Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಇಂದು `CM ಸಿದ್ದರಾಮಯ್ಯ’ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ..!

04/09/2025 8:09 PM

Good News ; ಜನ ಸಾಮಾನ್ಯರಿಗೆ ಸಿಹಿ ಸುದ್ದಿ ; ಹಾಲಿನ ಬೆಲೆ ಇಳಿಕೆ, ಎಷ್ಟು ಗೊತ್ತಾ?

04/09/2025 7:55 PM

BIG NEWS : ಒಂದೇ ಕುಟುಂಬದ ಠೇವಣಿ ಹಣ ಮರಳಿಸದ `ಕೋ-ಆಪರೇಟಿವ ಸೊಸೈಟಿ’ಗೆ ದಂಡ ವಿಧಿಸಿ ಗ್ರಾಹಕರ ಆಯೋಗ ಆದೇಶ.!

04/09/2025 7:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಜಿಲ್ಲೆಯ 21 ಶಿಕ್ಷಕರಿಗೆ ಅತ್ಯುತ್ತಮ, 19 ಶಿಕ್ಷಕರಿಗೆ ವಿಶೇಷ ಶಿಕ್ಷಕರ ಪ್ರಶಸ್ತಿ
KARNATAKA

ಶಿವಮೊಗ್ಗ: ಜಿಲ್ಲೆಯ 21 ಶಿಕ್ಷಕರಿಗೆ ಅತ್ಯುತ್ತಮ, 19 ಶಿಕ್ಷಕರಿಗೆ ವಿಶೇಷ ಶಿಕ್ಷಕರ ಪ್ರಶಸ್ತಿ

By kannadanewsnow0904/09/2025 5:39 PM

ಶಿವಮೊಗ್ಗ: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆ.5 ರಂದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2025-26 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಜಿಲ್ಲೆಯಿಂದ 40 ಶಿಕ್ಷಕ/ಶಿಕ್ಷಕಿಯರು ಆಯ್ಕೆಯಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಅತ್ಯುತ್ತಮ ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಶಿಕ್ಷಕಿ/ಶಿಕ್ಷಕ ಪ್ರಶಸ್ತಿಗೆ -07, ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕಿ/ಶಿಕ್ಷಕ ಪ್ರಶಸ್ತಿಗೆ-07, ಪ್ರೌಢಶಾಲಾ ವಿಭಾಗದಲ್ಲಿ ಅತ್ಯುತ್ತಮ ಶಿಕ್ಷಕಿ/ಶಿಕ್ಷಕ ಪ್ರಶಸ್ತಿಗೆ-07 ಹಾಗೂ ವಿಶೇಷ ಶಿಕ್ಷಕ ಪ್ರಶಿಸ್ತಿಗೆ -19 ಶಿಕ್ಷಕರುಗಳು ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ.

ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸಹ ಶಿಕ್ಷಕರುಗಳಾದ ಶೀಲಾ ಪಿ.,- ಸಾಗರ, ಮಂಜಪ್ಪ ಡಿ.,-ಹೊಸನಗರ, ಜ್ಯೋತಿ ಹೆಚ್.ಎಂ., -ತೀರ್ಥಹಳ್ಳಿ, ಶಾರದಾ ಎಸ್.,-ಭದ್ರಾವತಿ, ಗಣೇಶ್ ನಾಯ್ಕ ಎನ್., -ಸೊರಬ, ಸುರೇಶ್ ಕೆ.,-ಶಿಕಾರಿಪುರ, ತಸ್ನಿಂ ಕೌಸರ್-ಶಿವಮೊಗ್ಗ ಇವರುಗಳು ಆಯ್ಕೆಯಾಗಿದ್ದಾರೆ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬಡ್ತಿ ಮುಖ್ಯ ಶಿಕ್ಷಕರಗಳಾಗಿ ಸುಮ ಹೆಚ್.ಎ,-ತೀರ್ಥಹಳ್ಳಿ, ರಾಧಾಬಾಯಿ-ಶಿವಮೊಗ್ಗ, ಕೃಷ್ಣಪ್ಪ ಹೆಚ್.ವಿ.-ಸೊರಬ ಹಾಗೂ ಸಹ ಶಿಕ್ಷಕರುಗಳಾದ ಬೂದ್ಯಪ್ಪ ಡಿ.,-ಸಾಗರ, ಶಿಲ್ಪ ಜೆ., -ಹೊಸನಗರ, ಭಾರತಿ ಎಸ್.,-ಭದ್ರಾವತಿ, ಮಹೇಶಪ್ಪ ಬಂಡಿಬೈರನಹಳ್ಳಿ -ಶಿಕಾರಿಪುರ ಇವರುಗಳು ಆಯ್ಕೆಯಾಗಿದ್ದಾರೆ.

ಸರ್ಕಾರಿ ಪ್ರೌಢಶಾಲಾ ವಿಭಾಗದಲ್ಲಿ ಮುಖ್ಯ ಶಿಕ್ಷಕರುಗಳಾದ ಗಜೇಂದ್ರ ಎಸ್.ಹೆಚ್., -ಸಾಗರ, ರಾಮಚಂದ್ರ ಎಸ್.ಜೆ. -ಸೊರಬ ಹಾಗೂ ಸಹ ಶಿಕ್ಷಕರುಗಳಾದ ಚಂದ್ರು ಸಿ.,-ಹೊಸನಗರ, ಕೃಷ್ಣಪ್ಪ ಡಿ.,-ತೀರ್ಥಹಳ್ಳಿ, ಛಾಯಾ ಶ್ಯಾಮಸುಂದರ- ಭದ್ರಾವತಿ, ನಾಗರಾಜಪ್ಪ ಪಿ.-ಶಿಕಾರಿಪುರ, ಹಸನ್ ಸಾಬ್ ಕೆ.ಹೆಚ್.-ಶಿವಮೊಗ್ಗ ಇವರುಗಳು ಆಯ್ಕೆಯಾಗಿದ್ದಾರೆ.

ವಿಶೇಷ ಶಿಕ್ಷಕ ಪ್ರಶಸ್ತಿಗೆ ಜಿಲ್ಲೆಯ ಸರ್ಕಾರಿ ಶಾಲೆಯ ಬಡ್ತಿ ಮುಖ್ಯ ಶಿಕ್ಷಕರುಗಳಾದ ಶರಣ್ಣಪ್ಪ ಎ,-ಸಾಗರ, ಆಶಾ ಬಿ.ಕೆ,-ತೀರ್ಥಹಳ್ಳಿ, ಮುಖ್ಯ ಶಿಕ್ಷಕರಾದ ಭಾರತಿ ಎ.,-ಹೊಸನಗರ, ಸಹ ಶಿಕ್ಷಕರುಗಳಾದ ಶಬಿನಾ-ಭದ್ರಾವತಿ, ದುರುಗಪ್ಪ ಡಿ.ಬಿ.-ಸೊರಬ, ಸಂಜೀವ ನಾಯ್ಕ-ಶಿಕಾರಿಪುರ, ಪುಟ್ಟಸ್ವಾಮಿ ಕೆ.ಕೆ.-ಹೊನಸಗರ, ತಿಪ್ಪೆಸ್ವಾಮಿ ಆರ್.-ಭದ್ರಾವತಿ, ರವಿ ಎಸ್.ಟಿ.-ಶಿವಮೊಗ್ಗ, ಜಯ ಎಂ. ಶೇಟ್-ಶಿವಮೊಗ್ಗ, ಸಂಜಿದಾ ಬಾನು-ಶಿವಮಸೊಗ್ಗ, ಶಿಲ್ಪ ಜಿ.ಎಸ್.-ಶಿಕಾರಿಪುರ, ಆಶಾರಾಣಿ ಎ. ಆರ್.-ಶಿಕಾರಿಪುರ, ಅಪರ್ಣ ವಿ. ಎಂ-ಸೊರಬ., ಕಲಾವತಿ ಎ.-ಸೊರಬ, ಅಂಥೋನಿ ಫರ್ನಾಂಡಿಸ್-ಸಾಗರ, ಗೋಪಿ ವಿ.-ತೀರ್ಥಹಳ್ಳಿ, ಚಿತ್ರಕಲಾ ಶಿಕ್ಷಕರಾದ ಅರವಿಂದ ಟಿ.ಎನ್.-ತೀರ್ಥಹಳ್ಳಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಸುಶೀಲಮ್ಮ ಎಸ್.-ಶಿವಮೊಗ್ಗ ಇವರುಗಳು ಆಯ್ಕೆಯಾಗಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS : ಇಂದು `CM ಸಿದ್ದರಾಮಯ್ಯ’ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ..!

04/09/2025 8:09 PM1 Min Read

BIG NEWS : ಒಂದೇ ಕುಟುಂಬದ ಠೇವಣಿ ಹಣ ಮರಳಿಸದ `ಕೋ-ಆಪರೇಟಿವ ಸೊಸೈಟಿ’ಗೆ ದಂಡ ವಿಧಿಸಿ ಗ್ರಾಹಕರ ಆಯೋಗ ಆದೇಶ.!

04/09/2025 7:52 PM1 Min Read

BREAKING : `ಮುಡಾ ಕೇಸ್’ ನಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಿದ `ಪಿ.ಎನ್. ದೇಸಾಯಿ’ ಆಯೋಗ.!

04/09/2025 7:45 PM2 Mins Read
Recent News

BIG NEWS : ಇಂದು `CM ಸಿದ್ದರಾಮಯ್ಯ’ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ..!

04/09/2025 8:09 PM

Good News ; ಜನ ಸಾಮಾನ್ಯರಿಗೆ ಸಿಹಿ ಸುದ್ದಿ ; ಹಾಲಿನ ಬೆಲೆ ಇಳಿಕೆ, ಎಷ್ಟು ಗೊತ್ತಾ?

04/09/2025 7:55 PM

BIG NEWS : ಒಂದೇ ಕುಟುಂಬದ ಠೇವಣಿ ಹಣ ಮರಳಿಸದ `ಕೋ-ಆಪರೇಟಿವ ಸೊಸೈಟಿ’ಗೆ ದಂಡ ವಿಧಿಸಿ ಗ್ರಾಹಕರ ಆಯೋಗ ಆದೇಶ.!

04/09/2025 7:52 PM

BREAKING : `ಮುಡಾ ಕೇಸ್’ ನಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಿದ `ಪಿ.ಎನ್. ದೇಸಾಯಿ’ ಆಯೋಗ.!

04/09/2025 7:45 PM
State News
KARNATAKA

BIG NEWS : ಇಂದು `CM ಸಿದ್ದರಾಮಯ್ಯ’ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ..!

By kannadanewsnow5704/09/2025 8:09 PM KARNATAKA 1 Min Read

ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು…

BIG NEWS : ಒಂದೇ ಕುಟುಂಬದ ಠೇವಣಿ ಹಣ ಮರಳಿಸದ `ಕೋ-ಆಪರೇಟಿವ ಸೊಸೈಟಿ’ಗೆ ದಂಡ ವಿಧಿಸಿ ಗ್ರಾಹಕರ ಆಯೋಗ ಆದೇಶ.!

04/09/2025 7:52 PM

BREAKING : `ಮುಡಾ ಕೇಸ್’ ನಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಿದ `ಪಿ.ಎನ್. ದೇಸಾಯಿ’ ಆಯೋಗ.!

04/09/2025 7:45 PM

BREAKING : ‘ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ’ ಪಟ್ಟಿ ಪ್ರಕಟ: ಇಲ್ಲಿದೆ ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ

04/09/2025 7:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.