‘ಶಿವಮೊಗ್ಗ ಸಿಸಿಎಫ್ ಡಾ.ಕೆ.ಟಿ.ಹನುಮಂತಪ್ಪ’ ವರ್ಗಾವಣೆ ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಶಿವಮೊಗ್ಗ ಸಿಸಿಎಫ್ ಡಾ.ಹನುಮಂತಪ್ಪ ಅವರನ್ನು ಜುಲೈ.29ರಂದು ವರ್ಗಾವಣೆಗೊಳಿಸಿ ಆದೇಶಿಸಲಾಗಿತ್ತು. ಇಂದು ಶಿವಮೊಗ್ಗ ಸಿಸಿಎಫ್ ಡಾ.ಹನುಮಂತಪ್ಪ ಅವರ ವರ್ಗಾವಣೆಯನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ದಿನಾಂಕ: 29.07.2025 ರ ಅಧಿಸೂಚನೆ ಸಂಖ್ಯೆ e-DPAR 151 SFP 2025 ರ ಮೂಲಕ ಚಾಮರಾಜನಗರ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಯಿಂದ ಟಿ ಹೀರಾಲಾಲ್, IFS (KN:2002) ಅವರನ್ನು ಶಿವಮೊಗ್ಗ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಿರುವ ಆದೇಶವನ್ನು ಈ … Continue reading ‘ಶಿವಮೊಗ್ಗ ಸಿಸಿಎಫ್ ಡಾ.ಕೆ.ಟಿ.ಹನುಮಂತಪ್ಪ’ ವರ್ಗಾವಣೆ ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ