Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ಮಾರಿ ಜಾತ್ರೆ ಪ್ರಯುಕ್ತ ‘ಹೆಲಿ ಟೂರಿಸಂ’ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

06/02/2026 6:59 PM

BREAKING : ‘ಘೂಷ್ಖೋರ್ ಪಾಂಡತ್’ ಚಿತ್ರದ ಟೀಸರ್ ತೆಗೆದುಹಾಕಲು ನೆಟ್ ಫ್ಲಿಕ್ಸ್’ಗೆ ಕೇಂದ್ರ ಸರ್ಕಾರ ಸೂಚನೆ!

06/02/2026 6:33 PM

Good News ; ಡಿಜಿಟಲ್ ವಂಚನೆಯಿಂದ ಬಳಲುತ್ತಿರುವ ಬ್ಯಾಂಕ್ ಗ್ರಾಹಕರಿಗೆ 25,000 ರೂ. ಪರಿಹಾರ ಘೋಷಿಸಿದ ‘RBI’

06/02/2026 6:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಸಾಗರದ ‘ಗಣಪತಿ ಬ್ಯಾಂಕ್’ನಿಂದ ಗ್ರಾಹಕ ಸ್ನೇಹಿ ಯೋಜನೆ ಜಾರಿ- ಅಧ್ಯಕ್ಷ ಆರ್.ಶ್ರೀನಿವಾಸ್
KARNATAKA

ಶಿವಮೊಗ್ಗ: ಸಾಗರದ ‘ಗಣಪತಿ ಬ್ಯಾಂಕ್’ನಿಂದ ಗ್ರಾಹಕ ಸ್ನೇಹಿ ಯೋಜನೆ ಜಾರಿ- ಅಧ್ಯಕ್ಷ ಆರ್.ಶ್ರೀನಿವಾಸ್

By kannadanewsnow0914/09/2025 6:54 PM

ಶಿವಮೊಗ್ಗ : ಗ್ರಾಹಕರ ಸೇವೆಗೆ ಗಣಪತಿ ಬ್ಯಾಂಕ್ ಕಟಿಬದ್ದವಾಗಿದ್ದು, ಗ್ರಾಹಕಸ್ನೇಹಿ ಅನೇಕ ಯೋಜನೆ ಜಾರಿಗೆ ತಂದಿದ್ದೇವೆ ಎಂದು ಗಣಪತಿ ಬ್ಯಾಂಕ್ ಅಧ್ಯಕ್ಷ ಆರ್.ಶ್ರೀನಿವಾಸ್ ತಿಳಿಸಿದರು.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಭದ್ರಕಾಳಿ ಸಭಾಭವನದಲ್ಲಿ ಭಾನುವರ ಶ್ರೀ ಗಣಪತಿ ಅರ್ಬನ್ ಕೋ. ಆಪರೇಟಿವ್ ಬ್ಯಾಂಕ್ ವತಿಯಿಂದ ಏರ್ಪಡಿಸಿದ್ದ 110ನೇ ವರ್ಷ ಸರ್ವಸದಸ್ಯರ ಸಭೆಯನ್ನು ಉದ್ಘಾಟಿಸಿ, ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿದಂತ ಅವರು, ಸಹಕಾರಿ ಸಂಸ್ಥೆಗಳು ಸದೃಢವಾಗಿ ನಡೆಯುವುದು ಕಷ್ಟಸಾಧ್ಯ. ಅನೇಕ ಸವಾಲುಗಳ ನಡುವೆಯೂ ಸಂಸ್ಥೆ 110 ವರ್ಷಗಳನ್ನು ಪೂರೈಸಿದೆ. ಜೊತೆಗೆ ರಾಜ್ಯದಲ್ಲಿಯೆ ಅತ್ಯಂತ ಮಾದರಿ ಸಹಕಾರಿ ಎನ್ನುವ ಹೆಗ್ಗಳಿಕೆ ನಮ್ಮ ಸಂಸ್ಥೆ ಹೊಂದಿದೆ ಎಂದರು.

ಸಿಬಿಎಸ್ ತಂತ್ರಾಂಶ ಹೊಂದಿದ್ದು, ಯುಪಿಐ ಸೌಲಭ್ಯ, ನೆಫ್ಟ್, ಆರ್.ಟಿ.ಜಿ.ಎಸ್., ಪಿಓಎಸ್, ಮೊಬೈಲ್ ಬ್ಯಾಂಕಿಂಗ್, ಪಿಎಂಎಸ್‌ಬಿವೈ ಯೋಜನೆಯನ್ನು ಸಹ ಬ್ಯಾಂಕ್ ಹೊಂದಿದ್ದು, ರಾಜ್ಯದಲ್ಲಿಯೆ ಸಹಕಾರಿಯೊಂದು ಹಲವು ಸೇವೆಯನ್ನು ಹೊಂದಿದ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು.

ಬ್ಯಾಂಕ್ ವರ್ಷದಿಂದ ವರ್ಷಕ್ಕೆ ಆರ್ಥಿಕ ವಹಿವಾಟುವಿನಲ್ಲಿ ಉನ್ನತ ಮಟ್ಟ ತಲುಪುತ್ತಿದ್ದು ಸಾಲವಸೂಲಾತಿ ಸಹ ಯಶಸ್ವಿಯಾಗಿ ನಡೆಯುತ್ತಿದೆ. ಬ್ಯಾಂಕ್‌ಗೆ ಬರುವ ಹಿರಿಯರಿಗೆ ಅನುಕೂಲವಾಗಲಿ ಎಂದು ಲಿಫ್ಟ್ ಸೌಲಭ್ಯವನ್ನು ಕಲ್ಪಿಸಲಾಗಿದೆ. ಷೇರುದಾರರು ಸಂಸ್ಥೆಯ ಜೊತೆ ನಿರಂತರ ವಹಿವಾಟು ನಡೆಸುವ ಮೂಲಕ ಸಂಸ್ಥೆಯ ಅಭಿವೃದ್ದಿಗೆ ಸಹಕಾರ ನೀಡಬೇಕು ಎಂದರು.

ಈ ವೇಳೆ ಗಣಪತಿ ಬ್ಯಾಂಕ್ ಉಪಾಧ್ಯಕ್ಷ ವಿ.ಶಂಕರ್, ಆಡಳಿತ ಮಂಡಳಿಯ ದೇವೇಂದ್ರಪ್ಪ, ವಿನಾಯಕ ರಂಗಧೋಳ್, ಮಧುಮಾಲತಿ, ಸರಸ್ವತಿ ನಾಗರಾಜ್, ಡಿಶ್ ಗುರು, ಗಜಾನನ ಜೋಯ್ಸ್, ರಮೇಶ್, ನಾರಾಯಣ, ಬಸಲಿಂಗಪ್ಪ, ವೈ.ಮೋಹನ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಲಲಿತಾಂಬಿಕಾ, ಸುಧಾ ಕೆ.ವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸಾಲ ವಸೂಲಾತಿ ಹೆಸರಲ್ಲಿ ರೈತರಿಗೆ ನೀಡುತ್ತಿರುವ ಕಿರುಕುಳ ತಕ್ಷಣ ನಿಲ್ಲಿಸಬೇಕು: ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯ

ಮನುಷ್ಯ ತನ್ನ ದುರಾಸೆಯಿಂದ ಬದುಕಿನ ಮೌಲ್ಯವನ್ನು ಕಳೆದುಕೊಳ್ಳುತ್ತಿದ್ದಾನೆ: ನಿವೃತ್ತ ನ್ಯಾ.ಸಂತೋಷ್ ಹೆಗಡೆ

Share. Facebook Twitter LinkedIn WhatsApp Email

Related Posts

ಸಾಗರದ ಮಾರಿ ಜಾತ್ರೆ ಪ್ರಯುಕ್ತ ‘ಹೆಲಿ ಟೂರಿಸಂ’ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

06/02/2026 6:59 PM2 Mins Read

ಭಾರತೀಯ ಆಂತರಿಕೆ ಸೇವೆ ಗುರುತಿಸಿ ಕೊಡಮಾಡುವ ಪ್ರತಿಷ್ಠಿತ ಎಫ್‌ಐಸಿಪಿ ಪ್ರಶಸ್ತಿಗೆ ಡಾ.ದರ್ಶನ ರೆಡ್ಡಿ ಭಾಜನ

06/02/2026 5:32 PM1 Min Read

ಉಕ್ಕಿನ ಸಚಿವಾಲಯದಿಂದ ಗ್ರೀನ್ ಸ್ಟೀಲ್ ಪ್ರಮಾಣೀಕರಣ ಪಡೆದ ಮೊದಲ ಉಕ್ಕು ಉತ್ಪಾದಕ ಕಂಪನಿ ಎಎಂ/ಎನ್‌ಎಸ್‌ ಇಂಡಿಯಾ

06/02/2026 5:29 PM1 Min Read
Recent News

ಸಾಗರದ ಮಾರಿ ಜಾತ್ರೆ ಪ್ರಯುಕ್ತ ‘ಹೆಲಿ ಟೂರಿಸಂ’ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

06/02/2026 6:59 PM

BREAKING : ‘ಘೂಷ್ಖೋರ್ ಪಾಂಡತ್’ ಚಿತ್ರದ ಟೀಸರ್ ತೆಗೆದುಹಾಕಲು ನೆಟ್ ಫ್ಲಿಕ್ಸ್’ಗೆ ಕೇಂದ್ರ ಸರ್ಕಾರ ಸೂಚನೆ!

06/02/2026 6:33 PM

Good News ; ಡಿಜಿಟಲ್ ವಂಚನೆಯಿಂದ ಬಳಲುತ್ತಿರುವ ಬ್ಯಾಂಕ್ ಗ್ರಾಹಕರಿಗೆ 25,000 ರೂ. ಪರಿಹಾರ ಘೋಷಿಸಿದ ‘RBI’

06/02/2026 6:14 PM

Good News ; ಸಣ್ಣ ವ್ಯವಹಾರಗಳಿಗೆ ‘RBI’ ಭರ್ಜರಿ ಗುಡ್ ನ್ಯೂಸ್ ; ಯಾವುದೇ ಗ್ಯಾರೆಂಟಿ ಇಲ್ಲದೇ 20 ಲಕ್ಷ ರೂ. ಸಾಲ ಲಭ್ಯ!

06/02/2026 6:06 PM
State News
KARNATAKA

ಸಾಗರದ ಮಾರಿ ಜಾತ್ರೆ ಪ್ರಯುಕ್ತ ‘ಹೆಲಿ ಟೂರಿಸಂ’ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

By kannadanewsnow0906/02/2026 6:59 PM KARNATAKA 2 Mins Read

ಶಿವಮೊಗ್ಗ : ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶವಿದ್ದು, ಪ್ರತಿ ಬಜೆಟ್‌ನಲ್ಲಿ ಪ್ರವಾಸೋದ್ಯಮ ಅಭಿವೃದ್ದಿಗೆ ಕನಿಷ್ಟ 10ಸಾವಿರ ಕೋಟಿ ರೂ. ಮೀಸಲು…

ಭಾರತೀಯ ಆಂತರಿಕೆ ಸೇವೆ ಗುರುತಿಸಿ ಕೊಡಮಾಡುವ ಪ್ರತಿಷ್ಠಿತ ಎಫ್‌ಐಸಿಪಿ ಪ್ರಶಸ್ತಿಗೆ ಡಾ.ದರ್ಶನ ರೆಡ್ಡಿ ಭಾಜನ

06/02/2026 5:32 PM

ಉಕ್ಕಿನ ಸಚಿವಾಲಯದಿಂದ ಗ್ರೀನ್ ಸ್ಟೀಲ್ ಪ್ರಮಾಣೀಕರಣ ಪಡೆದ ಮೊದಲ ಉಕ್ಕು ಉತ್ಪಾದಕ ಕಂಪನಿ ಎಎಂ/ಎನ್‌ಎಸ್‌ ಇಂಡಿಯಾ

06/02/2026 5:29 PM

ಜಾಗತಿಕ ನೆರವು ಕಡಿತವು ಭಾರತದಲ್ಲಿ ಆರೋಗ್ಯ ಲಾಭಗಳನ್ನು ಹಿಮ್ಮೆಟ್ಟಿಸಬಹುದು: ಲ್ಯಾನ್ಸೆಟ್ ಅಧ್ಯಯ ಎಚ್ಚರಿಕೆ

06/02/2026 5:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.