Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಇ-ಸ್ವತ್ತು’ ಪಡೆಯಲು ಸಮಸ್ಯೆಯಾಗಿದ್ರೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!

04/12/2025 7:36 AM

ಇಸ್ಕಾನ್ ಬೆಂಗಳೂರು ದೇಗುಲದ ಮಾಲೀಕತ್ವದ ತೀರ್ಪನ್ನು ಮರುಪರಿಶೀಲಿಸಲು ಸುಪ್ರೀಂಕೋರ್ಟ್ ಒಪ್ಪಿಗೆ

04/12/2025 7:28 AM

SHOCKING : ರಾಜ್ಯದಲ್ಲಿ ಆಘಾತಕಾರಿ ಘಟನೆ : ಮದುವೆಯಾದ ಮರುದಿನವೇ `ಹೃದಯಾಘಾತ’ದಿಂದ ನವ ವರ ಸಾವು.!

04/12/2025 7:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಆನಂದಪುರ ವ್ಯಾಪ್ತಿಯ ರೈತರಿಗೆ ಪೊಲೀಸರಿಂದ ಮಹತ್ವದ ಮಾಹಿತಿ, ಈ ಸೂಚನೆ
KARNATAKA

ಶಿವಮೊಗ್ಗ: ಆನಂದಪುರ ವ್ಯಾಪ್ತಿಯ ರೈತರಿಗೆ ಪೊಲೀಸರಿಂದ ಮಹತ್ವದ ಮಾಹಿತಿ, ಈ ಸೂಚನೆ

By kannadanewsnow0913/11/2025 7:22 PM

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರ ವ್ಯಾಪ್ತಿಯ ರೈತರಿಗೆ ಮಹತ್ವದ ಸೂಚನೆಯನ್ನು ಪೊಲೀಸರು ನೀಡಿದ್ದಾರೆ. ಪೊಲೀಸರ ಸೂಚನೆಯನ್ನು ಅನುಸರಿಸಿ ರೈತರು ಕಾರ್ಯಪ್ರವೃತ್ತರಾಗುವಂತೆ ಮನವಿ ಮಾಡಲಾಗಿದೆ.

ಈ ಕುರಿತಂತೆ ಶಿವಮೊಗ್ಗ ಜಿಲ್ಲೆಯ ಸಾಗರದ ಆನಂದಪುರ ಠಾಣೆಯ PSI ಪ್ರವೀಣ್ ಎಸ್.ಪಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ತಮ್ಮ ಬೆಳೆಯನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಈ ಕೆಳಕಂಡಂತೆ ಕ್ರಮವಹಿಸಲು ಸೂಚಿಸಿದ್ದಾರೆ.

* ಅಡಿಕೆ/ಶುಂಠಿ ಕೊಯ್ದು ಒಣಗಿಸುವ ರೈತಾಪಿ ಕೆಲಸ ಠಾಣಾ ವ್ಯಾಪ್ತಿಯಲ್ಲಿ ಚಾಲನೆಯಲ್ಲಿರುವುದರಿಂದ ಹೆಚ್ಚಾಗಿ ಅಡಿಕೆ/ಶುಂಠಿ ಒಣಗಿಸುವ ಕಣಗಳ ಬಳಿ CCTV ಕಣ್ಗಾವಲು ಅಳವಡಿಸಲು ಕೋರಿದ್ದಾರೆ.

* ಅಡಿಕೆ/ಶುಂಠಿ ಒಣಗಿಸುವ ಸ್ಥಳದಲ್ಲಿ ಉತ್ತಮ ಬೆಳಕಿನ ವ್ಯವಸ್ಥೆ ಮಾಡಿಕೊಳ್ಳಲು ತಿಳಿಸಿದ್ದಾರೆ.

* ಅಡಿಕೆ/ಶುಂಠಿಯ ವ್ಯಾಪಾರ/ಖೇಣಿ ಪದ್ಧತಿಯು ಹೆಚ್ಚಾಗಿ ನಂಬಿಕೆ ಆಧಾರದ ಮೇಲೆ ನಡೆಯುತ್ತಿದ್ದು ಹಲವಾರು ರೈತರು ಮೋಸ ಹೋದಂತ ಘಟನೆಗಳು ನಡೆಯುತಿದ್ದು, ಸಮರ್ಪಕ ದಾಖಲಾತಿಗಳೊಂದಿಗೆ ವ್ಯವಹಾರ ನಡೆಸಲು ಕೋರಿದ್ದಾರೆ.

* ಸಂಪೂರ್ಣ ಪರಿಚಯವಿಲ್ಲದ ಹೊರ ಸ್ಥಳದ ವ್ಯಕ್ತಿಗಳೊಂದಿಗೆ ವ್ಯವಹಾರ ಮಾಡುವಾಗ ಜಾಗರೂಕತೆಯಿಂದ ವ್ಯವಹರಿಸಿ, ಸಮರ್ಪಕ ದಾಖಲೆಗಳೊಂದಿಗೆ ವ್ಯವಹರಿಸಿರಿ ಎಂಬುದಾಗಿ ಎಚ್ಚರಿಸಿದ್ದಾರೆ.

* ಚೆಕ್ ಪಡೆದು ವ್ಯವಹಾರ ಮಾಡುತ್ತಿದ್ದಲ್ಲಿ, ಚೆಕ್ ನ ಮಾನ್ಯತೆ ಬಗ್ಗೆ ಸಂಬಂಧಿಸಿದ ಬ್ಯಾಂಕ್ ನಲ್ಲಿ ಪರಿಶೀಲನೆ ಮಾಡಿಕೊಳ್ಳಿ ಎಂಬುದಾಗಿ ಮಹತ್ವದ ಸೂಚನೆಯನ್ನು ನೀಡಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ಜ್ವಲಿಸಿದ ಕಬ್ಬು ಬೆಳೆಗಾರರ ಕಿಚ್ಚು: ಬೆಳಗಾವಿಯಲ್ಲಿ 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳು ಬೆಂಕಿಗಾಹುತಿ

Good News ; ಉದ್ಯೋಗಿಗಳಿಗೆ ಸಿಹಿ ಸುದ್ದಿ ; EPFO ಮಹತ್ವದ ನಿರ್ಧಾರ, ಈಗ ಸ್ವಯಂಚಾಲಿತ ಹೊಸ ಖಾತೆಗೆ ‘PF ಹಣ’ ವರ್ಗಾವಣೆ

Share. Facebook Twitter LinkedIn WhatsApp Email

Related Posts

ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಇ-ಸ್ವತ್ತು’ ಪಡೆಯಲು ಸಮಸ್ಯೆಯಾಗಿದ್ರೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!

04/12/2025 7:36 AM1 Min Read

SHOCKING : ರಾಜ್ಯದಲ್ಲಿ ಆಘಾತಕಾರಿ ಘಟನೆ : ಮದುವೆಯಾದ ಮರುದಿನವೇ `ಹೃದಯಾಘಾತ’ದಿಂದ ನವ ವರ ಸಾವು.!

04/12/2025 7:26 AM1 Min Read

BIG NEWS : ರಾಜ್ಯ ಸರ್ಕಾರದಿಂದ `KPTCL’ 410 ಸ್ಟೇಷನ್ ಪರಿಚಾರಕ, 81 ಕಿರಿಯ ಪವರ್ ಮ್ಯಾನ್ ಆಯ್ಕೆ ಪಟ್ಟಿ ಪ್ರಕಟ

04/12/2025 7:20 AM1 Min Read
Recent News

ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಇ-ಸ್ವತ್ತು’ ಪಡೆಯಲು ಸಮಸ್ಯೆಯಾಗಿದ್ರೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!

04/12/2025 7:36 AM

ಇಸ್ಕಾನ್ ಬೆಂಗಳೂರು ದೇಗುಲದ ಮಾಲೀಕತ್ವದ ತೀರ್ಪನ್ನು ಮರುಪರಿಶೀಲಿಸಲು ಸುಪ್ರೀಂಕೋರ್ಟ್ ಒಪ್ಪಿಗೆ

04/12/2025 7:28 AM

SHOCKING : ರಾಜ್ಯದಲ್ಲಿ ಆಘಾತಕಾರಿ ಘಟನೆ : ಮದುವೆಯಾದ ಮರುದಿನವೇ `ಹೃದಯಾಘಾತ’ದಿಂದ ನವ ವರ ಸಾವು.!

04/12/2025 7:26 AM

BIG NEWS : ರಾಜ್ಯ ಸರ್ಕಾರದಿಂದ `KPTCL’ 410 ಸ್ಟೇಷನ್ ಪರಿಚಾರಕ, 81 ಕಿರಿಯ ಪವರ್ ಮ್ಯಾನ್ ಆಯ್ಕೆ ಪಟ್ಟಿ ಪ್ರಕಟ

04/12/2025 7:20 AM
State News
KARNATAKA

ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಇ-ಸ್ವತ್ತು’ ಪಡೆಯಲು ಸಮಸ್ಯೆಯಾಗಿದ್ರೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!

By kannadanewsnow5704/12/2025 7:36 AM KARNATAKA 1 Min Read

ಬೆಂಗಳೂರು : ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ಹೆಚ್ಚಿಸುವ ಉದ್ದೇಶದೊಂದಿಗೆ ಅಕ್ರಮ ಲೇಔಟ್‌ಗಳ ನಿವೇಶನಗಳಿಗೆ ಇ-ಖಾತಾ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು…

SHOCKING : ರಾಜ್ಯದಲ್ಲಿ ಆಘಾತಕಾರಿ ಘಟನೆ : ಮದುವೆಯಾದ ಮರುದಿನವೇ `ಹೃದಯಾಘಾತ’ದಿಂದ ನವ ವರ ಸಾವು.!

04/12/2025 7:26 AM

BIG NEWS : ರಾಜ್ಯ ಸರ್ಕಾರದಿಂದ `KPTCL’ 410 ಸ್ಟೇಷನ್ ಪರಿಚಾರಕ, 81 ಕಿರಿಯ ಪವರ್ ಮ್ಯಾನ್ ಆಯ್ಕೆ ಪಟ್ಟಿ ಪ್ರಕಟ

04/12/2025 7:20 AM

BREAKING : ‘ಕೆಂಪೇಗೌಡ ಏರ್ ಪೋರ್ಟ್’ ನಲ್ಲಿ 200 ‘ಇಂಡಿಗೋ ವಿಮಾನಗಳ ಹಾರಾಟ ರದ್ದು : ಪ್ರಯಾಣಿಕರ ಪರದಾಟ

04/12/2025 7:04 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.