ಶಿರೂರು ಗುಡ್ಡ ಕುಸಿತ ಪ್ರಕರಣ : ಕೊನೆಗೂ ಪತ್ತೆಯಾದ ಕೇರಳ ಮೂಲದ ಚಾಲಕ ಅರ್ಜುನ್ ಲಾರಿ!

ಉತ್ತರಕನ್ನಡ : ಜಿಲ್ಲೆಯ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಗುಡ್ಡ ಕುಸಿತಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಅರ್ಜುನ್ ಚಲಾಯಿಸುತ್ತಿದ್ದ ಲಾರಿ ಕೊನೆಗೂ ಪತ್ತೆಯಾಗಿದೆ. ಹೌದು ಮುಳುಗು ತಜ್ಞ ಈಶ್ವರ ಮಲ್ಪೆ ತಂಡದಿಂದ ಲಾರಿಯನ್ನು ಮೇಲೆತ್ತಲಾಗುತ್ತಿದ್ದು ಲಾರಿಗೆ ಹಗ್ಗ ಕಟ್ಟಿ ಮೇಲೆ ಎಳೆಯಲು ರಕ್ಷಣಾ ಸಿಬ್ಬಂದಿ ಇದೀಗ ಸಿದ್ಧತೆ ಮಾಡಿಕೊಂಡಿದ್ದಾರೆ. ಆದಷ್ಟು ಬೇಗ ಲಾರಿಯನ್ನು ಮೇಲೆ ತರಲು ಅಗ್ನಿಶಾಮಕ ದಳ ಸಿಬ್ಬಂದಿ ಸೇರಿದಂತೆ ಎಲ್ಲಾ ಎನ್ ಡಿ ಆರ್ ಎಫ್ ಎಚ್ ಡಿ ಆರ್ ಎಫ್ … Continue reading ಶಿರೂರು ಗುಡ್ಡ ಕುಸಿತ ಪ್ರಕರಣ : ಕೊನೆಗೂ ಪತ್ತೆಯಾದ ಕೇರಳ ಮೂಲದ ಚಾಲಕ ಅರ್ಜುನ್ ಲಾರಿ!