Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಮೆಸೇಜ್ ಕೇಸ್ : ಕೋರ್ಟ್ ಗೆ 473 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

13/03/2026 1:53 PM

BIG NEWS : ವರ್ಗಾವಣೆಗೊಂಡ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಲು ದಿನಾಂಕ ನಿಗದಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ

13/03/2026 1:50 PM

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ನೌಕಾಪಡೆಯದ್ದೇ ಅಧಿಪತ್ಯ: ಹಡಗುಗಳ ಸಂಚಾರಕ್ಕೆ ಇರಾನ್ ಅನುಮತಿ ಕಡ್ಡಾಯ!

13/03/2026 1:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಶಿವಮೊಗ್ಗ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0905/01/2024 3:19 PM

ಶಿವಮೊಗ್ಗ: ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ನಾಳೆ ಹಾಗೂ ನಾಡಿದ್ದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಕುರಿತಂತೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಆಲ್ಕೋಳ ವಿ.ವಿ. ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಜ. 06 ರಂದು ಬೆಳ್ಳಗ್ಗೆ 09-30 ರಿಂದ ಸಂಜೆ 06-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.

ಆಲ್ಕೋಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ರ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪ ನಗರ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್.ಬಿ ಗೋಪಾಳ, ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಾಕೀಯ ಕಾಲೇಜು, ಮಲ್ಲಿಗೇನಹಳ್ಳಿ, ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎ.ಪಿ.ಎಂ.ಸಿ ಲೇಔಟ್(ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರಹೊಸೂರು, ಶಕ್ತಿಧಾಮದಲ್ಲಿ ಕರೆಟ್ ಇರೋದಿಲ್ಲ.

ಇನ್ನೂ ಶಿವಸಾಯಿ ಕಾಸ್ಟಿಂಗ್ ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮ್‍ಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರಿ, ಪೆಸೆಟ್ ಕಾಲೇಜ್, ಕೋಟೆ ಗಂಗೂರು, ಗೆಜ್ಜೇನಹಳ್ಳಿ, ಬಸವಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿ ನಗರ, ಜೆ.ಹೆಚ್. ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60ಅಡಿ ರಸ್ತೆ, ಜೈಲ್ ಸರ್ಕಲ್ ನಲ್ಲಿ ಪವರ್ ಕಟ್ ಆಗಲಿದೆ.

ಇದಲ್ಲದೇ ಆಟೋಕಾಂಪ್ಲೆಕ್ಸ್, ಪೋಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಮೈತ್ರಿ ಅಪಾರ್ಟ್‍ಮೆಂಟ್, ಕನಕ ನಗರ, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದ ನಗರ, ಇಂಡಸ್ಟ್ರಿಯಲ್ ಎರಿಯಾ, ಎ.ಪಿ.ಎಂ.ಸಿ., ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಆಲ್ಕೋಳ ವೃತ್ತ, ಸಹ್ಯಾದ್ರಿನಗರ, ಸಹಕಾರಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸಾಂ ಪ್ರಕಟಣೆ ತಿಳಿಸಿದೆ.

ಜನವರಿ.7ರಂದು ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗದ ಮಾಚೇನಹಳ್ಳಿ ವಿ.ವಿ. ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಜ. 07 ರಂದು ಮ..12-00 ರಿಂದ ಸಂಜೆ 06-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಬಿದರೆ, ನಿದಿಗೆ, ಓತಿಘಟ್ಟ, ಸಿದ್ಧರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಮಲ್ನಾಡ್ ಆಸ್ಪತ್ರೆ, ಜಯಂತಿಗ್ರಾಮ, ಕೆ.ಎಸ್.ಆರ್.ಪಿ. ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸಾಂ ಪ್ರಕಟಣೆ ತಿಳಿಸಿದೆ.

‘KSDL ಕಾರ್ಖಾನೆ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ‘5 ಲಕ್ಷ ವಿಮೆ’ ಸೌಲಭ್ಯ – ಸಚಿವ ಎಂ.ಬಿ ಪಾಟೀಲ

ಸಿಎಂ ಬಗ್ಗೆ ಅವಹೇಳನಕಾರಿ ಹೇಳಿಕೆ:’ಪ್ರತಿಪಕ್ಷ ನಾಯಕ’ ಅಶೋಕ್ ಸೇರಿ 42 ಬಿಜೆಪಿ ನಾಯಕರ ವಿರುದ್ಧ FIR ದಾಖಲು

Share. Facebook Twitter LinkedIn WhatsApp Email

Related Posts

BREAKING : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಮೆಸೇಜ್ ಕೇಸ್ : ಕೋರ್ಟ್ ಗೆ 473 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

13/03/2026 1:53 PM1 Min Read

ಬಡವರ ಪಾಲಿನ ಸಂಜೀವಿನಿ ‘ಅಮೃತಬಳ್ಳಿ’: 70ಕ್ಕೂ ಹೆಚ್ಚು ರೋಗಗಳಿಗೆ ರಾಮಬಾಣ !

13/03/2026 1:16 PM3 Mins Read

BIG NEWS : ಬೆಂಗಳೂರಿಗರಿಗೆ ಬಿಗ್ ಶಾಕ್ : ಇನ್ನು 1 ವಾರ, 10 ದಿನ ಸಿಲಿಂಡರ್ ಸಿಗಲ್ಲ : ಸಚಿವ ಮುನಿಯಪ್ಪ

13/03/2026 1:05 PM1 Min Read
Recent News

BREAKING : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಮೆಸೇಜ್ ಕೇಸ್ : ಕೋರ್ಟ್ ಗೆ 473 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

13/03/2026 1:53 PM

BIG NEWS : ವರ್ಗಾವಣೆಗೊಂಡ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಲು ದಿನಾಂಕ ನಿಗದಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ

13/03/2026 1:50 PM

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ನೌಕಾಪಡೆಯದ್ದೇ ಅಧಿಪತ್ಯ: ಹಡಗುಗಳ ಸಂಚಾರಕ್ಕೆ ಇರಾನ್ ಅನುಮತಿ ಕಡ್ಡಾಯ!

13/03/2026 1:44 PM

BREAKING: ಷೇರು ಮಾರುಕಟ್ಟೆಯಲ್ಲಿ ರಕ್ತಪಾತ: ಒಂದೇ ದಿನದಲ್ಲಿ ಹೂಡಿಕೆದಾರರ ₹5.87 ಲಕ್ಷ ಕೋಟಿ ಭಸ್ಮ | Share Market

13/03/2026 1:35 PM
State News
KARNATAKA

BREAKING : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಮೆಸೇಜ್ ಕೇಸ್ : ಕೋರ್ಟ್ ಗೆ 473 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

By kannadanewsnow0513/03/2026 1:53 PM KARNATAKA 1 Min Read

ಬೆಂಗಳೂರು : ನಟಿ ರಮ್ಯಾಗೆ ಸಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್ ಹಾಕಿದ್ದ ಪ್ರಕರಣದ ಬೆನ್ನೆಲ್ಲೆ, ಜಾಲತಾಣಗಳಲ್ಲಿ ನಟ ದರ್ಶನ್ ಪತ್ನಿ…

ಬಡವರ ಪಾಲಿನ ಸಂಜೀವಿನಿ ‘ಅಮೃತಬಳ್ಳಿ’: 70ಕ್ಕೂ ಹೆಚ್ಚು ರೋಗಗಳಿಗೆ ರಾಮಬಾಣ !

13/03/2026 1:16 PM

BIG NEWS : ಬೆಂಗಳೂರಿಗರಿಗೆ ಬಿಗ್ ಶಾಕ್ : ಇನ್ನು 1 ವಾರ, 10 ದಿನ ಸಿಲಿಂಡರ್ ಸಿಗಲ್ಲ : ಸಚಿವ ಮುನಿಯಪ್ಪ

13/03/2026 1:05 PM

SHOCKING : `TV’ ನೋಡಬೇಡ ಎಂದಿದ್ದಕ್ಕೆ ಶಿರಸಿಯಲ್ಲಿ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

13/03/2026 12:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.