ಶಿವಮೊಗ್ಗ: ‘ಸಾಗರ ಗಂಗೋತ್ರಿ B.Ed’ ಕಾಲೇಜಿನ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ‘ಕುವೆಂಪು ವಿವಿ’ ಅನುಮತಿ

ಶಿವಮೊಗ್ಗ: 2023-24ನೇ ಸಾಲಿನ ಪ್ರಥಮ ಸೆಮಿಸ್ಟರ್ ಬಿಇಡಿ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಬರೆಯುವುದಕ್ಕೆ ಕುವೆಂಪು ವಿಶ್ವವಿದ್ಯಾಲಯವು ಕರ್ನಾಟಕ ಹೈಕೋರ್ಟ್ ಆದೇಶದ ಮೇರೆಗೆ ಅವಕಾಶ ಮಾಡಿಕೊಟ್ಟಿರುವುದಾಗಿ ತಿಳಿದು ಬಂದಿದೆ. NCTEಯಿಂದ ಶಿವಮೊಗ್ಗ ಜಿಲ್ಲೆಯ ಸಾಗರದ ಉಳ್ಳೂರಿನಲ್ಲಿರುವಂತ ಸಾಗರ ಗಂಗೋತ್ರಿ ಶಿಕ್ಷಣ ಮಹಾವಿದ್ಯಾಲಯದ ಮಾನ್ಯತೆಯನ್ನು ರದ್ದುಗೊಳಿಸಲಾಗಿತ್ತು. ಹೀಗಾಗಿ ದಿನಾಂಕ 14-12-2023ರಲ್ಲಿ ಕುವೆಂಪು ವಿಶ್ವವಿದ್ಯಾಲಯದಿಂದ ಸಾಗರ ಗಂಗೋತ್ರಿ ಶಿಕ್ಷಣ ಮಹಾವಿದ್ಯಾಲಯದ ಸಂಯೋಜನೆಯನ್ನು ಮುಂದಿನ ಆದೇಶದವರೆಗೂ ರದ್ದುಪಡಿಸಲಾಗಿದೆ ಎಂಬುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿತ್ತು. ಇದಷ್ಟೇ ಅಲ್ಲದೇ 2023-24ನೇ ಸಾಲಿನಿಂದ ಬಿ.ಎಡ್ ಗೆ ಹೊಸ … Continue reading ಶಿವಮೊಗ್ಗ: ‘ಸಾಗರ ಗಂಗೋತ್ರಿ B.Ed’ ಕಾಲೇಜಿನ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ‘ಕುವೆಂಪು ವಿವಿ’ ಅನುಮತಿ