Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ 1 ನೇ ತರಗತಿಯಿಂದಲೇ `ಕಂಪ್ಯೂಟರ್ ಶಿಕ್ಷಣ’.!

28/11/2025 5:05 AM

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಕಂದಾಯ ಇಲಾಖೆ’ಯಲ್ಲಿ ಸಿಗಲಿವೆ ಈ ಎಲ್ಲಾ ಸೇವೆಗಳು.!

28/11/2025 5:02 AM

BIG NEWS : ರಾಜ್ಯದ ಎಲ್ಲಾ ಶಾಲೆಗಳು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ` ವರ್ಗಾವಣೆ ಪ್ರಮಾಣ ಪತ್ರ’ (TC) ವಿತರಿಸಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ

28/11/2025 5:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಸಹ್ಯಾದ್ರಿ ಉತ್ಸವಕ್ಕೆ ಸಂಭ್ರಮದ ಚಾಲನೆ
KARNATAKA

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಸಹ್ಯಾದ್ರಿ ಉತ್ಸವಕ್ಕೆ ಸಂಭ್ರಮದ ಚಾಲನೆ

By kannadanewsnow0909/12/2024 7:17 PM

ಶಿವಮೊಗ್ಗ: ವಿವಿಧ ಪ್ರಕಾರದ ಜನಪದ ಕಲೆಗಳು ನಮ್ಮ ಬೇರಾಗಿದ್ದು ಅವನ್ನು ಕಲಿಯುವುದು ಜ್ಞಾನ, ಗೌರವ, ಹಣಗಳಿಕೆ ಎಲ್ಲಕ್ಕೂ ದಾರಿ ಎಂದು ಜನಪದ ಹಾಡುಗಾರ ಮಳವಳ್ಳಿ ಮಹದೇವಸ್ವಾಮಿ ಸಲಹೆಯಿತ್ತರು.

ಇಲ್ಲಿನ ಕುವೆಂಪು ವಿಶ್ವವಿದ್ಯಾಲಯ ಪಠ್ಯೇತರ ಚಟುವಟಿಕೆ ವಿಭಾಗದ ವತಿಯಿಂದ ವಿಶ್ವವಿದ್ಯಾಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ‘ಸಹ್ಯಾದ್ರಿ ಉತ್ಸವ- 2024’ಅನ್ನು ಡಿ.09-11ರ ವರೆಗೆ ಆಯೋಜಿಸಲಾಗಿದ್ದು, ವಿಶ್ವವಿದ್ಯಾಲಯದ ಬಸವ ಸಭಾ ಭವನದಲ್ಲಿ ಸೋಮವಾರ ಸಂಜೆ 4.30ಗಂಟೆಗೆ ಕಾರ್ಯಕ್ರಮದಲ್ಲಿ ಮುಖ್ಯಅತಿಥಿ ಭಾಷಣದಲ್ಲಿ ಅವರು ಮಾತನಾಡಿದರು. ಜನಪದ ಸಾಹಿತ್ಯ, ಹಾಡನ್ನು ಸಿನಿಮಾದವರು ಬಳಸಿದ್ದಾರೆ, ಆದರೆ ಸಿನಿಮಾದಿಂದ ಜನಪದ ಏನನ್ನೂ ಪಡೆದಿಲ್ಲ. ಜನಪದ ಸಶಕ್ತ ಮಾಧ್ಯಮ ಅದನ್ನು ಕಲಿಯಿರಿ ಎಂದರು.

ಮತ್ತೋರ್ವ ಅತಿಥಿ ನಟಿ ಅದಿತಿ ಶೆಟ್ಟಿ ಮಾತನಾಡಿ, ಕಾಲೇಜು ದಿನಗಳಲ್ಲಿ ಕಲಿಯುವ ಕಲೆ, ಗಳಿಸಿದ ಜ್ಞಾನ, ರೂಪಿಸಿಕೊಂಡ ಮೌಲ್ಯಗಳು ಇಂದಿಗೂ ಸಿನಿಮಾರಂಗದಲ್ಲಿ ನಮಗೆ ಸಹಾಯಕವಾಗಿವೆ. ಹೀಗಾಗಿ ಶಿಕ್ಷಣ ಮತ್ತು ಶಿಕ್ಷಣದ ಸಂದರ್ಭದ ಹಲವು ಬಗೆಯ ಕಲಿಕೆ ಮುಖ್ಯ ಎಂದು ತಿಳಿಸಿದರು.

ವಿವಿಯ ಕುಲಪತಿ ಪ್ರೊ ಶರತ್ ಅನಂತಮೂರ್ತಿ ಮಾತನಾಡಿ, ಕುವೆಂಪು ವಿವಿಯೊಂದು ಹೆಸರು ಮಾತ್ರವಲ್ಲ, ಕುವೆಂಪು ಪ್ರಜ್ಞೆ ನಮ್ಮೊಂದಿಗೆ ಇದೆ. ಅದು ಜ್ಞಾನ, ವೈಚಾರಿಕತೆ, ಕಳೆಯನು ಮೈಗೂಡಿಸಿಕೊಳ್ಳಲು ಸದಾ ಪ್ರೇರೇಪಿಸುತ್ತದೆ.

ಈ ಸಂದರ್ಭದಲ್ಲಿ ಕುಲಸಚಿವ ಎ ಎಲ್ ಮಂಜುನಾಥ್, ಪರೀಕ್ಷಾಂಗ ಕುಲಸಚಿವ ಪ್ರೊ. ಎಂ ಎಸ್ ಗೋಪಿನಾಥ್, ಸಂಚಾಲಕ ಡಾ. ನೆಲ್ಲಿಕಟ್ಟೆ ಸಿದ್ದೇಶ್ ಮಾತನಾಡಿದರು. ವಿವಿಯ ವಿವಿಧ ವಿಭಾಗಗಳ ಅಧ್ಯಾಪಕರು, ವಿದ್ಯಾರ್ಥಿಗಳು, ವಿವಿ ವ್ಯಾಪ್ತಿಯ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು, ಸ್ಪರ್ಧಾಳುಗಳು ಹಾಜರಿದ್ದರು.

ಮೆರಗು ನೀಡಿದ ಸಂಭ್ರಮದ ಜಾಥಾ

ಸಹ್ಯಾದ್ರಿ ಉತ್ಸವ 2024ರ ಆರಂಭಕ್ಕೂ ಮೊದಲು ಕುವೆಂಪು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಾಂಸ್ಕೃತಿಕ ಜಾಥಾ ನಡೆಸಲಾಯಿತು. ಜಾಥಾದಲ್ಲಿ 25ಕ್ಕೂ ಅಧಿಕ ಕಾಲೇಜಿನ ವಿದ್ಯಾರ್ಥಿಗಳ ತಂಡ ವಿವಿಧ ವಿಷಯವಸ್ತುವಿನ ಪ್ರಸ್ತುತಿಯೊಂದಿಗೆ ಪಾಲ್ಗೊಂಡಿತ್ತು. ಕಮಲಾ ನೆಹರೂ ಕಾಲೇಜಿನ ವಿದ್ಯಾರ್ಥಿಗಳ ತಂಡವು ಹುಲಿ ಕುಣ ತ, ಮೈಸೂರು ದಸರಾದ ವೈವಿಧ್ಯ ವಿಷಯ ಒಳಗೊಂಡ ಮೆರವಣ ಗೆ ಕುರಿತ ವಿಷಯೊಂದಿಗೆ ಗಮನಸೆಳೆದರೆ ಶಿವಮೊಗ್ಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಡೊಳ್ಳು ಪ್ರದರ್ಶನ ನೀಡಿದರು. ಆಚಾರ್ಯ ತುಳಸಿ ರಾಷ್ಟಿçÃಯ ವಾಣ ಜ್ಯ ಮಹಾವಿದ್ಯಾಲಯ ಹಾಗೂ ತೀರ್ಥಹಳ್ಳಿಯ ತುಂಗಾ ಕಾಲೇಜಿನ ವಿದ್ಯಾರ್ಥಿಗಳು ಪೂಜಾ ಕುಣ ತ, ಶಿಕಾರಿಪುರ ಪದವಿ ವಿದ್ಯಾರ್ಥಿಗಳು ಲಂಬಾಣ ನೃತ್ಯದ ವೇಷಭೂಷಣದೊಂದಿಗೆ ಗಮನ ಸೆಳೆದರು.

ಸೊರಬ ಪದವಿ ಕಾಲೇಜಿನ ವಿದ್ಯಾರ್ಥಿಗಳು ಕೂರ್ಗ್ ವಸ್ತç ಸಂಸ್ಕೃತಿ, ಕುವೆಂಪು ವಿವಿ ವಿದ್ಯಾರ್ಥಿಗಳು ಕಾಡುಜನರ ಸಂಸ್ಕೃತಿ, ಸಹ್ಯಾದ್ರಿ ವಾಣ ಜ್ಯ ಕಾಲೇಜು ಕಂಸಾಳೆ ನೃತ್ಯದ ವಿಷಯವನ್ನು ನೋಡುಗರ ಮುಂದಿಟ್ಟರು. ಜಾಥಾವು ವಿವಿ ಆವರಣದಲ್ಲಿ ಸಂಚರಿಸಿ ಆಡಳಿತ ಭವನದ ಬಳಿ ಮೌಲ್ಯಮಾಪನ ಪ್ರಕ್ರಿಯೆಗೂ ಒಳಪಟ್ಟಿತು.

Good News : ‘ಬಿಮಾ ಸಖಿ ಯೋಜನೆ’ಗೆ ಮೋದಿ ಚಾಲನೆ ; ಮಹಿಳೆಯರಿಗೆ ತಿಂಗಳಿಗೆ 7,000 ರೂ. ಲಭ್ಯ, ನೀವೂ ಅರ್ಜಿ ಸಲ್ಲಿಸಿ! – Kannada News | India News | Breaking news | Live news | Kannada | Kannada News | Karnataka News | Karnataka News

ಕರ್ನಾಟಕದಲ್ಲಿ ‘ಪಿಎಂ ಸೂರ್ಯ ಘರ್ ಯೋಜನೆ’ಗೆ ಭರ್ಜರಿ ರೆಸ್ಪಾನ್ಸ್: 5.14 ಲಕ್ಷ ನೋಂದಣಿ – Kannada News | India News | Breaking news | Live news | Kannada | Kannada News | Karnataka News | Karnataka News

Share. Facebook Twitter LinkedIn WhatsApp Email

Related Posts

GOOD NEWS : ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ 1 ನೇ ತರಗತಿಯಿಂದಲೇ `ಕಂಪ್ಯೂಟರ್ ಶಿಕ್ಷಣ’.!

28/11/2025 5:05 AM1 Min Read

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಕಂದಾಯ ಇಲಾಖೆ’ಯಲ್ಲಿ ಸಿಗಲಿವೆ ಈ ಎಲ್ಲಾ ಸೇವೆಗಳು.!

28/11/2025 5:02 AM2 Mins Read

BIG NEWS : ರಾಜ್ಯದ ಎಲ್ಲಾ ಶಾಲೆಗಳು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ` ವರ್ಗಾವಣೆ ಪ್ರಮಾಣ ಪತ್ರ’ (TC) ವಿತರಿಸಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ

28/11/2025 5:00 AM1 Min Read
Recent News

GOOD NEWS : ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ 1 ನೇ ತರಗತಿಯಿಂದಲೇ `ಕಂಪ್ಯೂಟರ್ ಶಿಕ್ಷಣ’.!

28/11/2025 5:05 AM

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಕಂದಾಯ ಇಲಾಖೆ’ಯಲ್ಲಿ ಸಿಗಲಿವೆ ಈ ಎಲ್ಲಾ ಸೇವೆಗಳು.!

28/11/2025 5:02 AM

BIG NEWS : ರಾಜ್ಯದ ಎಲ್ಲಾ ಶಾಲೆಗಳು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ` ವರ್ಗಾವಣೆ ಪ್ರಮಾಣ ಪತ್ರ’ (TC) ವಿತರಿಸಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ

28/11/2025 5:00 AM

ನಿಮ್ಮ ಮನೆಯಲ್ಲಿ ಗೆದ್ದಲುಗಳಿವ್ಯಾ.? ಹೀಗೆ ಮಾಡುವುದ್ರಿಂದ ಚಿಟಿಕೆಯಲ್ಲೇ ಮುಕ್ತಿ ಸಿಗುತ್ತೆ!

27/11/2025 10:21 PM
State News
KARNATAKA

GOOD NEWS : ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ 1 ನೇ ತರಗತಿಯಿಂದಲೇ `ಕಂಪ್ಯೂಟರ್ ಶಿಕ್ಷಣ’.!

By kannadanewsnow5728/11/2025 5:05 AM KARNATAKA 1 Min Read

ಬೆಂಗಳೂರು : ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, ಇನ್ಮುಂದೆ 1ನೇ ತರಗತಿಯಿಂದಲೇ…

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಕಂದಾಯ ಇಲಾಖೆ’ಯಲ್ಲಿ ಸಿಗಲಿವೆ ಈ ಎಲ್ಲಾ ಸೇವೆಗಳು.!

28/11/2025 5:02 AM

BIG NEWS : ರಾಜ್ಯದ ಎಲ್ಲಾ ಶಾಲೆಗಳು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ` ವರ್ಗಾವಣೆ ಪ್ರಮಾಣ ಪತ್ರ’ (TC) ವಿತರಿಸಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ

28/11/2025 5:00 AM

ಮೈಸೂರು–ಅಜ್ಮೀರ್–ಮೈಸೂರು ವಿಶೇಷ ಎಕ್ಸ್‌ಪ್ರೆಸ್ ಸೇವೆಗಳ ವಿಸ್ತರಣೆ

27/11/2025 9:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.