BIGG NEWS: ಮಹಾರಾಷ್ಟ್ರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಿವಸೇನೆ ಬಣ ಆಕ್ಷೇಪ; ಕರ್ನಾಟಕದ ಹೆಸರು ಕಿತ್ತು ಹಾಕುವ ಎಚ್ಚರಿಕೆ

ಬೆಳಗಾವಿ: ಮಹಾರಾಷ್ಟ್ರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಿವಸೇನಯ ಠಾಕ್ರೆ ಬಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮೊದಲು ಕರ್ನಾಟಕದಲ್ಲಿ ನೀವು ನಮಗೆ ಮರಾಠಿ ಭವನ ಕಟ್ಟಲು ಅವಕಾಶ ನೀಡಬೇಕು. ಆಮೇಲೆ ಕರ್ನಾಟಕ ಭವನ ನಿರ್ಮಾಣ ಮಾಡಿಕೊಳ್ಳುವಂತೆ ಕ್ಯಾತೆ ತೆಗೆದಿದ್ದಾರೆ. BIGG NEWS: ರಾಹುಲ್‌ ಗಾಂಧಿಗೆ ದೂರ ದೃಷ್ಟಿಯಿಲ್ಲ; ನೋಡಿಕೊಂಡು ಓದೋದು ಬಿಟ್ಟರೆ ಸ್ವಂತ ಮಾತನಾಡನಲಿ; ಅರುಣ್‌ ಸಿಂಗ್‌ ಟೀಕೆ   ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಶಿವಸೇನೆಯ ಠಾಕ್ರೆ ಬಣದ ಕೊಲ್ಲಾಪುರ ಜಿಲ್ಲಾಧ್ಯಕ್ಷ ರವಿಕಿರಣ ಇಂಗವಳ್ಳಿ, ಮಹಾರಾಷ್ಟ್ರ ಏಕೀಕರಣ … Continue reading BIGG NEWS: ಮಹಾರಾಷ್ಟ್ರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಿವಸೇನೆ ಬಣ ಆಕ್ಷೇಪ; ಕರ್ನಾಟಕದ ಹೆಸರು ಕಿತ್ತು ಹಾಕುವ ಎಚ್ಚರಿಕೆ