ವಿಪಕ್ಷನಾಯಕ ಸ್ಥಾನದಿಂದ ‘ರಾಹುಲ್ ಗಾಂಧಿ’ ವಜಾಕ್ಕೆ ‘ಶಿವಮೊಗ್ಗ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್’ ಆಗ್ರಹ

ಶಿವಮೊಗ್ಗ: ರಾಹುಲ್ ಗಾಂಧಿ ಅವರು ಹಿಂದೂಗಳ ಬಗ್ಗೆ ನೀಡಿರುವಂತ ಹೇಳಿಕೆ ಖಂಡನೀಯ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಹಿಂದೂಗಳ ಮೌಲ್ಯವನ್ನು ಎತ್ತಿ ಹಿಡಿಯಬೇಕು. ಇಲ್ಲವಾದಲ್ಲಿ ಅವರನ್ನು ರಾಷ್ಟ್ರಪತಿಗಳು ವಿಪಕ್ಷನಾಯಕನ ಸ್ಥಾನದಿಂದ ವಜಾಗೊಳಿಸುವಂತೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ ಮೇಘರಾಜ್ ಆಗ್ರಹಿಸಿದ್ದಾರೆ. ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಲೋಕಸಭೆಯಲ್ಲಿ ಹಿಂದೂಗಳ ಬಗ್ಗೆ ನೀಡಿದಂತ ಹೇಳಿಕೆಯನ್ನು ಖಂಡಿಸಿ, ಸಾಗರ ತಾಲ್ಲೂಕು ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ಕಚೇರಿಯಿಂದ ಜಾಥಾ … Continue reading ವಿಪಕ್ಷನಾಯಕ ಸ್ಥಾನದಿಂದ ‘ರಾಹುಲ್ ಗಾಂಧಿ’ ವಜಾಕ್ಕೆ ‘ಶಿವಮೊಗ್ಗ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್’ ಆಗ್ರಹ