BIGG NEWS: ಶಿವಮೊಗ್ಗ ಚಾಕು ಇರಿತ ಪ್ರಕರಣ; ಇತಿಹಾಸ ಗೊತ್ತಿಲ್ಲದ ಕೆಲ ಪುಂಡಾರಿಗಳು ಇಂಥಾ ಕೃತ್ಯ ನಡೆಸಿದ್ದಾರೆ- ಬಿ.ವೈ ವಿಜಯೇಂದ್ರ

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೆಗ್ಗಾನ್‌ ಆಸ್ಪತ್ರೆಗೆ ಬಿ.ವೈ ವಿಜಯೇಂದ್ರ ಭೇಟಿ ನೀಡಿ ಪ್ರೇಮ್‌ ಸಿಂಗ್‌ ಆರೋಗ್ಯ ವಿಚಾರಿಸಿದ್ದಾರೆ.ಈ ವೇಳೆ ಮಾತನಾಡಿದ ಅವರು, ಸಾವರ್ಕರ್‌ ಪ್ಲೆಕ್ಸ್‌ ನಿಂದ ಗಲಾಟೆ ನಡೆದಿದ್ದು ಖಂಡಿಸುತ್ತೇನೆ. ಇತಿಹಾಸ ಗೊತ್ತಿಲ್ಲದ ಕೆಲ ಪುಂಡಾರಿಗಳು ಇಂಥಾ ಕೃತ್ಯ ನಡೆಸಿದ್ದಾರೆ ಎಂದರು.  BIGG NEWS : ಶಿವಮೊಗ್ಗದಲ್ಲಿ ‘ ಚಾಕು ಇರಿತ ‘ ಪ್ರಕರಣ : ಮೆಗ್ಗಾನ್‌ ‘ಆಸ್ಪತ್ರೆಗೆ ಬಿ.ವೈ.ವಿಜಯೇಂದ್ರ ಭೇಟಿ, ಆರೋಗ್ಯ ವಿಚಾರಣೆ ಸ್ವಾತಂತ್ರ್ಯ ಹೋರಾಟಗಾರರಿಗೆ ಅಪಚಾರ ಮಾಡಿದ್ದಾರೆ. … Continue reading BIGG NEWS: ಶಿವಮೊಗ್ಗ ಚಾಕು ಇರಿತ ಪ್ರಕರಣ; ಇತಿಹಾಸ ಗೊತ್ತಿಲ್ಲದ ಕೆಲ ಪುಂಡಾರಿಗಳು ಇಂಥಾ ಕೃತ್ಯ ನಡೆಸಿದ್ದಾರೆ- ಬಿ.ವೈ ವಿಜಯೇಂದ್ರ