Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಕಾನೂನು ಸಂಘರ್ಷಕ್ಕೆ ಒಳಪಟ್ಟ ಮಕ್ಕಳಿಗೆ ‘ಬಾಲಾಪರಾಧಿ’ ಎನ್ನುವಂತಿಲ್ಲ: ಮಕ್ಕಳ ರಕ್ಷಣಾ ನಿರ್ದೇಶನಾಲಯ

09/11/2025 4:58 PM

Good News ; ಈಗ ಬ್ಯಾಂಕ್ ಖಾತೆ ಇಲ್ಲದೆಯೂ ‘UPI’ ಕಾರ್ಯ ನಿರ್ವಹಿಸುತ್ತೆ ; ಮಕ್ಕಳು ಸಹ ಆನ್ಲೈನ್ ಪಾವತಿ ಮಾಡ್ಬೋದು!

09/11/2025 4:45 PM

870 ಕೋಟಿ ವೆಚ್ಚದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

09/11/2025 4:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಶಿವಮೊಗ್ಗ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0920/09/2024 2:27 PM

ಶಿವಮೊಗ್ಗ: ನಗರದಲ್ಲಿ ಮೆಸ್ಕಾಂ ( MESCOM ) ಇಲಾಖೆಯಿಂದ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸೆಪ್ಟೆಂಬರ್ 21ರ ನಾಳೆ, ಸೆಪ್ಟೆಂಬರ್.22ರ ನಾಡಿದ್ದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ.

ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಗಾಜನೂರು ಶಾಖಾ ವ್ಯಾಪ್ತಿಯ ವಿದ್ಯುತ್ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಗ್ರಾಮಗಳಾದ ಗಾಜನೂರು, ಕ್ಯಾಂಪ್ ಮತ್ತು ಡ್ಯಾಂ, ಸಕ್ಕರೆ ಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ, ಕಡೆಕಲ್, ಯರಗನಾಳ್, ಕುಸ್ಕೂರು, ಶ್ರೀಕಂಠಪುರ, ವೀರಾಪುರ, ತಟ್ಟಿಕೆರೆ, ಹೊಸಕೊಪ್ಪ, ಇಂದಿರಾನಗರ, ಹೊಸಹಳ್ಳಿ, ಮುಳ್ಕೆರೆ, ಆನೆಬಿಡಾರ, ತಿಮ್ಕಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸೆ.21 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ನಾಡಿದ್ದು ಈ ಪ್ರದೇಶಗಳಲ್ಲಿ ಪವರ್ ಕಟ್

ಶಿವಮೊಗ್ಗ ತಾಲ್ಲೂಕು, ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಹಳ್ಳಿಗಳಾದ ಕುಂಸಿ, ಬಾಳೆಕೊಪ್ಪ, ಚೋರಡಿ, ತುಲ್ಲೂರು, ಕೋಣಿಹೂಸೂರು, ಹೊರಬೈಲು, ಹಾರಳ್ಳಿ ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಮತ್ತು ಇನ್ನಿತರೆ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ಸೆ. 22 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

BIG NEWS : 3 ತಿಂಗಳಲ್ಲಿ ಪ್ರಪಂಚದ ವಿನಾಶ ಪ್ರಾರಂಭವಾಗುತ್ತದೆ : `ಬಾಬಾ ವಂಗಾ’ ಶಾಕಿಂಗ್ ಭವಿಷ್ಯವಾಣಿ!

BREAKING: ವಿಶ್ವವಿಖ್ಯಾತ ಮೈಸೂರು ದಸರಾವನ್ನು ಹಿರಿಯ ಸಾಹಿತಿ ಹಂ.ಪಾ ನಾಗರಾಜಯ್ಯ ಉದ್ಘಾಟನೆ: ಸಿಎಂ ಸಿದ್ಧರಾಮಯ್ಯ ಘೋಷಣೆ

Share. Facebook Twitter LinkedIn WhatsApp Email

Related Posts

BIG NEWS: ಕಾನೂನು ಸಂಘರ್ಷಕ್ಕೆ ಒಳಪಟ್ಟ ಮಕ್ಕಳಿಗೆ ‘ಬಾಲಾಪರಾಧಿ’ ಎನ್ನುವಂತಿಲ್ಲ: ಮಕ್ಕಳ ರಕ್ಷಣಾ ನಿರ್ದೇಶನಾಲಯ

09/11/2025 4:58 PM1 Min Read

870 ಕೋಟಿ ವೆಚ್ಚದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

09/11/2025 4:40 PM2 Mins Read

ವೈವಾಹಿಕ ಜೀವನಕ್ಕೆ ಕಾಲಿಡಲು ‘ನಟ ಉಗ್ರಂ ಮಂಜು’ ಸಜ್ಜು: ಸಂಧ್ಯಾ ಜೊತೆ ನೆರವೇರಿದ ‘ನಿಶ್ಚಿತಾರ್ಥ’

09/11/2025 4:36 PM1 Min Read
Recent News

BIG NEWS: ಕಾನೂನು ಸಂಘರ್ಷಕ್ಕೆ ಒಳಪಟ್ಟ ಮಕ್ಕಳಿಗೆ ‘ಬಾಲಾಪರಾಧಿ’ ಎನ್ನುವಂತಿಲ್ಲ: ಮಕ್ಕಳ ರಕ್ಷಣಾ ನಿರ್ದೇಶನಾಲಯ

09/11/2025 4:58 PM

Good News ; ಈಗ ಬ್ಯಾಂಕ್ ಖಾತೆ ಇಲ್ಲದೆಯೂ ‘UPI’ ಕಾರ್ಯ ನಿರ್ವಹಿಸುತ್ತೆ ; ಮಕ್ಕಳು ಸಹ ಆನ್ಲೈನ್ ಪಾವತಿ ಮಾಡ್ಬೋದು!

09/11/2025 4:45 PM

870 ಕೋಟಿ ವೆಚ್ಚದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

09/11/2025 4:40 PM

ವೈವಾಹಿಕ ಜೀವನಕ್ಕೆ ಕಾಲಿಡಲು ‘ನಟ ಉಗ್ರಂ ಮಂಜು’ ಸಜ್ಜು: ಸಂಧ್ಯಾ ಜೊತೆ ನೆರವೇರಿದ ‘ನಿಶ್ಚಿತಾರ್ಥ’

09/11/2025 4:36 PM
State News
KARNATAKA

BIG NEWS: ಕಾನೂನು ಸಂಘರ್ಷಕ್ಕೆ ಒಳಪಟ್ಟ ಮಕ್ಕಳಿಗೆ ‘ಬಾಲಾಪರಾಧಿ’ ಎನ್ನುವಂತಿಲ್ಲ: ಮಕ್ಕಳ ರಕ್ಷಣಾ ನಿರ್ದೇಶನಾಲಯ

By kannadanewsnow0909/11/2025 4:58 PM KARNATAKA 1 Min Read

ಬೆಂಗಳೂರು: ಕಾನೂನು ಸಂಘರ್ಷಕ್ಕೆ ಒಳಪಟ್ಟ ಮಕ್ಕಳಿಗೆ ಬಾಲಾಪರಾಧಿ ಎಂಬುದಾಗಿ ಕರೆಯುವುದು ಕಾನೂನು ಬಾಹಿರವಾಗಿದೆ. ಹಾಗೆ ಬಾಲಾಪರಾಧಿ ಎನ್ನುವಂತಿಲ್ಲ. ಇನ್ಮುಂದೆ ಅದರ…

870 ಕೋಟಿ ವೆಚ್ಚದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

09/11/2025 4:40 PM

ವೈವಾಹಿಕ ಜೀವನಕ್ಕೆ ಕಾಲಿಡಲು ‘ನಟ ಉಗ್ರಂ ಮಂಜು’ ಸಜ್ಜು: ಸಂಧ್ಯಾ ಜೊತೆ ನೆರವೇರಿದ ‘ನಿಶ್ಚಿತಾರ್ಥ’

09/11/2025 4:36 PM

BIG NEWS: ‘ಕಾಡಾನೆ ಭೀಮ’ ಸೆರೆ ಕಾರ್ಯಾಚರಣೆ ವೇಳೆ ಒಂದು ‘ದಂತ ಕಟ್’: ಉಪಟಳ ನೀಡ್ತಿದ್ದ ‘ಆನೆ ನರಳಾಟ’

09/11/2025 4:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.