Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Watch video | ಭಾರತಕ್ಕೆ ಚೊಚ್ಚಲ ಮಹಿಳಾ ವಿಶ್ವಕಪ್ : ಕಣ್ಣೀರು ಸುರಿಸಿದ ಜೂಲನ್ ಗೋಸ್ವಾಮಿ

03/11/2025 7:49 AM

BREAKING: ವಿಶ್ವಕಪ್ ವಿಜೇತ ಮಹಿಳಾ ತಂಡಕ್ಕೆ 51 ಕೋಟಿ ರೂ. ಬಹುಮಾನ ಘೋಷಿಸಿದ BCCI

03/11/2025 7:46 AM

ವೀರಪ್ಪನ್ ಇದ್ದಾಗಲೇ ಕಾಡು ಚನ್ನಾಗಿತ್ತು : ಸಚಿವ ಈಶ್ವರ್ ಖಂಡ್ರೆ ಮುಂದೆ ರೈತರ ಆಕ್ರೋಶ

03/11/2025 7:42 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಶಿವಮೊಗ್ಗ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0913/10/2025 2:39 PM

ಶಿವಮೊಗ್ಗ : ಜಿಲ್ಲೆಯಲ್ಲಿ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಅಕ್ಟೋಬರ್.14ರ ನಾಳೆ, ಅಕ್ಟೋಬರ್.15ರ ನಾಡಿದ್ದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಕುರಿತಂತೆ ಮಾಹಿತಿ ನೀಡಿದ್ದು, 66/11 ಕೆವಿ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ನಿರ್ವಾಹಣಾ ಕೆಲಸವಿರುವುದರಿಂದ ನಗರದಲ್ಲಿ ಅ.14 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದಿದೆ.

ಅಕ್ಟೋಬರ್.14ರಂದು ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಕುವೆಂಪು ನಗರ, ಮ್ಯಾಕ್ಸ್ ಪೂರ್ಣೋದಯ, ಎನ್‌ಇಎಸ್ ಬಡಾವಣೆ, ಡಿವಿಎಸ್ ಕಾಲೋನಿ, ಜ್ಯೋತಿ ನಗರ, ನವುಲೆ ಕೆರೆ ಹೊಸುರು, ಇಂದಿರಾಗಾAಧಿ ಬಡಾವಣೆ, ಶಿವಬಸವ ನಗರ, ವೀರಭದ್ರೇಶ್ವರ ಲೇಔಟ್, ಪಿಡಬ್ಲ್ಯೂಡಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ನವುಲೆ, ಎಲ್‌ಬಿಎಸ್ ನಗರ, ಆಶ್ವಥ್ ನಗರ, ಕೀರ್ತಿ ನಗರ, ಸವಳಂಗ ರಸ್ತೆ, ಬಸವೇಶ್ವರ ನಗರ, ಕೃಷಿ ನಗರ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಪವನಶ್ರೀ ಬಡಾವಣೆ, ಅಮೀರ್ ಅಹಮದ್ ಕಾಲೋನಿ, ವೆಂಕಟಾಪುರ, ದೇವಂಗಿ ಸ್ಟೇಜ್-01, ರೆಡ್ಡಿ ಲೇಔಟ್ ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ.

ಜೆಎಸ್‌ಎಸ್‌ಸಿ ಕಾಲೇಜ್ ಸುತ್ತಮುತ್ತಲಿನ ಪ್ರದೇಶಗಳು, ಹಳೆ ಬೊಮ್ಮನಕಟ್ಟೆ, ದೇವಂಗಿ ಸ್ಟೇಜ್-02, ಬೊಮ್ಮನಕಟ್ಟೆ ಎ ಇಂದ ಹೆಚ್ ಬ್ಲಾಕ್ ವರೆಗೆ, ಎಮ್‌ಎನ್‌ಕೆ ಲೇಔಟ್, ಸಾನ್ವಿ ಲೇಔಟ್, ವಿನಾಯಕ ಲೇಔಟ್, ಮಲ್ನಾಡ್ ಕೌಂಟಿ, ಸಾಯಿ ಲೇಔಟ್, ಶಾಂತಿ ನಗರ, ತಾವರೆಚಟ್ನಹಳ್ಳಿ, ಹೊನ್ನಾಳಿ ರಸ್ತೆ, ಶಾದ್ ನಗರ್, ಮಲ್ಲಿಕಾರ್ಜುನ ನಗರ, ಸೇವಾಲಾಲ್ ನಗರ, ತರಳುಬಾಳು ಬಡಾವಣೆ, ಗುಂಡಪ್ಪ ಶೆಡ್, ವೆಂಕಟೇಶ್ವರ ಸಾಮಿಲ್, ದೇವಂಗಿ ತೋಟ, ಯುಜಿಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಅ.15 ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಆಲ್ಕೊಳ್ಳ ವಿದ್ಯುತ್ ವಿತರಣಾ ಕೇಂದ್ರದ ತುರ್ತು ಕಾಮಗಾರಿ ಹಮ್ಮಿಕೊಂಡಿದ್ದು, ನಗರದ ವಿವಿಧೆಡೆ ಅ.15 ರಂದು ಬೆಳಿಗ್ಗೆ 10 ರಿಂದ ಸಂಜೆ 6.00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಶಿವಪ್ಪನಾಯಕ ಬಡಾವಣೆ, ಜಯದೇವ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಸಹ್ಯಾದ್ರಿನಗರ, ಜೆ.ಹೆಚ್.ಪಟೇಲ್ ಬಡಾವಣೆ ಎ ಯಿಂದ ಇ ಬ್ಲಾಕ್, ಮುನಿಯಪ್ಪ ಲೇಔಟ್, ಸಂಗೊಳ್ಳಿರಾಯಣ್ಣ ಲೇಔಟ್, ರವಿಶಂಕರ್ ಗುರೂಜಿ ಶಾಲೆ ಸುತ್ತಮುತ್ತ, ಸೋಮಿನಕೊಪ್ಪ, ಮಧ್ವನಗರ, ವಿಜಯಲಕ್ಷ್ಮೀ ಲೇಔಟ್, ಪುಷ್ಪಗಿರಿ ಲೇಔಟ್, ಎಂ.ಎಂ.ಎಸ್.ಲೇಔಟ್, ಸೋಮನಾಥ ಲೇಔಟ್, ಭೋವಿ ಕಾಲೋನಿ, ಆದರ್ಶನಗರ, ಆಟೋಕಾಲೋನಿ, ತಮಿಳು ತಾಯ್ ಭವನ, ಹೊಂಗಿರಣ ಬಡಾವಣೆ, ಸಹಕಾರಿನಗರ, ರಾಜೇಶ್ ಲೇಔಟ್, ಗೆಜ್ಜೆನಹಳ್ಳಿ, ಹನುಮಂತನಗರ, ದೇವಕಾತಿಕೊಪ್ಪ, ಅಂಬೇಡ್ಕರ್ ಕ್ಯಾಂಪ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

BIG NEWS : ಚಿಕ್ಕಬಳ್ಳಾಪುರದಲ್ಲಿ ವರದಕ್ಷಣೆ ಕಿರುಕುಳಕ್ಕೆ ಬೇಸತ್ತ ಗೃಹಿಣಿ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣು

SHOCKING : ರಾಜ್ಯದಲ್ಲಿ ‘ಪೈಶಾಚಿಕ ಘಟನೆ’ : ಯುವತಿ ಮೇಲೆ ಗ್ಯಾಂಗ್ ರೇಪ್, ಚಿನ್ನ ಕದ್ದು ಕಾಮುಕರು ಎಸ್ಕೇಪ್.!

Share. Facebook Twitter LinkedIn WhatsApp Email

Related Posts

ವೀರಪ್ಪನ್ ಇದ್ದಾಗಲೇ ಕಾಡು ಚನ್ನಾಗಿತ್ತು : ಸಚಿವ ಈಶ್ವರ್ ಖಂಡ್ರೆ ಮುಂದೆ ರೈತರ ಆಕ್ರೋಶ

03/11/2025 7:42 AM3 Mins Read

BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ’ ಯೋಜನೆಯ ಸಹಾಯಕ್ಕಾಗಿ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!

03/11/2025 6:58 AM1 Min Read

ರಾಜ್ಯದ ಗ್ರಾಮ ಪಂಚಾಯ್ತಿ ವಾಟರ್ ಮೆನ್, ಪಂಪ್ ಆಪರೇಟರ್, ಮೆಕ್ಯಾನಿಕ್ ಕರ್ತವ್ಯಗಳೇನು? ಇಲ್ಲಿದೆ ಮಾಹಿತಿ

03/11/2025 6:57 AM2 Mins Read
Recent News

Watch video | ಭಾರತಕ್ಕೆ ಚೊಚ್ಚಲ ಮಹಿಳಾ ವಿಶ್ವಕಪ್ : ಕಣ್ಣೀರು ಸುರಿಸಿದ ಜೂಲನ್ ಗೋಸ್ವಾಮಿ

03/11/2025 7:49 AM

BREAKING: ವಿಶ್ವಕಪ್ ವಿಜೇತ ಮಹಿಳಾ ತಂಡಕ್ಕೆ 51 ಕೋಟಿ ರೂ. ಬಹುಮಾನ ಘೋಷಿಸಿದ BCCI

03/11/2025 7:46 AM

ವೀರಪ್ಪನ್ ಇದ್ದಾಗಲೇ ಕಾಡು ಚನ್ನಾಗಿತ್ತು : ಸಚಿವ ಈಶ್ವರ್ ಖಂಡ್ರೆ ಮುಂದೆ ರೈತರ ಆಕ್ರೋಶ

03/11/2025 7:42 AM

ವಿಶ್ವಕಪ್ ಫೈನಲ್ ಪಂದ್ಯದ ಚಿತ್ರಣ ಬದಲಿಸಿದ `ಅಮಾನ್ ಜೋತ್ ಕೌರ್’ ಹಿಡಿದ ಅದ್ಭುತ ಕ್ಯಾಚ್ : ವಿಡಿಯೋ ವೈರಲ್ | WATCH VIDEO

03/11/2025 7:21 AM
State News
KARNATAKA

ವೀರಪ್ಪನ್ ಇದ್ದಾಗಲೇ ಕಾಡು ಚನ್ನಾಗಿತ್ತು : ಸಚಿವ ಈಶ್ವರ್ ಖಂಡ್ರೆ ಮುಂದೆ ರೈತರ ಆಕ್ರೋಶ

By kannadanewsnow5703/11/2025 7:42 AM KARNATAKA 3 Mins Read

ಚಾಮರಾಜನಗರ : ವೀರಪ್ಪನ್ ಇದ್ದಾಗಲೇ ಕಾಡು ಚನ್ನಾಗಿತ್ತು. ಅಧಿಕಾರಿಗಳಿಗಿಂತ ವೀರಪ್ಪನ್ ವಾಸಿ ಎಂದು ರೈತರು ಅರಣ್ಯ ಸಚಿವ ಈಶ್ವರ್ ಖಂಡ್ರೆ…

BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ’ ಯೋಜನೆಯ ಸಹಾಯಕ್ಕಾಗಿ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!

03/11/2025 6:58 AM

ರಾಜ್ಯದ ಗ್ರಾಮ ಪಂಚಾಯ್ತಿ ವಾಟರ್ ಮೆನ್, ಪಂಪ್ ಆಪರೇಟರ್, ಮೆಕ್ಯಾನಿಕ್ ಕರ್ತವ್ಯಗಳೇನು? ಇಲ್ಲಿದೆ ಮಾಹಿತಿ

03/11/2025 6:57 AM

ALERT :ನಿಮ್ಮ ಹೆಸರಿನಲ್ಲಿ `ನಕಲಿ ಸಿಮ್ ಕಾರ್ಡ್’ ಇದ್ರೆ ಜಸ್ಟ್ ಹೀಗೆ ಬ್ಲಾಕ್ ಮಾಡಿ.!

03/11/2025 6:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.