Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘SC ಒಳಮೀಸಲಾತಿ’ ವಿಚಾರ: ಹೀಗಿದೆ ವಿಧಾನಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಮಾತಿನ ಹೈಲೈಟ್ಸ್

20/08/2025 4:19 PM

BREAKING: ಒಳ ಮೀಸಲಾತಿ ಹೋರಾಟದ ಮೊಕದ್ದಮೆ ಹಿಂಪಡೆಯಲು ಸರ್ಕಾರ ತೀರ್ಮಾನ: ಸಿಎಂ ಸಿದ್ಧರಾಮಯ್ಯ ಘೋಷಣೆ

20/08/2025 4:16 PM

BIGG NEWS : ಕ್ರಿಮಿನಲ್ ಪ್ರಕರಣಗಳಲ್ಲಿ ಪಿಎಂ, ಸಿಎಂ & ಸಚಿವರ ಪದಚ್ಯುತಗೊಳಿಸುವ ಮಸೂದೆ ‘ಜೆಪಿಸಿ’ಗೆ ರವಾನೆ

20/08/2025 4:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ‘ಸಾಗರ ಬಿಸಿಎಂ ಇಲಾಖೆ ನೌಕರರ ಸಂಘ’ದ ನಿರ್ದೇಶಕರ ಸ್ಥಾನಕ್ಕೆ ‘ಜೈಶೀಲ.ಬಿ’ ಸ್ಪರ್ಧೆ
KARNATAKA

ಶಿವಮೊಗ್ಗ: ‘ಸಾಗರ ಬಿಸಿಎಂ ಇಲಾಖೆ ನೌಕರರ ಸಂಘ’ದ ನಿರ್ದೇಶಕರ ಸ್ಥಾನಕ್ಕೆ ‘ಜೈಶೀಲ.ಬಿ’ ಸ್ಪರ್ಧೆ

By kannadanewsnow0926/10/2024 10:19 PM

ಶಿವಮೊಗ್ಗ: ಸಾಗರ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ನೌಕರರ ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ. ಈ ಸ್ಥಾನಕ್ಕೆ ಸಾಗರ ಟೌನ್ ಮೆಟ್ರಿಕ್ ನಂತ್ರದ ವಿದ್ಯಾರ್ಥಿನಿಲಯದ ಹಾಸ್ಟೆಲ್ ಸೂಪರಿಡೆಂಟ್ ಜೈಶೀಲ.ಬಿ ಅವರು ಸ್ಪರ್ಧಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಾಗರ ತಾಲ್ಲೂಕು ಕಾರ್ಯಕಾರಿ ಸಮಿತಿ ಚುನಾವಣೆ 2024-29 ಘೋಷಣೆಯಾಗಿದೆ. ಈ ಚುನಾವಣೆಯ ಸಲುವಾಗಿ ಬಿಸಿಎಂ ಇಲಾಖೆ ನಿರ್ದೇಶಕರ ಸ್ಥಾನಕ್ಕೆ ತಾನು ಸ್ಪರ್ಧಿಸಿದ್ದೇನೆ. ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ದಿನಾಂಕ 28-10-2024ರಂದು ನಡೆಯಲಿರುವಂತ ಮತದಾನದಲ್ಲಿ ಭಾಗಿಯಾಗಿ, ತಮಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ.

ತಾನು ಬಿಸಿಎಂ ಇಲಾಖೆಯ ಸಮಸ್ತ ನೌಕರರ ಶ್ರೇಯೋಭಿವೃದ್ಧಿಗಾಗಿ ದುಡಿಯಲಿದ್ದೇನೆ. ಜ್ಯೋತಿ ಸಂಜೀವಿನಿ, ಉಚಿತ ವೈದ್ಯಕೀಯ ಚಿಕಿತ್ಸೆ ಅನುಷ್ಠಾನಕ್ಕೆ ಶ್ರಮಿಸುತ್ತೇನೆ. ಬಡ್ತಿ ಸೇರಿದಂತೆ ನೌಕರರ ಇತರೆ ಸಮಸ್ಯೆಗಳ ಯಾವುದೇ ತರಹದ ಹೋರಾಟಕ್ಕೂ ಬದ್ಧನಾಗಿರುವುದಾಗಿ ಹೇಳಿದ್ದಾರೆ.

ದಿನಾಂಕ 28-10-2024ರಂದು ಸಾಗರ ನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಭವನದಲ್ಲಿ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಅಂದು ತನ್ನ ಕ್ರಮ ಸಂಖ್ಯೆ 2ಕ್ಕೆ ಮತ ನೀಡಿ ಗೆಲುವು ಸಾಧಿಸಲು ನೆರವಾಗುವಂತೆ ಮನವಿ ಮಾಡಿದ್ದಾರೆ.

‘ಸ್ವ ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ‘ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ’ಗೆ ಅರ್ಜಿ ಆಹ್ವಾನ

ಪಟಾಕಿ ನಿರ್ಬಂಧ ವಿಚಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಈ ತಿರುಗೇಟು ಕೊಟ್ಟ ‘ಸಚಿವ ಈಶ್ವರ್ ಖಂಡ್ರೆ’

Share. Facebook Twitter LinkedIn WhatsApp Email

Related Posts

‘SC ಒಳಮೀಸಲಾತಿ’ ವಿಚಾರ: ಹೀಗಿದೆ ವಿಧಾನಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಮಾತಿನ ಹೈಲೈಟ್ಸ್

20/08/2025 4:19 PM3 Mins Read

BREAKING: ಒಳ ಮೀಸಲಾತಿ ಹೋರಾಟದ ಮೊಕದ್ದಮೆ ಹಿಂಪಡೆಯಲು ಸರ್ಕಾರ ತೀರ್ಮಾನ: ಸಿಎಂ ಸಿದ್ಧರಾಮಯ್ಯ ಘೋಷಣೆ

20/08/2025 4:16 PM1 Min Read

BREAKING: ವಿಧಾನ ಪರಿಷತ್ತಿನಲ್ಲಿ ‘ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ತಿದ್ದುಪಡಿ ವಿಧೇಯಕ’ ಅಂಗೀಕಾರ

20/08/2025 3:56 PM1 Min Read
Recent News

‘SC ಒಳಮೀಸಲಾತಿ’ ವಿಚಾರ: ಹೀಗಿದೆ ವಿಧಾನಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಮಾತಿನ ಹೈಲೈಟ್ಸ್

20/08/2025 4:19 PM

BREAKING: ಒಳ ಮೀಸಲಾತಿ ಹೋರಾಟದ ಮೊಕದ್ದಮೆ ಹಿಂಪಡೆಯಲು ಸರ್ಕಾರ ತೀರ್ಮಾನ: ಸಿಎಂ ಸಿದ್ಧರಾಮಯ್ಯ ಘೋಷಣೆ

20/08/2025 4:16 PM

BIGG NEWS : ಕ್ರಿಮಿನಲ್ ಪ್ರಕರಣಗಳಲ್ಲಿ ಪಿಎಂ, ಸಿಎಂ & ಸಚಿವರ ಪದಚ್ಯುತಗೊಳಿಸುವ ಮಸೂದೆ ‘ಜೆಪಿಸಿ’ಗೆ ರವಾನೆ

20/08/2025 4:13 PM

BREAKING: ವಿಧಾನ ಪರಿಷತ್ತಿನಲ್ಲಿ ‘ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ತಿದ್ದುಪಡಿ ವಿಧೇಯಕ’ ಅಂಗೀಕಾರ

20/08/2025 3:56 PM
State News
KARNATAKA

‘SC ಒಳಮೀಸಲಾತಿ’ ವಿಚಾರ: ಹೀಗಿದೆ ವಿಧಾನಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಮಾತಿನ ಹೈಲೈಟ್ಸ್

By kannadanewsnow0920/08/2025 4:19 PM KARNATAKA 3 Mins Read

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ- ಸರ್ಕಾರದ ತೀರ್ಮಾನ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸಭೆಯಲ್ಲಿ ಮಾತನಾಡಿದರು. ಅವರ ಮಾತಿನ ಪ್ರಮುಖ…

BREAKING: ಒಳ ಮೀಸಲಾತಿ ಹೋರಾಟದ ಮೊಕದ್ದಮೆ ಹಿಂಪಡೆಯಲು ಸರ್ಕಾರ ತೀರ್ಮಾನ: ಸಿಎಂ ಸಿದ್ಧರಾಮಯ್ಯ ಘೋಷಣೆ

20/08/2025 4:16 PM

BREAKING: ವಿಧಾನ ಪರಿಷತ್ತಿನಲ್ಲಿ ‘ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ತಿದ್ದುಪಡಿ ವಿಧೇಯಕ’ ಅಂಗೀಕಾರ

20/08/2025 3:56 PM

ಆ.27 ರಿಂದ ಸೆ.15ರವರೆಗೆ ಕಲರ್ ಪೇಪರ್ ಬ್ಲಾಸ್ಟಿಂಗ್ /ಸಿಡಿಮದ್ದು ನಿಷೇಧ: ಶಿವಮೊಗ್ಗ DC ಆದೇಶ

20/08/2025 3:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.