Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Fact Check: ಇರಾನ್ ಮೇಲೆ ದಾಳಿ ಮಾಡಲು ಭಾರತೀಯ ವಾಯುಪ್ರದೇಶವನ್ನು ಅಮೇರಿಕಾ ಬಳಸಿದೆಯೇ? PIB ಸ್ಪಷ್ಟನೆ

23/06/2025 10:44 AM

BREAKING : ವಸತಿ ಯೋಜನೆಯಲ್ಲಿ ಲಂಚ ಪಡೆದ ಆರೋಪ : ತನಿಖೆಗೆ ಅದೇಶಿಸಿ ಎಂದು ರಾಜ್ಯಪಾಲರಿಗೆ ದೂರು ಸಲ್ಲಿಕೆ

23/06/2025 10:43 AM

BREAKING : ಡಾಲರ್ ಎದುರು ರೂಪಾಯಿ ಮೌಲ್ಯ14 ಪೈಸೆ ಕುಸಿತ : ಸಾರ್ವಕಾಲಿಕ ಕನಿಷ್ಠ 86.69 ಕ್ಕೆ ಇಳಿಕೆ |Rupee falls

23/06/2025 10:42 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಮೂಲಭೂತ ಸೌಕರ್ಯದೊಂದಿಗೆ ವಿದ್ಯಾರ್ಥಿಗಳ ಆರೋಗ್ಯ ಕಾಪಾಡುವುದು ಅತ್ಯಗತ್ಯ- CEO ಸ್ನೇಹಲ್
KARNATAKA

ಶಿವಮೊಗ್ಗ: ಮೂಲಭೂತ ಸೌಕರ್ಯದೊಂದಿಗೆ ವಿದ್ಯಾರ್ಥಿಗಳ ಆರೋಗ್ಯ ಕಾಪಾಡುವುದು ಅತ್ಯಗತ್ಯ- CEO ಸ್ನೇಹಲ್

By kannadanewsnow0912/02/2024 5:06 PM

ಶಿವಮೊಗ್ಗ : ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡುವುದರ ಜೊತೆಗೆ ಅವರ ಆರೋಗ್ಯ ಕಾಪಾಡುವುದು ಅತಿ ಅವಶ್ಯಕವಾಗಿದೆ ಎಂದು ಜಿ.ಪಂ. ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಇಂದು ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾಕರು ಮತ್ತು ಅಡುಗೆ ಸಿಬ್ಬಂದಿಗಳಿಗೆ ಹಾಗೂ ವಸತಿ ಶಾಲೆಗಳ ಪ್ರಾಂಶುಪಾಲರಿಗೆ ಏರ್ಪಡಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಾಸ್ಟೆಲ್ ವಿದ್ಯಾರ್ಥಿಗಳು ತಂದೆ ತಾಯಿಗಳನ್ನು ಬಿಟ್ಟು ವಿದ್ಯಾರ್ಥಿನಿಲಯದ ಮೇಲ್ವಿಚಾರಕರು ಮತ್ತು ಅಲ್ಲಿನ ಸಿಬ್ಬಂದಿಗಳ ಮೇಲೆ ನಂಬಿಕೆ ಇಟ್ಟುಕೊಂಡು ಬಂದಿರುತ್ತಾರೆ. ಗ್ರಾಮೀಣ ಭಾಗದಲ್ಲಿ ಅವಕಾಶಗಳ ಕೊರತೆ ಮತ್ತು ಬಡತನದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯಗಳಿಗೆ ಆಗಮಿಸುತ್ತಾರೆ. ಆದ್ದರಿಂದ ಮೇಲ್ವಿಚಾರಕರು ಅವರನ್ನು ಪ್ರೀತಿ ಮತ್ತು ಕಾಳಜಿ ಯಿಂದ ನೋಡಿಕೊಳ್ಳಬೇಕು. ಆಹಾರ ತಯಾರಿಯಲ್ಲಿ ಸ್ವಚ್ಚತೆ, ಗುಣಮಟ್ಟ ಕಾಪಾಡಿಕೊಂಡು ಬರಬೇಕು.

ಅಡುಗೆಯ ಸಿಬ್ಬಂದಿಗಳು ಮತ್ತು ಮೇಲ್ವಿಚಾರಕರು ನಡುವೆ ಹೊಂದಾಣಿಕೆ ಅಗತ್ಯವಾಗಿದ್ದು ಹಾಸ್ಟೆಲ್ ಗಳಲ್ಲಿ ಯಾವುದೇ ಸಮಸ್ಯೆಗಳು ನಿರ್ಮಾಣವಾಗದಂತೆ ಎಚ್ಚರ ವಹಿಸಬೇಕು. ಹಾಗೂ ವಿದ್ಯಾರ್ಥಿಗಳ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು, ವ್ಯತ್ಯಾಸಗಳು ಕಂಡು ಬಂದಲ್ಲಿ ಸೂಕ್ತ ಚಿಕಿತ್ಸೆ ಕುರಿತು ಗಮನ ನೀಡುವುದು ನಿಮ್ಮ ಜವಬ್ದಾರಿ ಆಗಿದೆ ಎಂದು ಸೂಚಿಸಿದರು.

ಹಾಸ್ಟೆಲ್ ನಲ್ಲಿ ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಕಾಣಬೇಕು. ಅಡುಗೆ ಸಿಬ್ಬಂದಿಗಳು ಅತಿ ಜಾಗರೂಕತೆಯಿಂದ ತಮ್ಮ ಕಾರ್ಯವನ್ನು ನಿರ್ವಹಿಸಬೇಕು. ಇಲಾಖೆಗೆ, ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಗಳು ಆಗದಂತೆ ಎಚ್ವರಿಕೆಯಿಂದ ಕಾರ್ಯನಿರ್ವಹಿಸಿ ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಆಹಾರ ನಿರೀಕ್ಷಕರದ ಸೋಮೇಶ್ವರ್ ವಿದ್ಯಾರ್ಥಿ ನಿಲಯಗಳಲ್ಲಿ ಆಹಾರ ಸಂರಕ್ಷಣೆ, ದಾಸ್ತಾನು ಕೊಠಡಿಯ ಕುರಿತು ಮಾಹಿತಿಯನ್ನು ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಶಪ್ಪ, ಎಲ್ಲಾ ತಾಲೂಕಿನ ಸಹಾಯಕ ನಿರ್ದೇಶಕರುಗಳು, ಮೊರಾರ್ಜಿ ವಸತಿ ಶಾಲೆಗಳ ಪ್ರಾಂಶುಪಾರುಗಳು, ಅಧಿಕಾರಿಗಳು, ಸಿಬ್ಬಂದಿಗಳು ಅಡುಗೆ ಸಹಾಯಕರು ಪಾಲ್ಗೊಂಡಿದ್ದರು.

ಸಾರ್ವಜನಿಕರೇ ಗಮನಿಸಿ: ಫೆ.14ರಂದು ಸಿಎಂ ಸಿದ್ಧರಾಮಯ್ಯ ‘X’ನಲ್ಲಿ ಲೈವ್, ನೀವು ಪ್ರಶ್ನೆ ಕೆಳಬಹುದು

BIG NEWS: ರಾಜ್ಯದ ಸರ್ಕಾರಿ ಕಚೇರಿಯಲ್ಲಿ ‘ಬಸವಣ್ಣ’ನ ಭಾವಚಿತ್ರ ಹಾಕುವುದು ಕಡ್ಡಾಯ – ಸಿಎಂ ಸಿದ್ಧರಾಮಯ್ಯ ಆದೇಶ

Share. Facebook Twitter LinkedIn WhatsApp Email

Related Posts

BREAKING : ವಸತಿ ಯೋಜನೆಯಲ್ಲಿ ಲಂಚ ಪಡೆದ ಆರೋಪ : ತನಿಖೆಗೆ ಅದೇಶಿಸಿ ಎಂದು ರಾಜ್ಯಪಾಲರಿಗೆ ದೂರು ಸಲ್ಲಿಕೆ

23/06/2025 10:43 AM1 Min Read

BREAKING : ಬೆಂಗಳೂರಲ್ಲಿ ಹಿಟ್ & ರನ್ ಗೆ ಮತ್ತೊಂದು ಬಲಿ : ಅಪರಿಚಿತ ವಾಹನ ಡಿಕ್ಕಿಯಾಗಿ ಟೆಕ್ಕಿ ದುರ್ಮರಣ!

23/06/2025 10:38 AM1 Min Read

BREAKING : ಐಶ್ವರ್ಯ ಗೌಡ ವಂಚನೆ ಪ್ರಕರಣ : ಇಂದು ಬೆಳಿಗ್ಗೆ 11 ಗಂಟೆಗೆ ‘ED’ ವಿಚಾರಣೆಗೆ ಡಿಕೆ ಸುರೇಶ್ ಹಾಜರು

23/06/2025 10:20 AM1 Min Read
Recent News

Fact Check: ಇರಾನ್ ಮೇಲೆ ದಾಳಿ ಮಾಡಲು ಭಾರತೀಯ ವಾಯುಪ್ರದೇಶವನ್ನು ಅಮೇರಿಕಾ ಬಳಸಿದೆಯೇ? PIB ಸ್ಪಷ್ಟನೆ

23/06/2025 10:44 AM

BREAKING : ವಸತಿ ಯೋಜನೆಯಲ್ಲಿ ಲಂಚ ಪಡೆದ ಆರೋಪ : ತನಿಖೆಗೆ ಅದೇಶಿಸಿ ಎಂದು ರಾಜ್ಯಪಾಲರಿಗೆ ದೂರು ಸಲ್ಲಿಕೆ

23/06/2025 10:43 AM

BREAKING : ಡಾಲರ್ ಎದುರು ರೂಪಾಯಿ ಮೌಲ್ಯ14 ಪೈಸೆ ಕುಸಿತ : ಸಾರ್ವಕಾಲಿಕ ಕನಿಷ್ಠ 86.69 ಕ್ಕೆ ಇಳಿಕೆ |Rupee falls

23/06/2025 10:42 AM

ಉದ್ಯೋಗ ವಾರ್ತೆ: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 6000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ |RRB recruitment 2025

23/06/2025 10:38 AM
State News
KARNATAKA

BREAKING : ವಸತಿ ಯೋಜನೆಯಲ್ಲಿ ಲಂಚ ಪಡೆದ ಆರೋಪ : ತನಿಖೆಗೆ ಅದೇಶಿಸಿ ಎಂದು ರಾಜ್ಯಪಾಲರಿಗೆ ದೂರು ಸಲ್ಲಿಕೆ

By kannadanewsnow0523/06/2025 10:43 AM KARNATAKA 1 Min Read

ಬೆಂಗಳೂರು : ವಸತಿ ಯೋಜನೆ ಅಡಿ ಮನೆ ಹಂಚಿಕೆಗೆ ಲಂಚ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಕಾರ್ಯಕರ್ತ ದಿನೇಶ್…

BREAKING : ಬೆಂಗಳೂರಲ್ಲಿ ಹಿಟ್ & ರನ್ ಗೆ ಮತ್ತೊಂದು ಬಲಿ : ಅಪರಿಚಿತ ವಾಹನ ಡಿಕ್ಕಿಯಾಗಿ ಟೆಕ್ಕಿ ದುರ್ಮರಣ!

23/06/2025 10:38 AM

BREAKING : ಐಶ್ವರ್ಯ ಗೌಡ ವಂಚನೆ ಪ್ರಕರಣ : ಇಂದು ಬೆಳಿಗ್ಗೆ 11 ಗಂಟೆಗೆ ‘ED’ ವಿಚಾರಣೆಗೆ ಡಿಕೆ ಸುರೇಶ್ ಹಾಜರು

23/06/2025 10:20 AM

BIG NEWS : ಛೆ..ಇದೆಂತಾ ವಿಕೃತಿ : ಮಂಡ್ಯದಲ್ಲಿ ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲೆ ಬಿಟ್ಟು ಹೋದ ಪಾಪಿ ಮಗ!

23/06/2025 10:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.