ಶಿವಮೊಗ್ಗ: ಜಿಲ್ಲೆಯಲ್ಲಿ ಪವಿತ್ರ ಮಣ್ಣು ಸಂಗ್ರಹ ಅಭಿಯಾನ ಯಶಸ್ವಿಗೆ ಕ್ರಮ – ಜಿಲ್ಲಾಧಿಕಾರಿ ಡಾ.ಸೆಲ್ವಮಣಿ

ಶಿವಮೊಗ್ಗ : ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ನಿರ್ಮಾಣ ಕಾರ್ಯಕ್ಕಾಗಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮಣ್ಣು ಸಂಗ್ರಹ ಅಭಿಯಾನಕ್ಕೆ ಅಕ್ಟೋಬರ್ 28ರಂದು ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ ಅವರು ಚಾಲನೆ ನೀಡಲಿದ್ದು, ಅಭಿಯಾನದ ಯಶಸ್ವಿಗೆ ಎಲ್ಲರೂ ಕೈ ಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಅವರು ತಿಳಿಸಿದರು. BIG NEWS: ನಾಳೆ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮ: ರಾಜ್ಯ ಸರ್ಕಾರದಿಂದ ‘ಸರ್ಕಾರಿ ನೌಕರ’ರಿಗೆ ಮಹತ್ವದ ಸೂಚನೆ ಅವರು ಗುರುವಾರ ಜಿಲ್ಲಾ ಪಂಚಾಯತ್ … Continue reading ಶಿವಮೊಗ್ಗ: ಜಿಲ್ಲೆಯಲ್ಲಿ ಪವಿತ್ರ ಮಣ್ಣು ಸಂಗ್ರಹ ಅಭಿಯಾನ ಯಶಸ್ವಿಗೆ ಕ್ರಮ – ಜಿಲ್ಲಾಧಿಕಾರಿ ಡಾ.ಸೆಲ್ವಮಣಿ