Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು-ತುಮಕೂರು ‘ನಮ್ಮ ಮೆಟ್ರೋ’ ಯೋಜನೆ : 56.6 ಕಿ.ಮೀ ಮಾರ್ಗಕ್ಕೆ ಶೀಘ್ರದಲ್ಲೇ ಅನುಮೋದನೆ | Namma Metro

16/05/2025 8:45 AM

SHOCKING : ಒಳಮೀಸಲಾತಿ ಸಮೀಕ್ಷೆ ವೇಳೆ `ಹೃದಯಾಘಾತ’ದಿಂದ ಶಿಕ್ಷಕ ಸಾವು.!

16/05/2025 8:39 AM

ಮೊದಲ ಬಾರಿಗೆ ತಾಲಿಬಾನ್ ಸಚಿವರೊಂದಿಗೆ ಮಾತನಾಡಿದ ಸಚಿವ ಜೈಶಂಕರ್ !

16/05/2025 8:36 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಚುನಾವಣೆ ಸಂಬಂಧಿಸಿದ ದೂರುಗಳಿದ್ದಲ್ಲೇ ‘ಈ ಸಂಖ್ಯೆ’ಗೆ ಕರೆ ಮಾಡಿ
KARNATAKA

ಶಿವಮೊಗ್ಗ: ಚುನಾವಣೆ ಸಂಬಂಧಿಸಿದ ದೂರುಗಳಿದ್ದಲ್ಲೇ ‘ಈ ಸಂಖ್ಯೆ’ಗೆ ಕರೆ ಮಾಡಿ

By kannadanewsnow0925/03/2024 5:40 PM

ಶಿವಮೊಗ್ಗ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ 111-ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ವಿಚಾರಗಳ ಕುರಿತು ಯಾವುದೇ ದೂರುಗಳನ್ನು ಸಲ್ಲಿಸಲು ಶಿವಮೊಗ್ಗ ತಾಲ್ಲೂಕು ಕಚೇರಿಯಲ್ಲಿ ಕಂಟ್ರೋಲ್ ರೂಂ ನ್ನು ಪ್ರಾರಂಭಿಸಲಾಗಿದೆ.

ಸಾರ್ವಜನಿಕರಲ್ಲಿ ಯಾವುದೇ ರೀತಿಯ ಚುನಾವಣಾ ದೂರುಗಳಿದ್ದಲ್ಲಿ ಕಂಟ್ರೋಲ್ ರೂಂ ದೂ.ಸಂ: 08182-220016 ನ್ನು ಸಂಪರ್ಕಿಸಿ ಸಲ್ಲಿಸಬಹುದೆಂದು 111-ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ವಿಶ್ವನಾಥ ಪಿ ಮುದ್ದಜ್ಜಿ ತಿಳಿಸಿದ್ದಾರೆ.

ಚಿಣ್ಣರೊಂದಿಗೆ ಶಿವಮೊಗ್ಗ ರಂಗಾಯಣ: ಮಕ್ಕಳ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ: ಶಿವಮೊಗ್ಗ ರಂಗಾಯಣವು 2024ರ ಏಪ್ರಿಲ್ 12 ರಿಂದ ಮೇ 01 ರವರೆಗೆ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ‘ಚಿಣ್ಣರೊಂದಿಗೆ ಶಿವಮೊಗ್ಗ ರಂಗಾಯಣ-2024’ ಹೆಸರಿನಲ್ಲಿ ಮಕ್ಕಳ ಬೇಸಿಗೆ ಶಿಬಿರವನ್ನು ಆಯೋಜಿಸಿದ್ದು, ಆಸಕ್ತ 08 ರಿಂದ 14 ವರ್ಷ ವಯೋಮಾನದ ಮಕ್ಕಳಿಂದ ಅರ್ಜಿ ಆಹ್ವಾನಿಸಿದೆ.

ಶಿಬಿರದಲ್ಲಿ ಮಕ್ಕಳಿಗೆ ಮುಖ್ಯವಾಗಿ ಕಥೆ ಹೇಳುವುದು, ಪವಾಡ ರಹಸ್ಯ ಬಯಲು, ಕುದುರೆ, ಎತ್ತಿನಗಾಡಿ ಸವಾರಿ, ಹೋಳಿ, ನಾಟಕ, ಮೈಮ್, ರಂಗಾಟ, ಜನಪದ ಗೀತೆ, ಹುಲಿನೃತ್ಯ, ಸಿಂಹನೃತ್ಯ, ಮಕ್ಕಳ ಸಂತೆ, ರಂಗ ಜಾಥಾ, ಮುಖವಾಡ ತಯಾರಿ, ಚಿತ್ರಕಲೆ, ಮಕ್ಕಳ ಸಿನಿಮಾ, ನಾಟಕ ವೀಕ್ಷಣೆ, ಹೊರಸಂಚಾರ, ಮಡಿಕೆ ತಯಾರಿ, ತಮಟೆ ವಾದನ ಹೀಗೆ ಹಲವು ಮಜಲುಗಳನ್ನು ಪ್ರಾಯೋಗಿಕವಾಗಿ ಅಭ್ಯಾಸ ಮಾಡಿಸುತ್ತ ನಾಟಕಕ್ಕೆ ಸಂಬಂಧಿಸಿದ ಪೂರಕ ಕಲೆಗಳನ್ನು ಶಿಬಿರದಲ್ಲಿ ಕಲಿಸಲಾಗುವುದು. ಮೇ 02 ಮತ್ತು 03 ರಂದು ಶಿಬಿರದಲ್ಲಿ ಕಲಿಸಿದ ನಾಟಕಗಳನ್ನು/ ಕಲೆಗಳನ್ನು ‘ರಂಗಾಯಣದ ಚಿಣ್ಣರ ರಂಗೋತ್ಸವ’ದಲ್ಲಿ ಪ್ರದರ್ಶಿಸಲಾಗುವುದು ಎಂದು ರಂಗಾಯಣದ ನಿರ್ದೇಶಕರು ತಿಳಿಸಿರುತ್ತಾರೆ.

ತರಗತಿಗಳನ್ನು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ನಡೆಸಿಕೊಡಲಾಗುವುದು, 150 ಮಕ್ಕಳು ಭಾಗವಹಿಸಲು ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ. ರಂಗಭೂಮಿಯಲ್ಲಿ ಮತ್ತು ಮಕ್ಕಳ ಶಿಬಿರಗಳನ್ನು ಸಂಘಟಿಸಿ ಅನುಭವವಿರುವ ಕರ್ನಾಟಕದ ಕ್ರಿಯಾಶೀಲ ರಂಗನಿರ್ದೇಶಕರು, ರಂಗಭೂಮಿಯ ನೇಪಥ್ಯ ಕೆಲಸಗಳಲ್ಲಿ ಪರಿಣಿತರಾಗಿರುವ ಸಾಧಕರು, ವಿವಿಧ ಕಲಾಕ್ಷೇತ್ರಗಳಲ್ಲಿ ಪರಿಣಿತಿ ಹೊಂದಿರುವ ರಾಜ್ಯದ ಕಲಾವಿದರುಗಳು ಮತ್ತು ಶಿವಮೊಗ್ಗ ರಂಗಾಯಣದ ಕಲಾವಿದರು ಈ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕೆಲಸ ನಿರ್ವಹಿಸುವರು ಎಂದು ಅವರು ತಿಳಿಸಿರುತ್ತಾರೆ.

ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಏ. 02 ರಂದು ಶಿವಮೊಗ್ಗ ರಂಗಾಯಣ, ಸುವರ್ಣ ಸಂಸ್ಕೃತಿ ಭವನ, ಹೆಲಿಪ್ಯಾಡ್ ಹತ್ತಿರ, ಅಶೋಕನಗರ, ಶಿವಮೊಗ್ಗ ಕಚೇರಿಯಿಂದ ಪಡೆದು, ತಕ್ಷಣವೇ ಭರ್ತಿ ಮಾಡಿ, ಸ್ಥಳದಲ್ಲಿಯೇ ಪ್ರವೇಶ ಶುಲ್ಕ ರೂ. 1500/- ಗಳನ್ನು ಪಾವತಿಸಿ, ರಶೀದಿ ಪಡೆದುಕೊಳ್ಳುವುದು. ಅರ್ಜಿ ಶುಲ್ಕ ರೂ. 10/- ಆಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-256353 ಸಂಪರ್ಕಿಸುವಂತೆ ಆಡಳಿತಾಧಿಕಾರಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಂಗಾಯಣ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

2025ರ ವೇಳೆಗೆ ‘ಕನಿಷ್ಠ ವೇತನ’ವನ್ನು ‘ಜೀವನ ವೇತನ’ದೊಂದಿಗೆ ಬದಲಾಯಿಸಲಿದೆ ‘ಭಾರತ’

BREAKING: ಯಾದಗಿರಿಯಲ್ಲಿ ‘SSLC ಪರೀಕ್ಷೆ’ಯಲ್ಲಿ ಸಾಮೂಹಿಕ ನಕಲಿಗೆ ಅವಕಾಶ: ಓರ್ವ ‘ಶಿಕ್ಷಕ ಅಮಾನತು’

ಶಿವಮೊಗ್ಗ: ಚುನಾವಣೆ ಸಂಬಂಧಿಸಿದ ದೂರುಗಳಿದ್ದಲ್ಲೇ ಈ ಸಂಖ್ಯೆಗೆ ಕರೆ ಮಾಡಿ Shivamogga: If you have election-related complaints call this number
Share. Facebook Twitter LinkedIn WhatsApp Email

Related Posts

ಬೆಂಗಳೂರು-ತುಮಕೂರು ‘ನಮ್ಮ ಮೆಟ್ರೋ’ ಯೋಜನೆ : 56.6 ಕಿ.ಮೀ ಮಾರ್ಗಕ್ಕೆ ಶೀಘ್ರದಲ್ಲೇ ಅನುಮೋದನೆ | Namma Metro

16/05/2025 8:45 AM1 Min Read

SHOCKING : ಒಳಮೀಸಲಾತಿ ಸಮೀಕ್ಷೆ ವೇಳೆ `ಹೃದಯಾಘಾತ’ದಿಂದ ಶಿಕ್ಷಕ ಸಾವು.!

16/05/2025 8:39 AM1 Min Read

BREAKING : ಬೆಂಗಳೂರಿನಲ್ಲಿ ಬೆತ್ತಲಾಗಿ ಮೊಬೈಲ್ ಅಂಗಡಿಗೆ ನುಗ್ಗಿ 85 ಫೋನ್ ಕಳವು ಮಾಡಿದ್ದ ಕಳ್ಳ ಅರೆಸ್ಟ್.!

16/05/2025 8:22 AM1 Min Read
Recent News

ಬೆಂಗಳೂರು-ತುಮಕೂರು ‘ನಮ್ಮ ಮೆಟ್ರೋ’ ಯೋಜನೆ : 56.6 ಕಿ.ಮೀ ಮಾರ್ಗಕ್ಕೆ ಶೀಘ್ರದಲ್ಲೇ ಅನುಮೋದನೆ | Namma Metro

16/05/2025 8:45 AM

SHOCKING : ಒಳಮೀಸಲಾತಿ ಸಮೀಕ್ಷೆ ವೇಳೆ `ಹೃದಯಾಘಾತ’ದಿಂದ ಶಿಕ್ಷಕ ಸಾವು.!

16/05/2025 8:39 AM

ಮೊದಲ ಬಾರಿಗೆ ತಾಲಿಬಾನ್ ಸಚಿವರೊಂದಿಗೆ ಮಾತನಾಡಿದ ಸಚಿವ ಜೈಶಂಕರ್ !

16/05/2025 8:36 AM

7 ದಿನ ರಾತ್ರಿ ವೈ-ಫೈ ರೂಟರ್ ಆಫ್ ಮಾಡಿದರೆ ದೇಹದಲ್ಲಿ ಈ ಬದಲಾವಣೆ ಆಗುತ್ತೆ!

16/05/2025 8:28 AM
State News
KARNATAKA

ಬೆಂಗಳೂರು-ತುಮಕೂರು ‘ನಮ್ಮ ಮೆಟ್ರೋ’ ಯೋಜನೆ : 56.6 ಕಿ.ಮೀ ಮಾರ್ಗಕ್ಕೆ ಶೀಘ್ರದಲ್ಲೇ ಅನುಮೋದನೆ | Namma Metro

By kannadanewsnow8916/05/2025 8:45 AM KARNATAKA 1 Min Read

ಬೆಂಗಳೂರು: ಬಹುನಿರೀಕ್ಷಿತ ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ ವಾಸ್ತವಕ್ಕೆ ಹತ್ತಿರವಾಗುತ್ತಿದೆ. ಎರಡು ನಗರಗಳನ್ನು ಸಂಪರ್ಕಿಸುವ ಮೆಟ್ರೋ ಮಾರ್ಗದ ಪ್ರಗತಿಯನ್ನು ದೃಢೀಕರಿಸುವ…

SHOCKING : ಒಳಮೀಸಲಾತಿ ಸಮೀಕ್ಷೆ ವೇಳೆ `ಹೃದಯಾಘಾತ’ದಿಂದ ಶಿಕ್ಷಕ ಸಾವು.!

16/05/2025 8:39 AM

BREAKING : ಬೆಂಗಳೂರಿನಲ್ಲಿ ಬೆತ್ತಲಾಗಿ ಮೊಬೈಲ್ ಅಂಗಡಿಗೆ ನುಗ್ಗಿ 85 ಫೋನ್ ಕಳವು ಮಾಡಿದ್ದ ಕಳ್ಳ ಅರೆಸ್ಟ್.!

16/05/2025 8:22 AM

ಸಾರ್ವಜನಿಕರೇ ಗಮನಿಸಿ : ನಿಮ್ಮ `ಮೊಬೈಲ್’ ನಲ್ಲಿ ಇರಲೇಬೇಕು ಈ 4 ಸರ್ಕಾರಿ `AAP’ಗಳು.!

16/05/2025 8:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.