ಶಿವಮೊಗ್ಗದ ಪ್ರಯಾಣಿಕರ ಗಮನಕ್ಕೆ: ಅರಸಾಳು-ಕುಂಸಿಯಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ

ಬೆಂಗಳೂರು: ನೈಋತ್ಯ ರೈಲ್ವೆಯು ಮೈಸೂರು-ತಾಳಗುಪ್ಪ ಮಾರ್ಗದ ಪ್ರಯಾಣಿಕರ ಅನುಕೂಲಕ್ಕಾಗಿ, ಈ ಕೆಳಗಿನ ರೈಲುಗಳಿಗೆ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆಯ ಅವಕಾಶವನ್ನು ಮುಂದುವರಿಸಲಾಗಿದೆ. 1. ರೈಲು ಸಂಖ್ಯೆ 16227/16228 ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲು ಈ ಹಿಂದೆ ಅರಸಾಳು ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಒದಗಿಸಲಾಗಿತ್ತು, ಈ ಸೌಲಭ್ಯವನ್ನು 24.02.2025 ರಿಂದ 23.08.2025 ರವರೆಗೆ ಜಾರಿಯಾಗುವಂತೆ ಮುಂದುವರಿಸಲಾಗಿದೆ. 2. ರೈಲು ಸಂಖ್ಯೆ 16206/16205 ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲು ಈ ಹಿಂದೆ ಅರಸಾಳು … Continue reading ಶಿವಮೊಗ್ಗದ ಪ್ರಯಾಣಿಕರ ಗಮನಕ್ಕೆ: ಅರಸಾಳು-ಕುಂಸಿಯಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ