Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING: ವಿಶ್ವದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ 9 ವಿದ್ಯಾರ್ಥಿಗಳಲ್ಲಿ ಭಾರತದಲ್ಲಿ ಒಬ್ಬರು ಸೇರಿದ್ದಾರೆ: ಅಧ್ಯಯನ

10/11/2025 7:12 AM

ಗರ್ಭಧಾರಣೆಯ ಅಧಿಕ ರಕ್ತದೊತ್ತಡವು ಮಹಿಳೆಯರ ಹೃದಯರಕ್ತನಾಳದ ಅಪಾಯವನ್ನು ಹೆಚ್ಚಿಸುತ್ತದೆ : ಅಧ್ಯಯನ

10/11/2025 7:12 AM

ರಾಜ್ಯಾದ್ಯಂತ ಮತ್ತೆ 4.09 ಲಕ್ಷ `BPL’ ಕಾರ್ಡ್ ರದ್ದು : ಅನರ್ಹರಿಗೆ ದಂಡ ಫಿಕ್ಸ್.!

10/11/2025 7:04 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಹೆಚ್ಚಿನ ಬಡ್ಡಿ ಆಸೆಗೆ ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ಹೋಡಿಕೆ ಮಾಡಬೇಡಿ- ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು
KARNATAKA

ಶಿವಮೊಗ್ಗ: ಹೆಚ್ಚಿನ ಬಡ್ಡಿ ಆಸೆಗೆ ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ಹೋಡಿಕೆ ಮಾಡಬೇಡಿ- ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು

By kannadanewsnow0906/10/2025 9:11 PM

ಶಿವಮೊಗ್ಗ: ಸಹಕಾರಿ ಕ್ಷೇತ್ರದಲ್ಲಿ ಇರುವವರು ರೈತರ ಧ್ವನಿಯಾಗಿ ಕೆಲಸ ಮಾಡಬೇಕು. ಜನರು ಹೆಚ್ಚಿನ ಬಡ್ಡಿ ಆಸೆಗೆ ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ಹೂಡಿಕೆ ಮಾಡಬೇಡಿ ಎಂಬುದಾಗಿ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು ಹೇಳಿದ್ದಾರೆ.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತ್ಯಾಗರ್ತಿ ಪಟ್ಟಣದಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನ ನೂತನ ಶಾಖೆಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಜನರು ಹೆಚ್ಚಿನ ಬಡ್ಡಿ ಆಸೆಗೆ ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ಹೋಡಿಕೆ ಮಾಡುತ್ತಾರೆ ಇದಕ್ಕೆ ಯಾವುದೇ ಭದ್ರತೆ ಇರುವುದಿಲ್ಲ ಇದರಿಂದ ನಷ್ಟ ಸಂಭವಿಸಿದರೆ ಜನರೇ ಹೊಣೆ ಹೊರಬೇಕು. ಸಹಕಾರಿ ಬ್ಯಾಂಕ್ ಗಳಲ್ಲಿ ನಾವು ರಾಜಕೀಯ ಮಾಡಬಾರದು ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ಸಾಗರ ತಾಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ಬಿ ಆರ್ ಜಯಂತ್ ಮಾತನಾಡಿ ಸಹಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುವವರು ಪ್ರಾಮಾಣಿಕವಾಗಿ ಇರಬೇಕು ಮತ್ತು ರೈತರ ಬಗ್ಗೆ ಕಾಳಜಿ ಹೊಂದಿರಬೇಕು ಎಂದು ಹೇಳಿದರು.

ಶಿವಮೊಗ್ಗ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ರಾಜನ್ ರೆಡ್ಡಿ ಮಾತನಾಡಿ ರಾಜ್ಯದಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಎರಡನೇ ಸ್ಥಾನದಲ್ಲಿದೆ 2024-25 ನೇ ಸಾಲಿನಲ್ಲಿ 36ಕೋಟಿ ಲಾಭ ಗಳಿಸಿದೆ ಮುಂದಿನ ದಿನಗಳಲ್ಲಿ ಪಶುಸಂಗೋಪನೆ, ಸ್ವಸಹಾಯ ಸಂಘಗಳ ಮೂಲಕ ರೈತರಿಗೆ 1660 ಕೋಟಿ ನೀಡುವ ಗುರಿ ಹೊಂದಲಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರನ್ನು ಸನ್ಮಾನಿಸಲಾಯಿತು. ತ್ಯಾಗರ್ತಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಟಿ ಕೆ ಹನುಮಂತಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಧಶರಥಗಿರಿ, ಪರಮೇಶ್ವರ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಪ್ರಭಾವತಿ ಲೋಕಪ್ಪ, ಇಡುವಳ್ಳಿ ಚರ್ಚಿನ ಧರ್ಮ ಗುರುಗಳಾದ ಥಾಮಸ್, ಮಾಜಿ ಜಿ ಪಂ ಸದಸ್ಯೆ ಅನಿತಾ ಕುಮಾರಿ,ಬರೂರು ಗ್ರಾ ಪಂ ಅಧ್ಯಕ್ಷ ರಮೇಶ, ಪ್ರಮುಖರಾದ ಸೋಮಶೇಖರ್ ಲಾವಿಗ್ಗೆರೆ, ಚೇತನ್ ರಾಜ್ ಕಣ್ಣೂರು, ಕಿರಣ್ ದೊಡ್ಮನೆ ,ರೇಣುಕಾ,ಉಷಾ , ಬಿ ಎಸ್ ವೀರೇಶ್ ಡಿಸಿಸಿ ಬ್ಯಾಂಕ್ ಜನರಲ್ ಮ್ಯಾನೇಜರ್ ನಾಗಭೂಷಣ್ ಇನ್ನಿತರರು ಇದ್ದರು.

BREAKING: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ‘131 ಪೊಲೀಸ್ ಇನ್ಸ್ ಪೆಕ್ಟರ್’ ವರ್ಗಾವಣೆ | PI Transfer List

BREAKING: ರಾಜ್ಯ ಸರ್ಕಾರದಿಂದ ‘ಹಾಸನಾಂಭ ಉತ್ಸವ’ದ ವೇಳೆ ‘VIP ಸಂಪ್ರದಾಯ’ಕ್ಕೆ ಬ್ರೇಕ್, ‘ಜನಸ್ನೇಹಿ ಉತ್ಸವ’ಕ್ಕೆ ಅಂಕಿತ

Share. Facebook Twitter LinkedIn WhatsApp Email

Related Posts

ರಾಜ್ಯಾದ್ಯಂತ ಮತ್ತೆ 4.09 ಲಕ್ಷ `BPL’ ಕಾರ್ಡ್ ರದ್ದು : ಅನರ್ಹರಿಗೆ ದಂಡ ಫಿಕ್ಸ್.!

10/11/2025 7:04 AM1 Min Read

BIG NEWS: ಕಾನೂನು ಸಂಘರ್ಷಕ್ಕೆ ಒಳಪಟ್ಟ ಮಕ್ಕಳಿಗೆ ‘ಬಾಲಾಪರಾಧಿ’ ಎನ್ನುವಂತಿಲ್ಲ: ಮಕ್ಕಳ ರಕ್ಷಣಾ ನಿರ್ದೇಶನಾಲಯ

10/11/2025 6:48 AM1 Min Read

SHOCKING : ಪೋಷಕರೇ ಎಚ್ಚರ : ನೀರಿನ ತೊಟ್ಟಿಗೆ ಬಿದ್ದು 3 ವರ್ಷದ ಮಗು ಸಾವು.!

10/11/2025 6:43 AM1 Min Read
Recent News

SHOCKING: ವಿಶ್ವದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ 9 ವಿದ್ಯಾರ್ಥಿಗಳಲ್ಲಿ ಭಾರತದಲ್ಲಿ ಒಬ್ಬರು ಸೇರಿದ್ದಾರೆ: ಅಧ್ಯಯನ

10/11/2025 7:12 AM

ಗರ್ಭಧಾರಣೆಯ ಅಧಿಕ ರಕ್ತದೊತ್ತಡವು ಮಹಿಳೆಯರ ಹೃದಯರಕ್ತನಾಳದ ಅಪಾಯವನ್ನು ಹೆಚ್ಚಿಸುತ್ತದೆ : ಅಧ್ಯಯನ

10/11/2025 7:12 AM

ರಾಜ್ಯಾದ್ಯಂತ ಮತ್ತೆ 4.09 ಲಕ್ಷ `BPL’ ಕಾರ್ಡ್ ರದ್ದು : ಅನರ್ಹರಿಗೆ ದಂಡ ಫಿಕ್ಸ್.!

10/11/2025 7:04 AM

BREAKING: ಮ್ಯಾನ್ಮಾರ್ ನಲ್ಲಿ 3.3 ತೀವ್ರತೆಯ ಭೂಕಂಪ | Earthquake

10/11/2025 6:58 AM
State News
KARNATAKA

ರಾಜ್ಯಾದ್ಯಂತ ಮತ್ತೆ 4.09 ಲಕ್ಷ `BPL’ ಕಾರ್ಡ್ ರದ್ದು : ಅನರ್ಹರಿಗೆ ದಂಡ ಫಿಕ್ಸ್.!

By kannadanewsnow5710/11/2025 7:04 AM KARNATAKA 1 Min Read

ಬೆಂಗಳೂರು : ರಾಜ್ಯಾದ್ಯಂತ ಸುಮಾರು 4.09 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದುಗೊಳಿಸಲಾಗಿದ್ದು, ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಹೌದು,…

BIG NEWS: ಕಾನೂನು ಸಂಘರ್ಷಕ್ಕೆ ಒಳಪಟ್ಟ ಮಕ್ಕಳಿಗೆ ‘ಬಾಲಾಪರಾಧಿ’ ಎನ್ನುವಂತಿಲ್ಲ: ಮಕ್ಕಳ ರಕ್ಷಣಾ ನಿರ್ದೇಶನಾಲಯ

10/11/2025 6:48 AM

SHOCKING : ಪೋಷಕರೇ ಎಚ್ಚರ : ನೀರಿನ ತೊಟ್ಟಿಗೆ ಬಿದ್ದು 3 ವರ್ಷದ ಮಗು ಸಾವು.!

10/11/2025 6:43 AM

ಪೋಷಕರೇ ಗಮನಿಸಿ : ನಿಮ್ಮ ಮಕ್ಕಳಿಗೆ ‘ಬ್ಲೂ ಆಧಾರ್ ಕಾರ್ಡ್’ ಮಾಡಿಸಲು ಜಸ್ಟ್ ಹೀಗೆ ಮಾಡಿ.!

10/11/2025 6:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.