ಶಿವಮೊಗ್ಗ: ಸಾಗರ ಪೇಟೆ ಠಾಣೆಯ ಪೊಲೀಸರಿಂದ ಮನೆ, ದನಗಳ್ಳರ ಬಂಧನ

ಶಿವಮೊಗ್ಗ: ಜಿಲ್ಲೆಯ ಸಾಗರ ಪೇಟೆ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಗಳ್ಳತನ, ದನಗಳ್ಳತನ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾಲ್ವರು ಆರೋಪಿಗಳನ್ನು ಬಂಧಿಸಿರುವಂತ ಸಾಗರ ಪೇಟೆ ಠಾಣೆಯ ಪೊಲೀಸರು, 2 ಲಕ್ಷ ಮೌಲ್ಯದ ಚಿನ್ನಾಭರಣ, 20 ಲಕ್ಷ ಮೌಲ್ಯದ ವಾಹನ ಜಪ್ತಿ ಮಾಡಿದ್ದಾರೆ. ಇಂದು ಪತ್ರಿಕಾ ಗೋಷ್ಠಿಯಲ್ಲಿ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯ್ಕ್ ಅವರು ಮಾಹಿತಿ ನೀಡಿದ್ದು, ದಿನಾಂಕ 07-09-2024ರಂದು ನಿಸಾರ್ ಅಹಮದ್ ಎಂಬುವರು ಮನೆಯಲ್ಲಿ ಇಲ್ಲದೇ ಇರುವಾಗ ಮನೆಗೆ ನುಗ್ಗಿ ಕಳ್ಳತನ ನಡೆದಿರುವ ಬಗ್ಗೆ … Continue reading ಶಿವಮೊಗ್ಗ: ಸಾಗರ ಪೇಟೆ ಠಾಣೆಯ ಪೊಲೀಸರಿಂದ ಮನೆ, ದನಗಳ್ಳರ ಬಂಧನ