ಶಿವಮೊಗ್ಗ: ಸಾಗರದ ‘ಆರ್ಯ ಈಡಿಗರ ಸಂಘ’ದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲೆಯ ಸಾಗರದ ಆರ್ಯ ಈಡಿಗರ ಸಂಘದಿಂದ ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ಹಾಗೂ ಪದವಿಯಲ್ಲಿ ಅತಿಹೆಚ್ಚು ಅಂಕಗಳಿಸಿದಂತ ಆರ್ಯ ಈಡಿಗ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. BIGG NEWS: ಹಾಸನದಲ್ಲಿ ಹಾಡಹಗಲೇ ಪಿಸ್ತೂಲ್ ಹಿಡಿದು ಬಿಜೆಪಿ ನಾಯಕನ ಮನೆಗೆ ನುಗ್ಗಿದ ದುಷ್ಕರ್ಮಿಗಳು ಈ ಕುರಿತಂತೆ ಸಾಗರ ಪ್ರಾಂತ ಆರ್ಯ ಈಡಿಗ ಸಂಘದ ಕಾರ್ಯದರ್ಶಿ ಎಂ.ಸಿ ಪರಶುರಾಮಪ್ಪ, ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಾಗರ ಪ್ರಾಂತ್ಯ ಆರ್ಯ ಈಡಿಗರ ಸಂಘ (ರಿ.) ಸಾಗರ … Continue reading ಶಿವಮೊಗ್ಗ: ಸಾಗರದ ‘ಆರ್ಯ ಈಡಿಗರ ಸಂಘ’ದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ