ಶಿವಮೊಗ್ಗ: ಸಾಗರದ ಶೃಂಗೇರಿ ಶಂಕರಮಠದ ಪ್ರಧಾನ ಅರ್ಚಕ ವೇದಬ್ರಹ್ಮ ಮಹಾಬಲೇಶ್ವರ ಭಟ್ ವಿಧಿವಶ
ಶಿವಮೊಗ್ಗ: ಜಿಲ್ಲೆಯ ಸಾಗರದ ಶೃಂಗೇರಿ ಶಂಕರಮಠದ ಪ್ರಧಾನ ಅರ್ಚಕರಾದ ವೇದಬ್ರಹ್ಮ ಮಹಾಬಲೇಶ್ವರ ಭಟ್ (78) ಶನಿವಾರ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಕಳೆದ ಹಲವು ವರ್ಷಗಳಿಂದ ಸಾಗರದಲ್ಲಿ ನೆಲೆಸಿದ್ದ ಮಹಾಬಲೇಶ್ವರ ಭಟ್ಟರು ರೈಲ್ವೆ ಸ್ಟೇಷನ್ ಸಮೀಪದ ಶಾರದಾಂಬಾ ದೇವಸ್ಥಾನದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ನಂತರ ಸಾಗರದ ಶೃಂಗೇರಿ ಶಂಕರಮಠದಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ಜ್ಯೋತಿಷ್ಯ ಶಾಸ್ತçದಲ್ಲಿ ಅತ್ಯಂತ ಪರಿಣಿತರಾದ ಅವರು ಭಕ್ತರ ಅನೇಕ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುತ್ತಿದ್ದರು. ಮಹಾಬಲೇಶ್ವರ … Continue reading ಶಿವಮೊಗ್ಗ: ಸಾಗರದ ಶೃಂಗೇರಿ ಶಂಕರಮಠದ ಪ್ರಧಾನ ಅರ್ಚಕ ವೇದಬ್ರಹ್ಮ ಮಹಾಬಲೇಶ್ವರ ಭಟ್ ವಿಧಿವಶ
Copy and paste this URL into your WordPress site to embed
Copy and paste this code into your site to embed