Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

VIDEO : ಬಿಹಾರದಲ್ಲಿ ರ್ಯಾಲಿ ವೇಳೆ ‘ಪೊಲೀಸ್ ಪೇದೆ’ಗೆ ಡಿಕ್ಕಿ ಹೊಡೆದ ‘ರಾಹುಲ್ ಗಾಂಧಿ ಕಾರು’, ವಿಡಿಯೋ ವೈರಲ್

19/08/2025 3:36 PM

ಬೆಂಗಳೂರು ಸಿಲಿಂಡರ್ ಸ್ಪೋಟ ಕೇಸ್: ರಾತ್ರಿಯೆಲ್ಲಾ ಗ್ಯಾಸ್ ಸೋರಿಕೆಯಾಗಿ ಬ್ಲಾಸ್ಟ್

19/08/2025 3:21 PM

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ

19/08/2025 3:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ನಾಳೆ ಬೆಳಿಗ್ಗೆ 10 ಗಂಟೆಯಿಂದ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಶಿವಮೊಗ್ಗ: ನಾಳೆ ಬೆಳಿಗ್ಗೆ 10 ಗಂಟೆಯಿಂದ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0922/12/2024 2:21 PM

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯ ಎನ್.ಟಿ.ರಸ್ತೆಯಲ್ಲಿ ನ್ಯಾಷನಲ್ ಹೈವೇ ಕಾಮಗಾರಿ ಇರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಪ್ರದೇಶಗಳಾದ ಹರಕೆರೆ, ಬೆನಕೇಶ್ವರ ರೈಸ್‌ಮಿಲ್, ಶಂಕರ ಕಣ್ಣಿನ ಆಸ್ಪತ್ರೆ, ಎನ್.ಹೆಚ್.ಆಸ್ಪತ್ರೆ, ಅನ್ನಪೂರ್ಣೇಶ್ವರಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡಿ.23 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಗಣಿತ ದಿನಾಚರಣೆ

ಶ್ರೀನಿವಾಸ ರಾಮಾನುಜನ್, ಗಣಿತ ಶಾಸ್ತ್ರಜ್ಞರು ಇವರ ಹುಟ್ಟುಹಬ್ಬದ ಸವಿನೆನಪಿಗಾಗಿ ಡಿಸೆಂಬರ್ 22 ರಂದು ದೇಶಾದ್ಯಂತ ರಾಷ್ಟ್ರೀಯ ಗಣಿತ ದಿನಾಚರಣೆಯಾಗಿ ಆಚರಣೆ ಮಾಡಲಾಗುತ್ತಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಬೆಂಗಳೂರು ಇವರ ಸಹಯೋಗದೊಂದಿಗೆ ಡಿ.23 ರಂದು ಬೆಳಗ್ಗೆ 10.30 ಯಿಂದ ಮದ್ಯಾಹ್ನ 1.00ಗಂಟೆಯವರೆಗೆ ನಗರದ ದುರ್ಗಿಗುಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.

ಅಂದು ಕೇಶವ ಪ್ರಸಾದ್ ಎಸ್. ಸಹ ಶಿಕ್ಷಕರು (ಗಣಿತ), ಡಿವಿಎಸ್ ಸಂಯುಕ್ತ ಪದವಿಪೂರ್ವ ಕಾಲೇಜು (ಪ್ರೌಡಶಾಲಾ ವಿಭಾಗ), ಶಿವಮೊಗ್ಗ ಶ್ರೀಮತಿ ಪೂರ್ಣಿಮಾ, ಸಹ ಶಿಕ್ಷಕರು (ಗಣಿತ), ಸಿಲ್ವರ್ ಜ್ಯೂಬಲಿ ಸರ್ಕಾರಿ ಸರ್ಕಾರಿ ಪ್ರೌಡಶಾಲೆ, ಭದ್ರಾವತಿ ಗಣಿತದ ಸಂಪನ್ಮೂಲ ವ್ಯಕ್ತಿಗಳು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಉತ್ತಮ ಕೌಶಲ್ಯ. ಹೊಸ ಕಲಿಕಾ ಅಭ್ಯಾಸ ಮತ್ತು ಗಣಿತದಬಗ್ಗೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

BREAKING : ಕಲಬುರ್ಗಿಯ ‘ಹೈಟೆಕ್ ಜಯದೇವ ಹೃದ್ರೋಗ’ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದ CM ಸಿದ್ದರಾಮಯ್ಯ

‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆಗಳು ಸಂಸತ್ತಿನಲ್ಲಿ ಅಂಗೀಕಾರಗೊಳ್ಳುವ ಸಾಧ್ಯತೆಯಿಲ್ಲ: ದಿಗ್ವಿಜಯ್ ಸಿಂಗ್

Share. Facebook Twitter LinkedIn WhatsApp Email

Related Posts

ಬೆಂಗಳೂರು ಸಿಲಿಂಡರ್ ಸ್ಪೋಟ ಕೇಸ್: ರಾತ್ರಿಯೆಲ್ಲಾ ಗ್ಯಾಸ್ ಸೋರಿಕೆಯಾಗಿ ಬ್ಲಾಸ್ಟ್

19/08/2025 3:21 PM1 Min Read

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ

19/08/2025 3:16 PM1 Min Read

ಗೊಂದಲದಲ್ಲಿ ಧರ್ಮಸ್ಥಳ: ಸುಳ್ಳಿನ ಜಾಲದಿಂದ ದೇವಾಲಯದ ಪರಂಪರೆ ಹೇಗೆ ಕಳಂಕಿತವಾಗುತ್ತದೆ

19/08/2025 2:39 PM2 Mins Read
Recent News

VIDEO : ಬಿಹಾರದಲ್ಲಿ ರ್ಯಾಲಿ ವೇಳೆ ‘ಪೊಲೀಸ್ ಪೇದೆ’ಗೆ ಡಿಕ್ಕಿ ಹೊಡೆದ ‘ರಾಹುಲ್ ಗಾಂಧಿ ಕಾರು’, ವಿಡಿಯೋ ವೈರಲ್

19/08/2025 3:36 PM

ಬೆಂಗಳೂರು ಸಿಲಿಂಡರ್ ಸ್ಪೋಟ ಕೇಸ್: ರಾತ್ರಿಯೆಲ್ಲಾ ಗ್ಯಾಸ್ ಸೋರಿಕೆಯಾಗಿ ಬ್ಲಾಸ್ಟ್

19/08/2025 3:21 PM

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ

19/08/2025 3:16 PM

BREAKING : 2025ರ ಏಷ್ಯಾಕಪ್’ಗೆ ಟೀಂ ಇಂಡಿಯಾ ಪ್ರಕಟ ; ಸೂರ್ಯಕುಮಾರ್ ನಾಯಕ, ಕನ್ನಡಿಗ ಕೆ.ಎಲ್ ರಾಹುಲ್’ಗಿಲ್ಲ ಸ್ಥಾನ

19/08/2025 3:04 PM
State News
KARNATAKA

ಬೆಂಗಳೂರು ಸಿಲಿಂಡರ್ ಸ್ಪೋಟ ಕೇಸ್: ರಾತ್ರಿಯೆಲ್ಲಾ ಗ್ಯಾಸ್ ಸೋರಿಕೆಯಾಗಿ ಬ್ಲಾಸ್ಟ್

By kannadanewsnow0919/08/2025 3:21 PM KARNATAKA 1 Min Read

ಬೆಂಗಳೂರು: ನಗರದ ವಿಲ್ಸನ್ ಗಾರ್ಡನ್ ಬಳಿಯ ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಲಿಂಡರ್ ಸ್ಪೋಟ ಘಟನೆ ನಡೆದಿತ್ತು. ಈ ದುರಂತಕ್ಕೆ…

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ

19/08/2025 3:16 PM

ಗೊಂದಲದಲ್ಲಿ ಧರ್ಮಸ್ಥಳ: ಸುಳ್ಳಿನ ಜಾಲದಿಂದ ದೇವಾಲಯದ ಪರಂಪರೆ ಹೇಗೆ ಕಳಂಕಿತವಾಗುತ್ತದೆ

19/08/2025 2:39 PM
Dharmasthala

ಧರ್ಮಸ್ಥಳದ ನ್ಯಾಯ ಸಂಪ್ರದಾಯದ ಮೇಲೆ ದಾಳಿ,,,,!

19/08/2025 2:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.