ಶಿವಮೊಗ್ಗ: ಕರ್ತವ್ಯ ಲೋಪದಡಿ ‘ಶಿರಾಳಕೊಪ್ಪ ಠಾಣೆ PSI ರಮೇಶ್’ ಅಮಾನತು

ಶಿವಮೊಗ್ಗ: ಕರ್ತವ್ಯ ಲೋಪ ಆರೋಪದಡಿ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಅವರನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ  ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಅವರನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ ಅಂತ ಆದೇಶದಲ್ಲಿ ತಿಳಿಸಿದ್ದಾರೆ. ನಾಳೆಯ ಬೆಂಗಳೂರಿನ ‘ಬಿಜೆಪಿ ಪ್ರತಿಭಟನೆ’ಗೆ ಪೊಲೀಸರಿಂದ ಅನುಮತಿ ನಿರಾಕರಣೆ | BJP Protest BIG … Continue reading ಶಿವಮೊಗ್ಗ: ಕರ್ತವ್ಯ ಲೋಪದಡಿ ‘ಶಿರಾಳಕೊಪ್ಪ ಠಾಣೆ PSI ರಮೇಶ್’ ಅಮಾನತು