BREAKING: ಶಿರೂರು ಗುಡ್ಡ ಕುಸಿತ ದುರಂತ: ಕೇಂದ್ರ ಸರ್ಕಾರದಿಂದ ಹೆಚ್ಚುವರಿ ಪರಿಹಾರದ ಹಣ ಬಿಡುಗಡೆ

ಬೆಂಗಳೂರು; ಕೇಂದ್ರ ಸರ್ಕಾರದಿಂದ ಶಿರೂರು ಗುಡ್ಡ ಕುಸಿತ ಪ್ರಕರಣ ಸಂಬಂಧ ಈಗಾಗಲೇ ಪರಿಹಾರವನ್ನು ನೀಡಲಾಗಿತ್ತು. ಈಗ ಮುಂದುವರೆದು ಹೆಚ್ಚುವರಿ ಪರಿಹಾರದ ಹಣವನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತಂತೆ ಅಧಿವೇಶನದ ವೇಳೆಯಲ್ಲಿ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶಿರೂರು ಗುಡ್ಡ ಕುಸಿತ ದುರಂತವನ್ನು ವಿಶೇಷ ಪ್ರಕರಣವೆಂದು ಪರಿಗಣಿಸುವಂತೆ ಮನವಿ ಮಾಡಿದ್ದರು. ಕಾಗೇರಿ ಅವರ ಮನವಿಯನ್ನು ಪುರಸ್ಕರಿಸಿರುವಂತ ಪ್ರಧಾನಮಂತ್ರಿ ಕಾರ್ಯಾಲಯವು, ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಸಾವನ್ನಪ್ಪಿದವರಿಗೆ ಹೆಚ್ಚುವರಿಯಾಗಿ 2 ಲಕ್ಷ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ. … Continue reading BREAKING: ಶಿರೂರು ಗುಡ್ಡ ಕುಸಿತ ದುರಂತ: ಕೇಂದ್ರ ಸರ್ಕಾರದಿಂದ ಹೆಚ್ಚುವರಿ ಪರಿಹಾರದ ಹಣ ಬಿಡುಗಡೆ