ಶಿವಮೊಗ್ಗ: ಜಿಲ್ಲೆಯ ಹುಣಸೆಕಟ್ಟೆ ಗ್ರಾಮದಲ್ಲಿ ಜು.16ರಂದು ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ

ಶಿವಮೊಗ್ಗ : ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಇವರು ಜುಲೈ 16 ರಂದು ಭದ್ರಾವತಿ ತಾಲ್ಲೂಕಿನ ಕಸಬಾ ಹೋಬಳಿಯ ಹುಣಸೆಕಟ್ಟೆ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮ ವಾಸ್ತವ್ಯ ಮಾಡುವರು. BIG NEWS: ಇಂದು ಒಂದೇ ದಿನದಲ್ಲಿ ಎರಡನೇ ಘಟನೆ: ಗುಜರಾತ್-ಮುಂಬೈ Spicejet ವಿಮಾನದಲ್ಲಿ ವಿಂಡ್ಶೀಲ್ಡ್ ಬಿರುಕು, ತುರ್ತು ಭೂಸ್ಪರ್ಷ | Spicejet Incident ಅಂದು ಬೆಳಿಗ್ಗೆ 11 ಗಂಟೆಯಿಂದ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕಂದಾಯ ಮತ್ತು … Continue reading ಶಿವಮೊಗ್ಗ: ಜಿಲ್ಲೆಯ ಹುಣಸೆಕಟ್ಟೆ ಗ್ರಾಮದಲ್ಲಿ ಜು.16ರಂದು ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ