ಶಿವಮೊಗ್ಗ: ‘ಗುಡ್ಡೇಕಲ್ ಆಡಿಕೃತ್ತಿಕೆ ಹರೋಹರ ಜಾತ್ರೆ’ ಪ್ರಯುಕ್ತ ‘ಮಾರ್ಗ ಬದಲಾವಣೆ’

ಶಿವಮೊಗ್ಗ : ಜುಲೈ 23 ರಂದು ಗುಡ್ಡೇಕಲ್ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಆಡಿಕೃತ್ತಿಕೆ ಹರೋಹರ ಜಾತ್ರೆ ಪ್ರಯುಕ್ತ ಸುಗಮ ಸಂಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾದಿಕಾರಿಗಳು ಕೆಲ ಷರತ್ತು ವಿಧಿಸಿ ತಾತ್ಕಾಲಿಕವಾಗಿ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಆದೇಶಿಸಿದ್ದಾರೆ. ಬೆಂಗಳೂರು, ಭದ್ರಾವತಿ, ಎನ್.ಆರ್.ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ ಬಸ್‍ಗಳು ಮತ್ತು ಸಿಟಿ ಬಸ್‍ಗಳು ಹಾಗೂ ಕಾರು ವಾಹನಗಳು ಬೈಪಾಸ್‍ರಸ್ತೆ ಮುಖಾಂತರ ಹೋಗುವುದು. ಶಿವಮೊಗ್ಗ ನಗರದಿಂದ ಬೆಂಗಳೂರು, ಭದ್ರಾವತಿ, ಚಿತ್ರದುರ್ಗ, ಹೊಳೆಹೊನ್ನೂರು ಹೋಗುವ … Continue reading ಶಿವಮೊಗ್ಗ: ‘ಗುಡ್ಡೇಕಲ್ ಆಡಿಕೃತ್ತಿಕೆ ಹರೋಹರ ಜಾತ್ರೆ’ ಪ್ರಯುಕ್ತ ‘ಮಾರ್ಗ ಬದಲಾವಣೆ’