Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹೊಟೇಲ್ ಮಾಲೀಕರಿಗೆ ಗುಡ್ ನ್ಯೂಸ್ ; ಮತ್ತೆ ಶೇ.20ರಷ್ಟು ಹೆಚ್ಚುವರಿ ‘ಸಿಲೆಂಡರ್ ಪೂರೈಕೆ’ಗೆ ಕೇಂದ್ರ ಸರ್ಕಾರ ಅಸ್ತು

21/03/2026 6:07 PM

7 ಜನ ವಿದ್ಯಾರ್ಥಿಗಳಿಗೆ ಮನಸೋಇಚ್ಛೆ ಥಳಿಸಿದ ಆರೋಪ: ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

21/03/2026 6:01 PM

ಬೆಂಗಳೂರಿನ ಲಗ್ಗೇರೆಯಲ್ಲಿ ಬೀದಿನಾಯಿ ಅಟ್ಟಹಾಸ; ಒಂದೇ ದಿನ ಐವರಿಗೆ ಕಚ್ಚಿ ಗಂಭೀರ ಗಾಯ!

21/03/2026 5:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ‘ಸಾಗರ ಮೊಗವೀರ ಸಂಘ’ದಿಂದ ಕಷ್ಟದಲ್ಲಿದ್ದವರಿಗೆ ಆರ್ಥಿಕ ನೆರವು, ಧನ್ಯವಾದ ತಿಳಿಸಿದ ಜನತೆ
KARNATAKA

ಶಿವಮೊಗ್ಗ: ‘ಸಾಗರ ಮೊಗವೀರ ಸಂಘ’ದಿಂದ ಕಷ್ಟದಲ್ಲಿದ್ದವರಿಗೆ ಆರ್ಥಿಕ ನೆರವು, ಧನ್ಯವಾದ ತಿಳಿಸಿದ ಜನತೆ

By kannadanewsnow0917/09/2024 9:48 PM

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕು ಮೊಗವೀರ ಸಂಘದಿಂದ ಕಷ್ಟದಲ್ಲಿದ್ದಂತ ಕೆಲ ಸಮುದಾಯದ ಜನರಿಗೆ ಆರ್ಥಿಕವಾಗಿ ನೆರವು ನೀಡಲಾಗಿದೆ. ಹೀಗೆ ಕಷ್ಟದಲ್ಲಿ ಸಹಾಯ ಮಾಡಿದಂತ ಸಂಘಕ್ಕೆ ಅಷ್ಟೇ ವಿನಮ್ರವಾಗಿ ಸಹಾಯ ಪಡೆದವರು ಧನ್ಯವಾದವನ್ನು ಅರ್ಪಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮೊಗವೀರ ಸಮಾಜದ ಜನತೆ ಕಡಿಮೆ ಇದ್ದರು ಸಹ, ಸಾಗರ ತಾಲೂಕಿನಲ್ಲಿ ತನ್ನದೆ ಆದ ಚಾಪು ಮುಡಿಸಿದೆ. ಶಿಕ್ಷಣದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನ ಮಾಡುವುದು. ಪ್ರತಿವರ್ಷ ನೋಟ್ ಬುಕ್ ವಿತರಣೆ. ವಿದ್ಯಾರ್ಥಿ ವೇತನ. ಸಮಾಜದವರು ತೀರಿಕೊಂಡಾಗ ಶವ ಸಂಸ್ಕಾರಕ್ಕೆ ಧನ ಸಹಾಯ ಮಾಡುವುದು ಮೊಗವೀರ ಸಮಾಜದ ಗುರಿಯಾಗಿದೆ ಹಾಗೂ ಮಾಡುತ್ತಾ ಬರುತ್ತಿದೆ.

ಮತ್ತೆ ಮುಂದೆ ಒಂದು ಹೆಜ್ಜೆ ಇಟ್ಟ ಮೊಗವೀರ ಸಮಾಜ

ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಕೆಲವರು ಭೀಕರ ಕಾಯಿಲೆಯಿಂದ ಬಳಲುತ್ತಿರುವುದನ್ನು ಗಮನಿಸಿ, ಸಂಘದ ವತಿಯಿಂದ ಧನ ಸಹಾಯ ಮಾಡಲಾಗುತ್ತಿದೆ. ದೊಡ್ಡ ಪ್ರಮಾಣದ ಖಾಯಿಲೆ ಇದ್ದಾಗ ತುಂಬಾ ಹಣ ಖರ್ಚಾಗಿ, ಆಸ್ಪತ್ರೆ ಬಿಲ್ ನೋಡಿ ಅಲ್ಪ ಪ್ರಮಾಣದ ಸಹಾಯ ಧನ ನೀಡಲಾಗುತ್ತಿದೆ. ಕಡುಬಡತನದಲ್ಲಿ ಇದ್ದವರಿಗೆ ಮತ್ತು ಕೂಲಿ ನಾಲಿ ಮಾಡಿ ಬದುಕುವವರಿಗೆ ಇದರಿಂದ ಸಹಾಯವಾಗುತ್ತಿದೆ.

ನಿನ್ನೆ ದಿನ ಸಾಗರ ತಾಲೂಕಿನಲ್ಲಿ ಅತಿ ಹೆಚ್ಚು ಕಾಯಿಲೆಗಳಿಂದ ಬಳಲುತಿದ್ದವರಿಗೆ ಅದರಲ್ಲೂ ಕೂಲಿ ಮಾಡುವ ಕುಟುಂಬದವರಿಗೆ ಸಾಗರ ತಾಲೂಕು ಮೊಗವೀರ ಸಮಾಜದ ಅಧ್ಯಕ್ಷರಾದ ನಾಗರಾಜ್ ಬಿಲಗುಂಜಿ ಅವರು ಸರ್ವ ಸದಸ್ಯರ ಜೊತೆಗೆ ಸಮಾಲೋಚನೆ ಮಾಡಿ ಎಲ್ಲರ ಅಭಿಪ್ರಾಯ ಪಡೆದು ಅಲ್ಪ ಮಟ್ಟದ ಧನ ಸಹಾಯ ಮಾಡಿದ್ದಾರೆ.

ಈ ಕಾರ್ಯ ಮುಂದುವರೆಯಲಿ

ವೈಯಕ್ತಿಕವಾಗಿ ಸಂಘದ ಕೆಲವು ಪ್ರಮುಖರು ಧನ ಸಹಾಯ ಮಾಡಿದ್ದಾರೆ. ಇಂತಹ ಉತ್ತಮ ಕಾರ್ಯ ಮಾಡಿ, ನೋಂದವರಿಗೆ, ಆರ್ಥಿಕವಾಗಿ ಕಷ್ಟದಲ್ಲಿದ್ದವರಿಗೆ ನೆರವಾಗಿ, ಬೆನ್ನೆಲುಭಾಗಿ, ನಾವಿದ್ದೇವೆ ಎಂದ ಸಾಗರ ತಾಲ್ಲೂಕು ಮೊಗವೀರ ಸಂಘದ ಅಧ್ಯಕ್ಷರು ಮತ್ತು ಎಲ್ಲಾ ಪದಾಧಿಕಾರಿಗಳಿಗೆ ಜನರು ಧನ್ಯವಾದಗಳನ್ನು ತಿಳಿಸಿದ್ದಾರೆ. ಈ ಕಾರ್ಯ ಮುಂದೆ ಮುಂದುವರೆಯಲಿ ಎಂಬುದಾಗಿ ಆಶಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

ಶಿವಮೊಗ್ಗ: ಸಾಗರ ತಾಲ್ಲೂಕಲ್ಲಿ ಅಕ್ರಮ ಮದ್ಯ ಮಾರಾಟ ವಿರುದ್ಧ ಅಬಕಾರಿ ಇನ್ಸ್ ಪೆಕ್ಟರ್ ಸಮರ, ಐವತ್ತು ಲೀಟರ್ ಎಣ್ಣೆ ಸೀಜ್

‘ವಖ್ಫ್ ಬೋರ್ಡ್’ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್

BREAKING : ದೇಶಾದ್ಯಂತ ‘ಬುಲ್ಡೋಜರ್ ಕಾರ್ಯಚರಣೆ’ಗೆ ‘ಸುಪ್ರೀಂಕೋರ್ಟ್’ ತಡೆ

Share. Facebook Twitter LinkedIn WhatsApp Email

Related Posts

7 ಜನ ವಿದ್ಯಾರ್ಥಿಗಳಿಗೆ ಮನಸೋಇಚ್ಛೆ ಥಳಿಸಿದ ಆರೋಪ: ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

21/03/2026 6:01 PM1 Min Read

ಬೆಂಗಳೂರಿನ ಲಗ್ಗೇರೆಯಲ್ಲಿ ಬೀದಿನಾಯಿ ಅಟ್ಟಹಾಸ; ಒಂದೇ ದಿನ ಐವರಿಗೆ ಕಚ್ಚಿ ಗಂಭೀರ ಗಾಯ!

21/03/2026 5:49 PM1 Min Read

ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ; 25ಕ್ಕೂ ಹೆಚ್ಚು ಜನರಿಗೆ ಗಾಯ, ಐವರ ಸ್ಥಿತಿ ಗಂಭೀರ

21/03/2026 5:45 PM1 Min Read
Recent News

BREAKING : ಹೊಟೇಲ್ ಮಾಲೀಕರಿಗೆ ಗುಡ್ ನ್ಯೂಸ್ ; ಮತ್ತೆ ಶೇ.20ರಷ್ಟು ಹೆಚ್ಚುವರಿ ‘ಸಿಲೆಂಡರ್ ಪೂರೈಕೆ’ಗೆ ಕೇಂದ್ರ ಸರ್ಕಾರ ಅಸ್ತು

21/03/2026 6:07 PM

7 ಜನ ವಿದ್ಯಾರ್ಥಿಗಳಿಗೆ ಮನಸೋಇಚ್ಛೆ ಥಳಿಸಿದ ಆರೋಪ: ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

21/03/2026 6:01 PM

ಬೆಂಗಳೂರಿನ ಲಗ್ಗೇರೆಯಲ್ಲಿ ಬೀದಿನಾಯಿ ಅಟ್ಟಹಾಸ; ಒಂದೇ ದಿನ ಐವರಿಗೆ ಕಚ್ಚಿ ಗಂಭೀರ ಗಾಯ!

21/03/2026 5:49 PM

ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ; 25ಕ್ಕೂ ಹೆಚ್ಚು ಜನರಿಗೆ ಗಾಯ, ಐವರ ಸ್ಥಿತಿ ಗಂಭೀರ

21/03/2026 5:45 PM
State News
KARNATAKA

7 ಜನ ವಿದ್ಯಾರ್ಥಿಗಳಿಗೆ ಮನಸೋಇಚ್ಛೆ ಥಳಿಸಿದ ಆರೋಪ: ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

By kannadanewsnow0921/03/2026 6:01 PM KARNATAKA 1 Min Read

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಶಾಲೆಯೊಂದರಲ್ಲಿ ಏಳು ಮಂದಿ ವಿದ್ಯಾರ್ಥಿಗಳ ಮೇಲೆ ಪ್ರಾಂಶುಪಾಲರು ಹಾಗೂ ಶಿಕ್ಷಕರು ಅಮಾನುಷವಾಗಿ…

ಬೆಂಗಳೂರಿನ ಲಗ್ಗೇರೆಯಲ್ಲಿ ಬೀದಿನಾಯಿ ಅಟ್ಟಹಾಸ; ಒಂದೇ ದಿನ ಐವರಿಗೆ ಕಚ್ಚಿ ಗಂಭೀರ ಗಾಯ!

21/03/2026 5:49 PM

ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ; 25ಕ್ಕೂ ಹೆಚ್ಚು ಜನರಿಗೆ ಗಾಯ, ಐವರ ಸ್ಥಿತಿ ಗಂಭೀರ

21/03/2026 5:45 PM

ಬೆಂಗಳೂರಲ್ಲಿ ನೀರಿನ ಬಿಲ್​ ಬಾಕಿದಾರರಿಗೆ BWSSB ಯುಗಾದಿ ಗಿಫ್ಟ್: 3 ತಿಂಗಳಲ್ಲಿ ಅಸಲು ಪಾವತಿಸಿದರೆ ಬಡ್ಡಿ ಮನ್ನಾ!

21/03/2026 5:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.