ನ್ಯಾಯಯ ಸಿಕ್ಕಿಲ್ಲ ಅಂತ ಶಿವಮೊಗ್ಗದ ಡಿಸಿ ಕಚೇರಿ ಮುಂದೆ ಬೈಕ್‌ಗೆ ಬೆಂಕಿ ಇಟ್ಟ ಯುವಕ

ಶಿವಮೊಗ್ಗ: ತನಗೆ ನ್ಯಾಯ ಸಿಕ್ಕಿಲ್ಲ, ನ್ಯಾಯಸಿಗುವಂತ ಭರವಸೆಯೂ ಹೊರಟು ಹೋಗಿದೆ ಎನ್ನುವಂತ ನಿರಾಶೆಯಲ್ಲಿ, ಯುವಕನೊಬ್ಬ ತನ್ನ ಬೈಕ್ ಗೆ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆಯೇ ಬೆಂಕಿ ಹಚ್ಚಿದ್ದಾನೆ. ಇದರಿಂದಾಗಿ ಡಿಸಿ ಕಚೇರಿ ಆವರಣದಲ್ಲಿಯೇ ಬೈಕ್ ಧಗಧಗಿಸಿ ಹೊತ್ತಿ ಉರಿದ ಪರಿಣಾಮ ಸ್ಥಳದಲ್ಲಿ ಕೆಲ ಕಾಲ ಆತಂಕ ಕೂಡ ಹುಟ್ಟು ಹಾಕಿತ್ತು. BIG BREAKING NEWS: ಕನ್ನಡದ ಹಿರಿಯ ನಟ ಲೋಹಿತಾಶ್ವ ಇನ್ನಿಲ್ಲ ಶಿವಮೊಗ್ಗದ ಗಾಡಿಕೊಪ್ಪದ ಡಾ.ಅಂಬೇಡ್ಕರ್ ಕಾಲೋನಿಯ ನಿವಾಸಿಯಾಗಿದ್ದಂತ ರಾಜು ಎಂಬಾತ, ತುಂಗಾ ಏತ ನೀರಾವರಿ ಯೋಜನೆ ಜಾಗವನ್ನು … Continue reading ನ್ಯಾಯಯ ಸಿಕ್ಕಿಲ್ಲ ಅಂತ ಶಿವಮೊಗ್ಗದ ಡಿಸಿ ಕಚೇರಿ ಮುಂದೆ ಬೈಕ್‌ಗೆ ಬೆಂಕಿ ಇಟ್ಟ ಯುವಕ