ಶಿವಮೊಗ್ಗ: ಕೃಷಿ ಗಣತಿ ಕಾರ್ಯ ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳಿಸಿ – DC ಡಾ.ಆರ್.ಸೆಲ್ವಮಣಿ

ಶಿವಮೊಗ್ಗ : ಇದೇ ಮೊದಲ ಬಾರಿಗೆ ಮೊಬೈಲ್ ಆ್ಯಪ್ ಮೂಲಕ ಕೈಗೊಳ್ಳಲಾಗುತ್ತಿರುವ 11ನೇ ಕೃಷಿ ಗಣತಿ ಕಾರ್ಯವನ್ನು ಡಿಸೆಂಬರ್ ಅಂತ್ಯದೊಳಗಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೃಷಿ ಗಣತಿ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಈ ಸೂಚನೆ ನೀಡಿದರು. ಕೃಷಿ ಗಣತಿ ಕಾರ್ಯಕ್ಕೆ ಗ್ರಾಮಲೆಕ್ಕಾಧಿಕಾರಿಗಳು ಮೂಲ ಕ್ಷೇತ್ರ ಕಾರ್ಯಕರ್ತರಾಗಿದ್ದು, ಕಂದಾಯ ನಿರೀಕ್ಷಕರನ್ನು ಮೇಲ್ವಿಚಾರಕರಾಗಿ ನೇಮಕ ಮಾಡಲಾಗಿದೆ. ಇವರು ಗಣತಿ ಕಾರ್ಯವನ್ನು ನಿಖರವಾಗಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. … Continue reading ಶಿವಮೊಗ್ಗ: ಕೃಷಿ ಗಣತಿ ಕಾರ್ಯ ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳಿಸಿ – DC ಡಾ.ಆರ್.ಸೆಲ್ವಮಣಿ