ಶಿವಮೊಗ್ಗ: ಆ.21ರಿಂದ 31ರವರೆಗೆ ನೆಹರು ಕ್ರೀಡಾಂಗಣಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ | Agniveer Army Recruitment

ಶಿವಮೊಗ್ಗ : 2024-25ನೇ ಸಾಲಿನಲ್ಲಿ ಅಗ್ನಿಪಥ್ ಯೋಜನೆಯಡಿ ಶಿವಮೊಗ್ಗ ನಗರದಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಯನ್ನು ಆ.21 ರಿಂದ 31ರವರೆಗೆ ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿದ್ದು, ರ‍್ಯಾಲಿ ನಡೆಯುವ ಈ ದಿನಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ಹಾಗೂ ಈ ಅವಧಿಯಲ್ಲಿ ನೆಹರು ಕ್ರೀಡಾಂಗಣದಲ್ಲಿ ಯಾವುದೇ ಆಟೋಟಗಳಿಗೆ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ಜವಾಹರ ನವೋದಯ ಪ್ರವೇಶ ಪರೀಕ್ಷೆ ಆನ್‌ಲೈನ್ ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲೆಯ ಗಾಜನೂರು … Continue reading ಶಿವಮೊಗ್ಗ: ಆ.21ರಿಂದ 31ರವರೆಗೆ ನೆಹರು ಕ್ರೀಡಾಂಗಣಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ | Agniveer Army Recruitment