ಶಿವಮೊಗ್ಗ: ಸಾಗರ ಗ್ರಾಮಾಂತರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮೂವರು ಅಡಿಕೆ ಕಳ್ಳರ ಬಂಧನ, 1.42 ಕೋಟಿ ಮಾಲು ಜಪ್ತಿ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಗ್ರಾಮಾಂತರ ಠಾಣೆಯ ಪೊಲೀಸರು ಅಡಿಕೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಂತ ಮೂವರು ಅಂತರರಾಜ್ಯ ಅಡಿಕೆ ಕಳ್ಳರನ್ನು ಬಂಧಿಸಿದ್ದಾರೆ. ಅಲ್ಲದೇ ಅವರಿಂದ 1.42 ಕೋಟಿ ಮೌಲ್ಯದ ಮಾಲನ್ನು ಜಪ್ತಿ ಮಾಡಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಸಾಗರ ಗ್ರಾಮಾಂತರ ಪೊಲೀಸರು ಹಂಚಿಕೊಂಡಿದ್ದು, ಠಾಣೆಯ ವ್ಯಾಪ್ತಿಯ ಬಳಸಗೋಡು ಗ್ರಾಮದ ಮಧುಕರ್ ರವರ ಗೋಡಾನ್ ನಿಂದ ದೋಲರಾಮ್ ತಂದೆ ಹರಿಸಿಂಗ್ ರವರಿಗೆ ಸೇರಿದ 24,500 ಕೆಜಿ ತೂಕದ 350 ಚೀಲ ಕೆಂಪು ಅಡಿಕೆಯನ್ನು ಗುಜರಾತ್ ರಾಜ್ಯದ ಅಹಮದಾಬಾದ್ ಗೆ … Continue reading ಶಿವಮೊಗ್ಗ: ಸಾಗರ ಗ್ರಾಮಾಂತರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮೂವರು ಅಡಿಕೆ ಕಳ್ಳರ ಬಂಧನ, 1.42 ಕೋಟಿ ಮಾಲು ಜಪ್ತಿ