Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
vidhana soudha

ದೇವಾಲಯಗಳ `ಆಸ್ತಿ’ ಕಬಳಿಸಿದವರಿಗೆ ಬಿಗ್ ಶಾಕ್ : ರಾಜ್ಯ ಸರ್ಕಾರದಿಂದ ಬರೋಬ್ಬರಿ 4 ಸಾವಿರ ಎಕರೆ ಭೂಮಿ ಮರುಸ್ವಾಧೀನ.!

12/08/2025 6:33 AM

ಉದ್ಯೋಗವಾರ್ತೆ : `SBI’ ನಲ್ಲಿ 6,589 ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ | SBI Recruitment 2025

12/08/2025 6:30 AM

Rain Alert : ರಾಜ್ಯದಲ್ಲಿ ಮುಂದಿನ 5 ದಿನ ಭಾರೀ `ಮಳೆ’ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

12/08/2025 6:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಕಾರ್ಗಲ್ ಪೊಲೀಸ್ ಠಾಣೆಗೆ ನೂತನ ವಾಹನ ಹಸ್ತಾಂತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ
KARNATAKA

ಶಿವಮೊಗ್ಗ: ಕಾರ್ಗಲ್ ಪೊಲೀಸ್ ಠಾಣೆಗೆ ನೂತನ ವಾಹನ ಹಸ್ತಾಂತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

By kannadanewsnow0927/09/2024 9:33 PM

ಶಿವಮೊಗ್ಗ: ಜಿಲ್ಲೆಯಲ್ಲಿ ಸಾಗರ ತಾಲ್ಲೂಕಿನ ಕಾರ್ಗಲ್ ಪೊಲೀಸ್ ಠಾಣೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ನೂತನ ಬೊಲೇರೋ ವಾಹನವನ್ನು ಹಸ್ತಾಂತರಿಸಿದರು.

ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಡಿವೈಎಸ್ಪಿ ಕಚೇರಿಯಲ್ಲಿ ಇಂದು ಕಾರ್ಗಲ್ ಪೊಲೀಸ್ ಠಾಣೆಗೆ ಶಾಸಕರ ಅನುದಾನದಲ್ಲಿ ಖರೀದಿಸಿದ್ದಂತ ನೂತನ ಬೊಲೇರೋ ವಾಹನವನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಹಸ್ತಾಂತರಿಸಿ, ಹಸಿರು ನಿಶಾನೆ ತೋರಿದರು. ಈ ಬಳಿಕ ಮಾತನಾಡಿದಂತ ಅವರು, ಕಾರ್ಗಲ್ ಠಾಣೆಯ ವ್ಯಾಪ್ತಿಯು ಕಾರ್ಗಲ್, ಬಾರಂಗಿ, ಜೋಗಾ ಒಳಗೊಂಡು 170 ಕಿ.ಮೀ ವ್ಯಾಪ್ತಿಯನ್ನು ಒಳಗೊಂಡಿದೆ. ಈ ಠಾಣೆಯಲ್ಲಿ ವಾಹನ ಹಳೆಯದಾಗಿದ್ದು ಕಂಡು ನಾನೇ ಒಂದು ದಿನ ಹೊಸ ವಾಹನ ಕೊಡಿಸುವುದಾಗಿ ಹೇಳಿದ್ದೆ. ಅದರಂತೆ ಇಂದು ಹೊಸ ವಾಹನವನ್ನು ಹಸ್ತಾಂತರಿಸಿದ್ದೇನೆ. ಇನ್ಮುಂದೆ ಜನತೆಯ ಕಷ್ಟಕ್ಕೆ ಸ್ಪಂದಿಸುವಂತ ಕೆಲಸ ತ್ವರಿತವಾಗಲಿ ಎಂದರು.

ಬಾರಂಗಿ ಹೋಬಳಿಯ ಕಟ್ಟಿನಕಾರಿಯಲ್ಲಿ ಹೊಸದಾಗಿ ಪೊಲೀಸ್ ಠಾಣೆ ನೀಡಬೇಕು ಎಂಬುದು ಆ ಭಾಗದ ಜನರ ಒತ್ತಾಯ, ಮನವಿಯಾಗಿದೆ. ಈಗಾಗಲೇ ಗೃಹ ಸಚಿವರೊಂದಿಗೆ ಒಂದು ಬಾರಿ ಮಾತನಾಡಿದ್ದೇನೆ. ಅವರು ಸಕಾರಾತ್ಮಕವಾಗಿಯೇ ಸ್ಪಂದಿಸಿದ್ದಾರೆ ಎಂದು ಹೇಳಿದರು.

ಶಿವಮೊಗ್ಗ ನಗರ, ಸಾಗರ ನಗರದಲ್ಲಿ ಈ ಬಾರಿ ಗಣೇಶ ಮೂರ್ತಿ ವಿಸರ್ಜನೆಯ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇದಕ್ಕೆ ಕಾರಣವಾದಂತ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್ ಅವರಿಗೆ ಧನ್ಯವಾದಗಳನ್ನು ತಿಳಿಸಿದರು.

ಇದೇ ವೇಳೆ ಮಾತನಾಡಿದಂತ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರು, ಪೊಲೀಸ್ ಇಲಾಖೆಗೆ ಮೊಬೈಲಿಟಿ ತುಂಬಾನೇ ಇಂಪಾರ್ಡೆಂಟ್ ಆಗಿದೆ. ಕಾರ್ಗಲ್ ಮಲೆನಾಡಿನ ಭಾಗವಾಗಿದ್ದು, ಯಾವುದೇ ಘಟನೆಯಾದಾಗ ಅಲ್ಲಿಗೆ ತೆರಳಲು ವಾಹನದ ತುರ್ತು ಅವಶ್ಯಕತೆ ಇತ್ತು. ಅದನ್ನು ಇಂದು ಶಾಸಕರು ಒದಗಿಸಿಕೊಟ್ಟಿದ್ದಾರೆ ಎಂದರು.

ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಉತ್ತಮ ಕೆಲಸ ಕಾರ್ಯ ಮಾಡುತ್ತಿದ್ದಾರೆ. ಪೊಲೀಸ್ ಇಲಾಖೆಗೆ ಬೇಕಿದ್ದಂತ ವಾಹನವನ್ನು ಇಂದು ಹಸ್ತಾಂತರಿಸಿದ್ದಾರೆ. ಇಂತಹ ಶಾಸಕರಿಗೆ ಇಲಾಖೆಯ ವತಿಯಿಂದ ಹೃತ್ಪೂರ್ವಕ ಧನ್ಯವಾದ ಅರ್ಪಿಸಿದರು.

ಈ ಸಂದರ್ಭದಲ್ಲಿ ಡಿವೈಎಸ್‌ಪಿ ಗೋಪಾಲಕೃಷ್ಣ ನಾಯಕ್, ಸಾಗರ ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಗಳಾದ ಮಹಾಬಲೇಶ್ವರ  ನಾಯ್ಕ್, ಸಾಗರ ಟೌನ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಸೀತಾರಾಮ್,  ಸಬ್ ಇನ್ಸ್ ಪಕ್ಟರ್ ಹೊಳಬಸಪ್ಪ ಹೋಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

‘CBI ತನಿಖೆ’ಗೆ ಕೊಟ್ಟ ಎಲ್ಲಾ ‘ಕೇಸ್’ನಲ್ಲೂ ನ್ಯಾಯ ಸಿಕ್ಕಿದ್ಯಾ?: ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನೆ

ರಾಜ್ಯದ ಜನತೆಗೆ ಬಿಗ್ ಶಾಕ್ ; 10 ದಿನಗಳಲ್ಲಿ ‘ಅಡುಗೆ ಎಣ್ಣೆ’ ಬೆಲೆ ಶೇ.20ರಷ್ಟು ಹೆಚ್ಚಳ

Good News: ರೈತರಿಗೆ ಗುಡ್ ನ್ಯೂಸ್: ಸಂಪೂರ್ಣ, ಕನಿಷ್ಠ ದಾಖಲೆ ಹೊಂದಿದ್ದರೂ ‘ದರ್ಖಾಸ್ತು ಪೋಡಿ’- ಸಚಿವ ಕೃಷ್ಣ ಭೈರೇಗೌಡ

Share. Facebook Twitter LinkedIn WhatsApp Email

Related Posts

vidhana soudha

ದೇವಾಲಯಗಳ `ಆಸ್ತಿ’ ಕಬಳಿಸಿದವರಿಗೆ ಬಿಗ್ ಶಾಕ್ : ರಾಜ್ಯ ಸರ್ಕಾರದಿಂದ ಬರೋಬ್ಬರಿ 4 ಸಾವಿರ ಎಕರೆ ಭೂಮಿ ಮರುಸ್ವಾಧೀನ.!

12/08/2025 6:33 AM1 Min Read

Rain Alert : ರಾಜ್ಯದಲ್ಲಿ ಮುಂದಿನ 5 ದಿನ ಭಾರೀ `ಮಳೆ’ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

12/08/2025 6:30 AM1 Min Read

ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದಿಂದ `ಭೂ ಒಡೆತನ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

12/08/2025 6:26 AM2 Mins Read
Recent News
vidhana soudha

ದೇವಾಲಯಗಳ `ಆಸ್ತಿ’ ಕಬಳಿಸಿದವರಿಗೆ ಬಿಗ್ ಶಾಕ್ : ರಾಜ್ಯ ಸರ್ಕಾರದಿಂದ ಬರೋಬ್ಬರಿ 4 ಸಾವಿರ ಎಕರೆ ಭೂಮಿ ಮರುಸ್ವಾಧೀನ.!

12/08/2025 6:33 AM

ಉದ್ಯೋಗವಾರ್ತೆ : `SBI’ ನಲ್ಲಿ 6,589 ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ | SBI Recruitment 2025

12/08/2025 6:30 AM

Rain Alert : ರಾಜ್ಯದಲ್ಲಿ ಮುಂದಿನ 5 ದಿನ ಭಾರೀ `ಮಳೆ’ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

12/08/2025 6:30 AM

ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದಿಂದ `ಭೂ ಒಡೆತನ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

12/08/2025 6:26 AM
State News
vidhana soudha KARNATAKA

ದೇವಾಲಯಗಳ `ಆಸ್ತಿ’ ಕಬಳಿಸಿದವರಿಗೆ ಬಿಗ್ ಶಾಕ್ : ರಾಜ್ಯ ಸರ್ಕಾರದಿಂದ ಬರೋಬ್ಬರಿ 4 ಸಾವಿರ ಎಕರೆ ಭೂಮಿ ಮರುಸ್ವಾಧೀನ.!

By kannadanewsnow5712/08/2025 6:33 AM KARNATAKA 1 Min Read

ಬೆಂಗಳೂರು : ರಾಜ್ಯದ ದೇವಸ್ಥಾನಗಳ ಅಸ್ತಿ ಕಬಳಿಸಿದವರಿಗೆ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಶೀಘ್ರವೇ ಮುಜರಾಯಿ ಇಲಾಖೆಯಿಂದ ಬರೋಬ್ಬರಿ 4,000…

Rain Alert : ರಾಜ್ಯದಲ್ಲಿ ಮುಂದಿನ 5 ದಿನ ಭಾರೀ `ಮಳೆ’ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

12/08/2025 6:30 AM

ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದಿಂದ `ಭೂ ಒಡೆತನ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

12/08/2025 6:26 AM

ಕರ್ನಾಟಕದಲ್ಲಿ ‘SC ಒಳ ಮೀಸಲಾತಿ’ ಜಾರಿಗೆ ಮುಹೂರ್ತ ಫಿಕ್ಸ್: ಆ.16ರಂದು ‘ವಿಶೇಷ ಸಚಿವ ಸಂಪುಟ ಸಭೆ’ ನಿಗದಿ

12/08/2025 6:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.