ಶಿವಮೊಗ್ಗ: ಶಿರಾಳಕೊಪ್ಪದಲ್ಲಿ ಭೂಕಂಪನ ಸಂಭವಿಸಿಲ್ಲ – KSNDMC ಸ್ಪಷ್ಟನೆ

ಶಿವಮೊಗ್ಗ: ಇಂದು ಮಧ್ಯಾಹ್ನ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಭೂಕಂಪನದ ( Earthquake ) ಅನುಭವ ಉಂಟಾಗಿದೆ ಎನ್ನಲಾಗಿತ್ತು. ಆದ್ರೇ ಭೂ ಕಂಪನ ಸಂಭವಿಸಿಲ್ಲ ಎಂಬುದಾಗಿ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ( Karnataka State Natural Disaster Monitoring Centre – KSNDMC ) ಸ್ಪಷ್ಟ ಪಡಿಸಿದೆ. ವಾಣಿಜ್ಯ ಮತ್ತು ಗಣಕಯಂತ್ರ ಶಿಕ್ಷಣ ಶಾಲೆ ಪ್ರಾರಂಭಿಸಲು ಅರ್ಜಿ ಆಹ್ವಾನ ಈ ಕುರಿತಂತೆ ಕೆ ಎಸ್ ಎನ್ ಡಿ ಎಂ ಸಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ … Continue reading ಶಿವಮೊಗ್ಗ: ಶಿರಾಳಕೊಪ್ಪದಲ್ಲಿ ಭೂಕಂಪನ ಸಂಭವಿಸಿಲ್ಲ – KSNDMC ಸ್ಪಷ್ಟನೆ