ಶಿವಮೊಗ್ಗ: ಕರವೇ ಶಿವರಾಮೇಗೌಡ ಬಣದ ಜಿಲ್ಲಾ, ತಾಲ್ಲೂಕು ಘಟಕದ ಅಧ್ಯಕ್ಷ ಸೇರಿ ಎಲ್ಲಾ ಪದಾಧಿಕಾರಿಗಳು ವಜಾ
ಶಿವಮೊಗ್ಗ: ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನ ಸೇರಿದಂತೆ ಎಲ್ಲಾ ಪದಾಧಿಕಾರಿಗಳ ಸ್ಥಾನವನ್ನು ವಜಾ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಎಂ.ಜಿ ಚಂದ್ರು ಹೇಳಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ(ಶಿವರಾಮೇಗೌಡ ಬಣ)ದ ಪದಾಧಿಕಾರಿಗಳ ಕಾರ್ಯ ಚಟುವಟಿಕೆಗಳು ನಿಷ್ಕ್ರಿಯವಾಗಿದೆ ಎಂದು ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಕರವೇ ರಾಜ್ಯಾಧ್ಯಕ್ಷರಾದ ಹೆಚ್.ಶಿವರಾಮೇಗೌಡ ಅವರ ಸೂಚನೆಯ ಮೇರೆಗೆ ಶಿವಮೊಗ್ಗ ಜಿಲ್ಲಾ ಘಟಕ ಸೇರಿದಂತೆ ಜಿಲ್ಲೆಯ … Continue reading ಶಿವಮೊಗ್ಗ: ಕರವೇ ಶಿವರಾಮೇಗೌಡ ಬಣದ ಜಿಲ್ಲಾ, ತಾಲ್ಲೂಕು ಘಟಕದ ಅಧ್ಯಕ್ಷ ಸೇರಿ ಎಲ್ಲಾ ಪದಾಧಿಕಾರಿಗಳು ವಜಾ
Copy and paste this URL into your WordPress site to embed
Copy and paste this code into your site to embed