ಶಿವಮೊಗ್ಗ: ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್‌ ಪಲ್ಟಿ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತುಮರಿ ಸಮೀಪ ವಕ್ಕೋಡಿ ಬಳಿ ತಿರುವಿನಲ್ಲಿ ‌ ಬಳಿ ನಡೆದಿದೆ. ಘಟನೆಯಲ್ಲಿ ಐವರು ಮಕ್ಕಳಿಗೆ ಗಾಯವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವಘಡಕ್ಕೆ ಈಡಾದ ಬಸ್‌ ಹಾಸನ ಜಿಲ್ಲೆಯ ಪ್ರೌಢಶಾಲೆಯೊಂದಕ್ಕೆ ಸೇರಿದೆ ಎನ್ನಲಾಗಿದೆ.

ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ

Share.
Exit mobile version