ಶಿವಮೊಗ್ಗ: ‘ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ’ದ ಹೆಸರಿನಲ್ಲಿ ಕೆಲವರು ಗೊಂದಲ ಸೃಷ್ಠಿಗೆ ಪ್ರಯತ್ನ – ಎನ್ ರವಿಕುಮಾರ್ ಟೆಲೆಕ್ಸ್ ಕಿಡಿ

ಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಘಟಕವು ಜಿಲ್ಲೆಯ ಪತ್ರಕರ್ತರ ಕ್ಷೇಮಾಭಿವೃದ್ದಿ ಮತ್ತು ವೃತ್ತಿಪರ ಉನ್ನತೀಕರಣಕ್ಕೆ ಸಕ್ರೀಯವಾಗಿ ಕೆಲಸ ಮಾಡುತ್ತಿದೆ. ಆದರೆ ಇತ್ತೀಚೆಗೆ ಕೆಲಸ ಸ್ವಹಿತಾಸಕ್ತಿ ಪತ್ರಕರ್ತರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೆಸರಿನಲ್ಲಿ ಪರ‍್ಯಾಯ ಸಂಘಟನೆಯನ್ನು ಹುಟ್ಟು ಹಾಕುವ ಮೂಲಕ ಪತ್ರಕರ್ತರ ಸದಸ್ಯರಲ್ಲಿ, ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನ ನಡೆಸಿದ್ದಾರೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ನಿರ್ದೇಶಕ ಎನ್.ರವಿಕುಮಾರ್ (ಟೆಲೆಕ್ಸ್) ಹೇಳಿದರು. Viral Video: OMG.. ನವಜಾತ ಶಿಶು, … Continue reading ಶಿವಮೊಗ್ಗ: ‘ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ’ದ ಹೆಸರಿನಲ್ಲಿ ಕೆಲವರು ಗೊಂದಲ ಸೃಷ್ಠಿಗೆ ಪ್ರಯತ್ನ – ಎನ್ ರವಿಕುಮಾರ್ ಟೆಲೆಕ್ಸ್ ಕಿಡಿ