BIG NEWS: ಶಿವಮೊಗ್ಗ ಚಾಕು ಇರಿತ ಪ್ರಕರಣ: ತಪ್ಪಿತಸ್ಥರು ಯಾರೇ ಆಗಿದ್ದರು ಕಠಿಣ ಕ್ರಮ – ಸಿಎಂ ಬೊಮ್ಮಾಯಿ

ಬೆಂಗಳೂರು: ಶಿವಮೊಗ್ಗದಲ್ಲಿ ಚಾಕು ಇರಿತ ಘಟನೆ ನಡೆಯಬಾರದಿತ್ತು. ಯಾರೇ ತಪ್ಪು ಮಾಡಿದ್ದರೂ ಕಠಿಣ ಕ್ರಮ ತೆಗೆದುಕೊಳ್ಳಲು ನಾನು ಆದೇಶ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರು‌ ಹೇಳಿದರು. BIG NEWS: ‘ಸರ್ಕಾರದ ಪ್ರಕಟಣೆ’ಯಲ್ಲಿ ಹಿಂದೆದೂ ಬಾರದ ಕನ್ನಡ ನಾಡಿನ ಹೋರಾಟಗಾರರ ಚಿತ್ರಗಳನ್ನು ಹಾಕಲಾಗಿತ್ತು – ಸಿಎಂ ಬೊಮ್ಮಾಯಿ ಸ್ಪಷ್ಟನೆ ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ -2022 ರ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ … Continue reading BIG NEWS: ಶಿವಮೊಗ್ಗ ಚಾಕು ಇರಿತ ಪ್ರಕರಣ: ತಪ್ಪಿತಸ್ಥರು ಯಾರೇ ಆಗಿದ್ದರು ಕಠಿಣ ಕ್ರಮ – ಸಿಎಂ ಬೊಮ್ಮಾಯಿ