ಶಿವಮೊಗ್ಗ: ಸೊರಬದ ಕಾನಹಳ್ಳಿಯ ಅಂಗನವಾಡಿ ಕಾರ್ಯಕರ್ತೆ ಗೋಪಾಲಮ್ಮ ನಿವೃತ್ತಿ, ಆತ್ಮೀಯವಾಗಿ ಬೀಳ್ಕೊಡುಗೆ
ಶಿವಮೊಗ್ಗ: ಕಳೆದ 32 ವರ್ಷಗಳಿಂದ ಶಿವಮೊಗ್ಗದ ಸೊರಬ ತಾಲ್ಲೂಕಿನ ಕಾನಹಳ್ಳಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದಂತ ಗೋಪಾಲಮ್ಮ ಅವರು ಇಂದು ನಿವೃತ್ತರಾದರು. ಅವರಿಗೆ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆತ್ಮೀಯವಾಗಿ ಬೀಳ್ಕೊಡುಗೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದಂತ ಅಂಗನವಾಡಿ ಮೇಲ್ವಿಚಾರಕಿ ರೇಣುಕಾ ಅವರು, ಗೋಪಾಲಮ್ಮ ಅವರು ಉತ್ತಮ ಕೆಲಸಗಾರ್ತಿಯಾಗಿದ್ದರು. ನಾವು ಯಾವುದೇ ಮಾಹಿತಿ ಕೇಳಿದ್ರೂ ಪಟ್ ಅಂತ ನೀಡುತ್ತಿದ್ದರು. ಸೌಮ್ಯ ಸ್ವಭಾವದವರಾಗಿದ್ದಂತ ಅವರು ನಮ್ಮೆಲ್ಲರಿಗೂ ಕೆಲಸದಲ್ಲಿ ಮಾದರಿಯಾಗಿದ್ದರು ಎಂಬುದಾಗಿ ಹೇಳಿದರು. ಅಂಗನವಾಡಿ ಕಾರ್ಯಕರ್ತೆ ಕೆಲಸ ಮೆಚ್ಚಿ ಸರ್ಕಾರ ಪ್ರಶಸ್ತಿ … Continue reading ಶಿವಮೊಗ್ಗ: ಸೊರಬದ ಕಾನಹಳ್ಳಿಯ ಅಂಗನವಾಡಿ ಕಾರ್ಯಕರ್ತೆ ಗೋಪಾಲಮ್ಮ ನಿವೃತ್ತಿ, ಆತ್ಮೀಯವಾಗಿ ಬೀಳ್ಕೊಡುಗೆ
Copy and paste this URL into your WordPress site to embed
Copy and paste this code into your site to embed