗಧಿತ ನಮೂನೆ ಅರ್ಜಿಯನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 10 ರೊಳಗಾಗಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ರಂಗನಾಥ ನಿಲಯ, ಗಾಂಧಿನಗರ, 6ನೇ ತಿರುವು, ‘ಎ’ ಬ್ಲಾಕ್, ಶಿವಮೊಗ್ಗ, ದೂರವಾಣಿ ಸಂಖ್ಯೆ: 08182-224349 ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

Share.
Exit mobile version