ಶಿವಮೊಗ್ಗ: ಮಾ.6ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-2ರ ಮಂಡ್ಲಿ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ.06 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಪೇಪರ್ ಪ್ಯಾಕೇಜ್, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ, ಗಜಾನನ ಗ್ಯಾರೇಜ್, ಪೀಲೆ ಫ್ಯಾಕ್ಟರಿ, ಸವಾಯಿಪಾಳ್ಯ, ಕುರುಬರ ಪಾಳ್ಯ, ಇಲಿಯಾಜ್‌ನಗರ 1 ರಿಂದ 4ನೇ ಅಡ್ಡರಸ್ತೆ, 100 … Continue reading ಶಿವಮೊಗ್ಗ: ಮಾ.6ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut