ಶಿವಮೊಗ್ಗ: ಕಾರ್ಗಲ್ ಪೊಲೀಸ್ ಠಾಣೆಗೆ ನೂತನ ವಾಹನ ಹಸ್ತಾಂತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ಜಿಲ್ಲೆಯಲ್ಲಿ ಸಾಗರ ತಾಲ್ಲೂಕಿನ ಕಾರ್ಗಲ್ ಪೊಲೀಸ್ ಠಾಣೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ನೂತನ ಬೊಲೇರೋ ವಾಹನವನ್ನು ಹಸ್ತಾಂತರಿಸಿದರು. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಡಿವೈಎಸ್ಪಿ ಕಚೇರಿಯಲ್ಲಿ ಇಂದು ಕಾರ್ಗಲ್ ಪೊಲೀಸ್ ಠಾಣೆಗೆ ಶಾಸಕರ ಅನುದಾನದಲ್ಲಿ ಖರೀದಿಸಿದ್ದಂತ ನೂತನ ಬೊಲೇರೋ ವಾಹನವನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಹಸ್ತಾಂತರಿಸಿ, ಹಸಿರು ನಿಶಾನೆ ತೋರಿದರು. ಈ ಬಳಿಕ ಮಾತನಾಡಿದಂತ ಅವರು, ಕಾರ್ಗಲ್ ಠಾಣೆಯ ವ್ಯಾಪ್ತಿಯು ಕಾರ್ಗಲ್, ಬಾರಂಗಿ, ಜೋಗಾ ಒಳಗೊಂಡು 170 ಕಿ.ಮೀ ವ್ಯಾಪ್ತಿಯನ್ನು ಒಳಗೊಂಡಿದೆ. ಈ ಠಾಣೆಯಲ್ಲಿ ವಾಹನ … Continue reading ಶಿವಮೊಗ್ಗ: ಕಾರ್ಗಲ್ ಪೊಲೀಸ್ ಠಾಣೆಗೆ ನೂತನ ವಾಹನ ಹಸ್ತಾಂತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ