BREAKING: ಶಿವಮೊಗ್ಗದ ಶಿರಾಳಕೊಪ್ಪದಲ್ಲಿ ಕ್ರೀಡಾಕೂಟದ ವೇಳೆ ಗಲಾಟೆ ಪ್ರಕರಣ: ಇಬ್ಬರು ಅರೆಸ್ಟ್

ಶಿವಮೊಗ್ಗ: ಜಿಲ್ಲೆಯ ಶಿರಾಳಕೊಪ್ಪದಲ್ಲಿ ಇಂದು ನಡೆಯುತ್ತಿದ್ದಂತ ವಲಯ ಮಟ್ಟದ ಕ್ರೀಡಾಕೂಟದ ವೇಳೆಯಲ್ಲಿ ಕ್ರೀಡಾಕೂಟ ನೋಡೋದಕ್ಕೆ ಆಗಮಿಸಿದ್ದಂತ ಅನ್ಯಕೋಮಿನ ಎರಡು ಗುಂಪಿನ ನಡುವೆ ಗಲಾಟೆ ನಡೆದು, ಹಲ್ಲೆ ನಡೆಸಲಾಗಿತ್ತು. ಈ ಸಂಬಂಧ ಇದೀಗ ಪೊಲೀಸರು ಇಬ್ಬರನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. BREAKING NEWS: ಆ.26ರವರೆಗೆ ಶಿವಮೊಗ್ಗ ನಗದಲ್ಲಿ ಈ ಪ್ರದೇಶಗಳಲ್ಲಿ ಮಾತ್ರ ನಿಷೇಧಾಜ್ಞೆ ವಿಸ್ತರಿಸಿ ಡಿಸಿ ಆದೇಶ ಈ ಕುರಿತಂತೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕಃ- 22-08-2022 ರಂದು ಮದ್ಯಾಹ್ನ ಶಿಕಾರಪುರದ ಮಂಚಿನಕೊಪ್ಪ … Continue reading BREAKING: ಶಿವಮೊಗ್ಗದ ಶಿರಾಳಕೊಪ್ಪದಲ್ಲಿ ಕ್ರೀಡಾಕೂಟದ ವೇಳೆ ಗಲಾಟೆ ಪ್ರಕರಣ: ಇಬ್ಬರು ಅರೆಸ್ಟ್