ಶಿವಮೊಗ್ಗ: ಗೃಹ ಸಚಿವ ಡಾ.ಜಿ ಪರಮೇಶ್ವರ್ ‘ಪೊಲೀಸ್ ಸಮುದಾಯ ಭವನ’ ಉದ್ಘಾಟನೆ

ಶಿವಮೊಗ್ಗ: ಶಿವಮೊಗ್ಗದ ಡಿ.ಎ.ಆರ್. ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ಸಮುದಾಯ ಭವನದ ಉದ್ಘಾಟನೆಯನ್ನು ಶನಿವಾರದಂದು ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ನೆರವೇರಿಸಿದರು. ಡಿ.ಎ.ಆರ್ ಆವರಣದಲ್ಲಿ 3.75 ಕೋಟಿ ವೆಚ್ಚದಲ್ಲಿ ನಿರ್ಮಿತಿ ಕೇಂದ್ರದ ವತಿಯಿಂದ ನೂತನವಾಗಿ ಪೊಲೀಸ್ ಸಮುದಾಯ ಭವನವನ್ನು ನಿರ್ಮಿಸಲಾಗಿದೆ. 500 ಸೀಟಿಂಗ್ ಸಾಮರ್ಥ್ಯ, ಊಟದ ಹಾಲ್ ಸೇರಿದಂತೆ ಸುಸಜ್ಜಿತವಾಗಿ ಭವನವನ್ನು ನಿರ್ಮಿಸಲಾಗಿದೆ. ನಂತರ ಡಿಎಆರ್ ಸಭಾಂಗಣದಲ್ಲಿ ಗೃಹ ಸಚಿವರು ಪೂರ್ವ ವಯಲದ ಉಪ ಪೊಲೀಸ್ ಮಹಾ ನಿರೀಕ್ಷಕರಾದ ಬಿ.ರಮೇಶ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ. … Continue reading ಶಿವಮೊಗ್ಗ: ಗೃಹ ಸಚಿವ ಡಾ.ಜಿ ಪರಮೇಶ್ವರ್ ‘ಪೊಲೀಸ್ ಸಮುದಾಯ ಭವನ’ ಉದ್ಘಾಟನೆ