Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS :ನಮ್ಮ ಮೆಟ್ರೋದಲ್ಲಿ ನಿನ್ನೆ ಒಂದೇ ದಿನದ 9.66 ಲಕ್ಷ ಜನ ಪ್ರಯಾಣ : ಹೊಸ ದಾಖಲೆ ಬರೆದ `BMRCL’.!

05/06/2025 11:15 AM

BREAKING : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿಗೆ 7 ಮಂದಿ ಬಲಿ : ಸಕ್ರಿಯ ಪ್ರಕರಣಗಳ ಸಂಖ್ಯೆ 4,300ಕ್ಕೆ ಏರಿಕೆ | COVID-19 update

05/06/2025 11:04 AM

BIG NEWS : ಬೆಂಗಳೂರಿನ `ಚಿನ್ನಸ್ವಾಮಿ ಸ್ಟೇಡಿಯಂ’ದಲ್ಲಿ ಕಾಲ್ತುಳಿತ ದುರಂತ : ಸ್ಪೋಟಕ ಮಾಹಿತಿ ಬಹಿರಂಗ.!

05/06/2025 11:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಸಾಗರ ತಾಲ್ಲೂಕಲ್ಲಿ ಅಕ್ರಮ ಮದ್ಯ ಮಾರಾಟ ವಿರುದ್ಧ ಅಬಕಾರಿ ಇನ್ಸ್ ಪೆಕ್ಟರ್ ಸಮರ, ಐವತ್ತು ಲೀಟರ್ ಎಣ್ಣೆ ಸೀಜ್
KARNATAKA

ಶಿವಮೊಗ್ಗ: ಸಾಗರ ತಾಲ್ಲೂಕಲ್ಲಿ ಅಕ್ರಮ ಮದ್ಯ ಮಾರಾಟ ವಿರುದ್ಧ ಅಬಕಾರಿ ಇನ್ಸ್ ಪೆಕ್ಟರ್ ಸಮರ, ಐವತ್ತು ಲೀಟರ್ ಎಣ್ಣೆ ಸೀಜ್

By kannadanewsnow0917/09/2024 9:41 PM

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕುವಂತ ಟೊಂಕವನ್ನೇ ಅಬಕಾರಿ ಇಲಾಖೆ ಕಟ್ಟಿದೆ ಎನ್ನುವಂತೆ, ಅಕ್ರಮ ಮದ್ಯ ಮಾರಾಟದ ವಿರುದ್ಧ ಸಮರವನ್ನೇ ಇನ್ಸ್ ಪೆಕ್ಟರ್ ಸಾರಿದ್ದಾರೆ. ತಾಲ್ಲೂಕಿನಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ದಾಳಿಯನ್ನು ಮುಂದುವರೆಸಿರುವಂತ ಅವರು, ಬರೋಬ್ಬರಿ 50 ಲೀಟರ್ ಅಕ್ರಮ ಮದ್ಯವನ್ನು ಸೀಜ್ ಮಾಡಿದ್ದಾರೆ.

ಅಕ್ರಮ ಮದ್ಯ ತಡೆಗೆ ಇನ್ಸ್ ಪೆಕ್ಟರ್ ಸಂದೀಪ್ ಸಮರ

ಹೌದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಅಬಕಾರಿ ಇಲಾಖೆಯ ಇನ್ಸ್ ಪೆಕ್ಟರ್ ಸಂದೀಪ್ ಅವರು ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕುವ ಸಂಬಂಧ ಸಮರವನ್ನ ಮುಂದುವರೆಸಿದ್ದಾರೆ. ಕೆಲ ದಿನಗಳ ಹಿಂದೆ ಮರಸೆ ಗ್ರಾಮದಲ್ಲಿ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವಿಷಯ ತಿಳಿದು, ದಾಳಿ ನಡೆಸಿ, ಎಣ್ಣೆ ಸೀಜ್ ಮಾಡಿದ್ದರು. ಈಗ ತಾಲ್ಲೂಕಿನಲ್ಲಿ ಮತ್ತೊಂದೆಡೆ ದಾಳಿಯನ್ನು ನಡೆಸಿದ್ದಾರೆ.

ಸಾಗರದಲ್ಲಿ ಅಬಕಾರಿ ಇಲಾಖೆಯಿಂದ ಮುಂದುವರೆದ ದಾಳಿ

ಸೋಮವಾರದಂದು ಸಾಗರ ತಾಲ್ಲೂಕಿನ ಸೊರಬ ವಿಧಾನಸಭಾ ಕ್ಷೇತ್ರದ ಆಲಹಳ್ಳಿಯ ಮನೆಯೊಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಂತ ಖಚಿತ ಮಾಹಿತಿ ಇನ್ಸ್ ಪೆಕ್ಟರ್ ಸಂದೀಪ್ ಅವರಿಗೆ ಸಿಕ್ಕಿತ್ತು. ಕೂಡಲೇ ಕಾರ್ಯ ಪ್ರವೃತ್ತರಾದಂತ ಅವರು, ತಮ್ಮ ಟೀಂ ಜೊತೆಗೆ ದಾಳಿಯನ್ನು ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ಮನೆಯಲ್ಲಿ ಶೇಖರಿಸಿಟ್ಟಿದ್ದಂತ 8 ಬಾಕ್ಸ್ ವಿಸ್ಕಿ ಜಪ್ತಿ ಮಾಡಿದ್ದಾರೆ.

ಬರೋಬ್ಬರಿ 51.84 ಲೀಟರ್ ಮದ್ಯವನ್ನು ಸೀಜ್ ಮಾಡಿರುವಂತ ಅಬಕಾರಿ ಇಲಾಖೆಯ ಅಧಿಕಾರಿಗಳು, ಈ ಸಂಬಂಧ ಆರೋಪಿಯನ್ನು ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಸಾಗರ ತಾಲ್ಲೂಕು ಅಬಕಾರಿ ಇನ್ಸ್ ಪೆಕ್ಟರ್ ಸಂದೀಪ್ ಅಕ್ರಮ ಮದ್ಯ ಮಾರಾಟಗಾರರಿಗೆ ಬಿಸಿ ಮುಟ್ಟಿಸಿದ್ದಾರೆ.

ಈ ವೇಳೆ ಅಬಕಾರಿ ಸಿಬ್ಬಂದಿಗಳಾದಂತ ಅರುಣ್ ಕುಮಾರ್, ಮಹಾಬಲೇಶ್, ಕನ್ನಯ್ಯ, ಚಾಲಕರಾದ ಗಣಪತಿ ಸಾಥ್ ನೀಡಿದ್ದಾರೆ. ಸಾಗರ ತಾಲ್ಲೂಕಿನಲ್ಲಿ ಅಕ್ರಮ ಎಣ್ಣೆ ಮಾರಾಟಗಾರರ ಮೇಲೆ ಹೀಗೆ ದಾಳಿಯನ್ನು ಮುಂದುವರೆಸಿ ಬ್ರೇಕ್ ಹಾಕಲಿ ಎಂಬುದು ತಾಲ್ಲೂಕಿನ ಜನತೆಯ ಮನವಿಯಾಗಿದೆ.

BREAKING: ಲೆಬನಾನ್ ನಲ್ಲಿ ಭೀಕರ ಸ್ಪೋಟ: 8 ಜನರು ಸಾವು, 2,750 ಮಂದಿಗೆ ಗಾಯ | Lebanon Pagers’ Blast

‘ವಖ್ಫ್ ಬೋರ್ಡ್’ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್

Share. Facebook Twitter LinkedIn WhatsApp Email

Related Posts

BIG NEWS :ನಮ್ಮ ಮೆಟ್ರೋದಲ್ಲಿ ನಿನ್ನೆ ಒಂದೇ ದಿನದ 9.66 ಲಕ್ಷ ಜನ ಪ್ರಯಾಣ : ಹೊಸ ದಾಖಲೆ ಬರೆದ `BMRCL’.!

05/06/2025 11:15 AM1 Min Read

BIG NEWS : ಬೆಂಗಳೂರಿನ `ಚಿನ್ನಸ್ವಾಮಿ ಸ್ಟೇಡಿಯಂ’ದಲ್ಲಿ ಕಾಲ್ತುಳಿತ ದುರಂತ : ಸ್ಪೋಟಕ ಮಾಹಿತಿ ಬಹಿರಂಗ.!

05/06/2025 11:00 AM2 Mins Read

BREAKING : ಬೆಂಗಳೂರಿನ ‘ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಕಾಲ್ತುಳಿತ ದುರಂತ : CM,DCM,KSCB ವಿರುದ್ಧ ದೂರು ನೀಡಿದ ಸ್ನೇಹಮಯಿ ಕೃಷ್ಣ.!

05/06/2025 10:50 AM4 Mins Read
Recent News

BIG NEWS :ನಮ್ಮ ಮೆಟ್ರೋದಲ್ಲಿ ನಿನ್ನೆ ಒಂದೇ ದಿನದ 9.66 ಲಕ್ಷ ಜನ ಪ್ರಯಾಣ : ಹೊಸ ದಾಖಲೆ ಬರೆದ `BMRCL’.!

05/06/2025 11:15 AM

BREAKING : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿಗೆ 7 ಮಂದಿ ಬಲಿ : ಸಕ್ರಿಯ ಪ್ರಕರಣಗಳ ಸಂಖ್ಯೆ 4,300ಕ್ಕೆ ಏರಿಕೆ | COVID-19 update

05/06/2025 11:04 AM

BIG NEWS : ಬೆಂಗಳೂರಿನ `ಚಿನ್ನಸ್ವಾಮಿ ಸ್ಟೇಡಿಯಂ’ದಲ್ಲಿ ಕಾಲ್ತುಳಿತ ದುರಂತ : ಸ್ಪೋಟಕ ಮಾಹಿತಿ ಬಹಿರಂಗ.!

05/06/2025 11:00 AM

BREAKING : ಬೆಂಗಳೂರಿನ ‘ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಕಾಲ್ತುಳಿತ ದುರಂತ : CM,DCM,KSCB ವಿರುದ್ಧ ದೂರು ನೀಡಿದ ಸ್ನೇಹಮಯಿ ಕೃಷ್ಣ.!

05/06/2025 10:50 AM
State News
KARNATAKA

BIG NEWS :ನಮ್ಮ ಮೆಟ್ರೋದಲ್ಲಿ ನಿನ್ನೆ ಒಂದೇ ದಿನದ 9.66 ಲಕ್ಷ ಜನ ಪ್ರಯಾಣ : ಹೊಸ ದಾಖಲೆ ಬರೆದ `BMRCL’.!

By kannadanewsnow5705/06/2025 11:15 AM KARNATAKA 1 Min Read

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಜೂನ್ 4, 2025 ರಂದು ತನ್ನ ಅತ್ಯಧಿಕ ಬೋರ್ಡಿಂಗ್ ಸಂಖ್ಯೆಯನ್ನು…

BIG NEWS : ಬೆಂಗಳೂರಿನ `ಚಿನ್ನಸ್ವಾಮಿ ಸ್ಟೇಡಿಯಂ’ದಲ್ಲಿ ಕಾಲ್ತುಳಿತ ದುರಂತ : ಸ್ಪೋಟಕ ಮಾಹಿತಿ ಬಹಿರಂಗ.!

05/06/2025 11:00 AM

BREAKING : ಬೆಂಗಳೂರಿನ ‘ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಕಾಲ್ತುಳಿತ ದುರಂತ : CM,DCM,KSCB ವಿರುದ್ಧ ದೂರು ನೀಡಿದ ಸ್ನೇಹಮಯಿ ಕೃಷ್ಣ.!

05/06/2025 10:50 AM

BREAKING : ಬೆಂಗಳೂರಿನ ‘ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಕಾಲ್ತುಳಿತ ದುರಂತ : ಸ್ವಯಂಪ್ರೇರಿತ ‘PIL’ ದಾಖಲಿಸಿಕೊಂಡ ಹೈಕೋರ್ಟ್.!

05/06/2025 10:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.