BIGG NEWS: ಶಿವಮೊಗ್ಗದಲ್ಲಿ ಶಂಕಿತ ಉಗ್ರರಿಂದ ರಾಷ್ಟ್ರಧ್ವಜ ದಹನ, ಬಾಂಬ್ ತಯಾರಿ ಶಂಕೆ; ಎಸ್​ಪಿ ಲಕ್ಷ್ಮೀ ಪ್ರಸಾದ್ ಸ್ಪಷ್ಟನೆ

ಶಿವಮೊಗ್ಗ: ನಗರಲ್ಲಿ ಶಂಕಿತ ಉಗ್ರರನ್ನು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬ್ ತಯಾರಿಗೆ ಬೇಕಿರುವ ಕಚ್ಚಾ ಸಾಮಗ್ರಿಗಳೂ ಸೇರಿದಂತೆ ಕೆಲ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಲಕ್ಷ್ಮೀ ಪ್ರಸಾದ್ ಹೇಳಿದ್ದಾರೆ. BIGG NEWS: ಕಲಬುರಗಿಯಲ್ಲಿ ಮರಳು‌ ಸಾಗಣೆಗೆ ಲಂಚ ಪಡೆಯುತ್ತಿದ್ದ ಮೂವರು ಲೋಕಾಯುಕ್ತರ ಬಲೆಗೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಇತ್ತೀಚೆಗೆ ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ಪ್ರೇಮ್​ಸಿಂಗ್ ಹತ್ಯೆ ಪ್ರಕರಣದಲ್ಲಿ ಜಬೀ ಬಂಧನವಾಗಿತ್ತು. ಜಬೀ ವಿಚಾರಣೆ ಮಾಡಿದಾಗ ಶಾರಿಕ್ ವಿಚಾರ ಬೆಳಕಿಗೆ ಬಂತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು … Continue reading BIGG NEWS: ಶಿವಮೊಗ್ಗದಲ್ಲಿ ಶಂಕಿತ ಉಗ್ರರಿಂದ ರಾಷ್ಟ್ರಧ್ವಜ ದಹನ, ಬಾಂಬ್ ತಯಾರಿ ಶಂಕೆ; ಎಸ್​ಪಿ ಲಕ್ಷ್ಮೀ ಪ್ರಸಾದ್ ಸ್ಪಷ್ಟನೆ