Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಾಯು ಉಡಾವಣಾ ‘ಪ್ರಳಯ್ ಕ್ಷಿಪಣಿ’ ಕಾರ್ಯ ಆರಂಭ ; ಗಂಟೆಗೆ 7473 ಕಿಮೀ ವೇಗದಲ್ಲಿ ಶತ್ರುಗಳ ಮೇಲೆ ದಾಳಿ

18/08/2025 4:47 PM

ಶಿವಮೊಗ್ಗ: ಸೊರಬದ ತಳೇಬೈಲಿನಲ್ಲಿ ಭಾರೀ ಮಳೆಗೆ ಮನೆ ಕುಸಿತ, ಬೀದಿಗೆ ಬಿದ್ದ ಕುಟುಂಬ

18/08/2025 4:41 PM

FSL ವರದಿ ಬರುವವರೆಗೆ ಧರ್ಮಸ್ಥಳದಲ್ಲಿ ಉತ್ಖನನ ತಾತ್ಕಾಲಿಕವಾಗಿ ಸ್ಥಗಿತ: ಗೃಹ ಸಚಿವ ಡಾ.ಜಿ ಪರಮೇಶ್ವರ್

18/08/2025 4:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಸೊರಬದ ತಳೇಬೈಲಿನಲ್ಲಿ ಭಾರೀ ಮಳೆಗೆ ಮನೆ ಕುಸಿತ, ಬೀದಿಗೆ ಬಿದ್ದ ಕುಟುಂಬ
KARNATAKA

ಶಿವಮೊಗ್ಗ: ಸೊರಬದ ತಳೇಬೈಲಿನಲ್ಲಿ ಭಾರೀ ಮಳೆಗೆ ಮನೆ ಕುಸಿತ, ಬೀದಿಗೆ ಬಿದ್ದ ಕುಟುಂಬ

By kannadanewsnow0918/08/2025 4:41 PM

ಶಿವಮೊಗ್ಗ: ಜಿಲ್ಲೆಯಲ್ಲಿ ಎಡಬಿಡದೇ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಇಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಕೂಡ ಘೋಷಣೆ ಮಾಡಲಾಗಿದೆ. ಇದರ ನಡುವೆ ಮಳೆಯಿಂದಾಗಿ ಸೊರಬ ತಾಲ್ಲೂಕಿನ ತಳೇಬೈಲಿನಲ್ಲಿ ವಾಸದ ಮನೆಯೊಂದು ಬಿದ್ದು, ಕುಟುಂಬ ಸಂಕಷ್ಟಕ್ಕೆ ಸಿಲುಕುವಂತೆ ಆಗಿದೆ.

ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ತಳೇಬೈಲಿನಲ್ಲಿ ಭಾರೀ ಮಳೆಯಿಂದಾಗಿ ಬಸಪ್ಪ ಕೋಂ ಮುತ್ತಪ್ಪ ಎಂಬುವರ ಮನೆಯ ಗೋಡೆ ಪಕ್ಕದ ಮನೆಯ ಹಾಲಮ್ಮ ಎಂಬುವರ ಮನೆಯ ಮೇಲೆ ಬಿದ್ದ ಪರಿಣಾಮ, ಒಂದು ಭಾಗದ ಗೋಡೆ ಸಂಪೂರ್ಣವಾಗಿ ಕುಸಿತಗೊಂಡಿದೆ.

ಇಂದು ಬೆಳಗ್ಗೆ 4.30ರ ಸುಮಾರಿಗೆ ಈ ಘಟನೆ ನಡೆದಿದೆ. ಭಾರೀ ಮಳೆಯಿಂದಾಗಿ ಮನೆ ಬಿದ್ದಂತ ಸಂದರ್ಭದಲ್ಲೇ ಹಾಲಮ್ಮ, ಮಗಳು, ಮೊಮ್ಮಕ್ಕಳು ವಾಸವಾಗಿದ್ದರು. ಆದರೇ ಮನೆಯ ಎಡಭಾಗದಲ್ಲಿ ಮಲಗಿದ್ದು. ಬಲಭಾಗದಲ್ಲಿನ ಮನೆಯ ಗೋಡೆ ಕುಸಿದು ಬಿದ್ದಿರುವ ಪರಿಣಾಮ, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮನೆ ಗೋಡೆ ಕುಸಿತಗೊಂಡ ಪರಿಣಾಮ ಮಳೆಯ ನೀರು ಮನೆಯೊಳಗೆ ನುಗ್ಗಿದ್ದರಿಂದಾಗಿ ಮನೆಯಲ್ಲಿದ್ದಂತ ವಸ್ತುಗಳೆಲ್ಲ ಹಾನಿಗೊಂಡಿದ್ದಾವೆ. ಶೇಖರಿಸಿದ್ದಂತ ಪಾತ್ರೆ, ದವಸ-ಧಾನ್ಯಗಳು ಹಾಳಾಗಿದ್ದಾವೆ. ಹಾಲಮ್ಮ ಅವರ ಇಡೀ ಕುಟುಂಬವೇ ಬೀದಿಗೆ ಬಿದ್ದಂತೆ ಆಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ವಿಎ ಭೇಟಿ ನೀಡಿ, ಪರಿಶೀಲಿಸಿ ಮಾಹಿತಿ ಸಂಗ್ರಹಿಸಿದ್ದಾರೆ.

ಕೆಲ ವರ್ಷಗಳ ಹಿಂದೆ ಹಾಲಮ್ಮ ಅವರ ಪತಿ ಮೃತಪಟ್ಟಿದ್ದರು. ಮಗಳನ್ನು ತಾನೇ ದುಡಿದು ಮದುವೆ ಮಾಡಿದ್ದರು. ಇದೀಗ ಭಾರೀ ಮಳೆಯಿಂದಾಗಿ ಮನೆ ಕುಸಿತಗೊಂಡ ಪರಿಣಾಮ, ಹಾಲಮ್ಮ ಮತ್ತು ಮಗಳು, ಮೊಮ್ಮಕ್ಕಳು ಬೀದಿಗೆ ಬಿದ್ದಂತೆ ಆಗಿದೆ. ಕೂಡಲೇ ಸರ್ಕಾರ ಇವರ ನೆರವಿಗೆ ಧಾವಿಸಿ, ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲು, ಮನೆ ಪುನರ್ ನಿರ್ಮಾಣಕ್ಕೆ ತುರ್ತಾಗಿ ಪರಿಹಾರದ ನೆರವು ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು…

BREAKING: ಧರ್ಮಸ್ಥಳ ಕೇಸ್: ಉತ್ಖನನದ ವೇಳೆ 2 ಜಾಗದಲ್ಲಿ ಅಸ್ಥಿಪಂಜರ, ಮೂಳೆ, ಬುರುಡೆ ಪತ್ತೆ – ಗೃಹ ಸಚಿವರು

FSL ವರದಿ ಬರುವವರೆಗೆ ಧರ್ಮಸ್ಥಳದಲ್ಲಿ ಉತ್ಖನನ ತಾತ್ಕಾಲಿಕವಾಗಿ ಸ್ಥಗಿತ: ಗೃಹ ಸಚಿವ ಡಾ.ಜಿ ಪರಮೇಶ್ವರ್

Share. Facebook Twitter LinkedIn WhatsApp Email

Related Posts

FSL ವರದಿ ಬರುವವರೆಗೆ ಧರ್ಮಸ್ಥಳದಲ್ಲಿ ಉತ್ಖನನ ತಾತ್ಕಾಲಿಕವಾಗಿ ಸ್ಥಗಿತ: ಗೃಹ ಸಚಿವ ಡಾ.ಜಿ ಪರಮೇಶ್ವರ್

18/08/2025 4:29 PM2 Mins Read

BREAKING: ಧರ್ಮಸ್ಥಳ ಕೇಸ್: ಉತ್ಖನನದ ವೇಳೆ 2 ಜಾಗದಲ್ಲಿ ಅಸ್ಥಿಪಂಜರ, ಮೂಳೆ, ಬುರುಡೆ ಪತ್ತೆ – ಗೃಹ ಸಚಿವರು

18/08/2025 4:28 PM1 Min Read

BREAKING: ಧರ್ಮಸ್ಥಳ ಕೇಸ್: FSL ಫಲಿತಾಂಶ ಬರೋ ತನಕ ಶೋಧ ಕಾರ್ಯಕ್ಕೆ ರಾಜ್ಯ ಸರ್ಕಾರ ಬ್ರೇಕ್

18/08/2025 4:10 PM2 Mins Read
Recent News

ವಾಯು ಉಡಾವಣಾ ‘ಪ್ರಳಯ್ ಕ್ಷಿಪಣಿ’ ಕಾರ್ಯ ಆರಂಭ ; ಗಂಟೆಗೆ 7473 ಕಿಮೀ ವೇಗದಲ್ಲಿ ಶತ್ರುಗಳ ಮೇಲೆ ದಾಳಿ

18/08/2025 4:47 PM

ಶಿವಮೊಗ್ಗ: ಸೊರಬದ ತಳೇಬೈಲಿನಲ್ಲಿ ಭಾರೀ ಮಳೆಗೆ ಮನೆ ಕುಸಿತ, ಬೀದಿಗೆ ಬಿದ್ದ ಕುಟುಂಬ

18/08/2025 4:41 PM

FSL ವರದಿ ಬರುವವರೆಗೆ ಧರ್ಮಸ್ಥಳದಲ್ಲಿ ಉತ್ಖನನ ತಾತ್ಕಾಲಿಕವಾಗಿ ಸ್ಥಗಿತ: ಗೃಹ ಸಚಿವ ಡಾ.ಜಿ ಪರಮೇಶ್ವರ್

18/08/2025 4:29 PM

BREAKING: ಧರ್ಮಸ್ಥಳ ಕೇಸ್: ಉತ್ಖನನದ ವೇಳೆ 2 ಜಾಗದಲ್ಲಿ ಅಸ್ಥಿಪಂಜರ, ಮೂಳೆ, ಬುರುಡೆ ಪತ್ತೆ – ಗೃಹ ಸಚಿವರು

18/08/2025 4:28 PM
State News
KARNATAKA

ಶಿವಮೊಗ್ಗ: ಸೊರಬದ ತಳೇಬೈಲಿನಲ್ಲಿ ಭಾರೀ ಮಳೆಗೆ ಮನೆ ಕುಸಿತ, ಬೀದಿಗೆ ಬಿದ್ದ ಕುಟುಂಬ

By kannadanewsnow0918/08/2025 4:41 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯಲ್ಲಿ ಎಡಬಿಡದೇ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಇಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಕೂಡ ಘೋಷಣೆ ಮಾಡಲಾಗಿದೆ. ಇದರ ನಡುವೆ…

FSL ವರದಿ ಬರುವವರೆಗೆ ಧರ್ಮಸ್ಥಳದಲ್ಲಿ ಉತ್ಖನನ ತಾತ್ಕಾಲಿಕವಾಗಿ ಸ್ಥಗಿತ: ಗೃಹ ಸಚಿವ ಡಾ.ಜಿ ಪರಮೇಶ್ವರ್

18/08/2025 4:29 PM

BREAKING: ಧರ್ಮಸ್ಥಳ ಕೇಸ್: ಉತ್ಖನನದ ವೇಳೆ 2 ಜಾಗದಲ್ಲಿ ಅಸ್ಥಿಪಂಜರ, ಮೂಳೆ, ಬುರುಡೆ ಪತ್ತೆ – ಗೃಹ ಸಚಿವರು

18/08/2025 4:28 PM

BREAKING: ಧರ್ಮಸ್ಥಳ ಕೇಸ್: FSL ಫಲಿತಾಂಶ ಬರೋ ತನಕ ಶೋಧ ಕಾರ್ಯಕ್ಕೆ ರಾಜ್ಯ ಸರ್ಕಾರ ಬ್ರೇಕ್

18/08/2025 4:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.