Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತಕ್ಕೆ ಅಮೆರಿಕದಿಂದ ಬಿಗ್ ರಿಲೀಫ್! ರಷ್ಯಾ ಕಚ್ಚಾ ತೈಲ ಖರೀದಿಯ ಮೇಲಿನ ನಿರ್ಬಂಧಗಳ ವಿನಾಯಿತಿ ಅವಧಿ ಮತ್ತೊಂದು ತಿಂಗಳು ವಿಸ್ತರಣೆ!

SHOCKING : ಅಕ್ರಮ ಸಂಬಂಧಕ್ಕೆ ಅಡ್ಡಿಯಾದ 6 ವರ್ಷದ ಹೆತ್ತ ಮಗಳನ್ನೇ ನೀರಿನ ಟ್ಯಾಂಕ್‌ ಗೆ ತಳ್ಳಿ ಕೊಂದ ಪಾಪಿ ತಾಯಿ!

BIG NEWS : ಖಾಸಗಿ ಆಸ್ಪತ್ರೆಗಳಲ್ಲಿ ದರ ಪಟ್ಟಿ ಪ್ರಕಟಣೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಸೂಚನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಶಿವಮೊಗ್ಗ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಜಿಲ್ಲೆಯಲ್ಲಿ ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ, ಮೇ.18ರ ನಾಳೆ, ಮೇ.19ರ ನಾಡಿದ್ದು, ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಮೇ.18ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಈ ಬಗ್ಗೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕುಂಸಿ ಮೆಸ್ಕಾಂ ಶಾಖಾ ವ್ಯಾಪ್ತಿಯಲ್ಲಿ ಕಂಬಗಳನ್ನು ಅಳವಡಿಸುವ ಕಾಮಗಾರಿ ಇರುವುದರಿಂದ ಮೇ 18 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಈ ವ್ಯಾಪ್ತಿಯ ರೈಲ್ವೇ ಸ್ಟೇಷನ್ ಪರಿವರ್ತಕ, ಶನೇಶ್ವರ ಪರಿವರ್ತಕ, ಸೋಮಶೆಟ್ಟಿ ಕೊಪ್ಪ, ದೊಡ್ಡಕೇರಿ, ಚೆಲವಾದಿಕೇರಿ, ಮೇಕನಹಳ್ಳಿ ದಿಬ್ಬ, ಶುಭರಕೇರಿ, ಮಾವಿನಕೇರಿ, ಏಕೆ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಮೇ.19ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಎಂ.ಆರ್.ಎಸ್. ಶಿವಮೊಗ್ಗದ 110/11 ಕೆವಿ ವಿವಿ ಕೇಂದ್ರದಲ್ಲಿ ಹೆಚ್ಚುವರಿ ಪರಿವರ್ತಕ ಅಳವಡಿಸುವ ಕಾಮಗಾರಿ ಇರುವುದರಿಂದ ಮೇ 19 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಎಂ.ಆರ್.ಎಸ್. ಎಫ್-3 ಫೀಡರ್ ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿರುತ್ತಾರೆ.

BIG NEWS: ಮುಂದಿನ ವರ್ಷದಿಂದ ‘SSLC ಗ್ರೇಸ್ ಮಾರ್ಕ್ಸ್’ ರದ್ದತಿಗೆ ‘ಸಿಎಂ ಸಿದ್ಧರಾಮಯ್ಯ’ ಆದೇಶ

‘SSLC ಪರೀಕ್ಷೆ-2’ಗೆ ನೋಂದಾಯಿಸಿರುವ ವಿದ್ಯಾರ್ಥಿಗಳೇ ಗಮನಿಸಿ : ಜೂ.05 ರವರೆಗೆ ‘ವಿಶೇಷ ತರಗತಿ’ ಆಯೋಜನೆ

Share. Facebook Twitter LinkedIn WhatsApp Email

Related Posts

BIG NEWS : ಖಾಸಗಿ ಆಸ್ಪತ್ರೆಗಳಲ್ಲಿ ದರ ಪಟ್ಟಿ ಪ್ರಕಟಣೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಸೂಚನೆ

1 Min Read

ALERT : ಬೆಳಗ್ಗೆ ಎದ್ದ ತಕ್ಷಣ ಈ ಲಕ್ಷಣಗಳು ಕಾಣಿಸ್ತಿವೆಯಾ? ಹಾಗಾದ್ರೆ ನಿಮ್ಮ ಕಿಡ್ನಿ ಅಪಾಯದಲ್ಲಿದೆ ಎಂದರ್ಥ!

2 Mins Read

ನಿಮ್ಮ ಮನೆಯಲ್ಲಿ ತುಳಸಿ ಗಿಡ ಇದೆಯೇ? ನೀವು ಈ ವಿಷಯಗಳನ್ನು ತಪ್ಪದೇ ತಿಳಿದುಕೊಳ್ಳಬೇಕು.!

2 Mins Read
Recent News

ಭಾರತಕ್ಕೆ ಅಮೆರಿಕದಿಂದ ಬಿಗ್ ರಿಲೀಫ್! ರಷ್ಯಾ ಕಚ್ಚಾ ತೈಲ ಖರೀದಿಯ ಮೇಲಿನ ನಿರ್ಬಂಧಗಳ ವಿನಾಯಿತಿ ಅವಧಿ ಮತ್ತೊಂದು ತಿಂಗಳು ವಿಸ್ತರಣೆ!

SHOCKING : ಅಕ್ರಮ ಸಂಬಂಧಕ್ಕೆ ಅಡ್ಡಿಯಾದ 6 ವರ್ಷದ ಹೆತ್ತ ಮಗಳನ್ನೇ ನೀರಿನ ಟ್ಯಾಂಕ್‌ ಗೆ ತಳ್ಳಿ ಕೊಂದ ಪಾಪಿ ತಾಯಿ!

BIG NEWS : ಖಾಸಗಿ ಆಸ್ಪತ್ರೆಗಳಲ್ಲಿ ದರ ಪಟ್ಟಿ ಪ್ರಕಟಣೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಸೂಚನೆ

ALERT : ಬೆಳಗ್ಗೆ ಎದ್ದ ತಕ್ಷಣ ಈ ಲಕ್ಷಣಗಳು ಕಾಣಿಸ್ತಿವೆಯಾ? ಹಾಗಾದ್ರೆ ನಿಮ್ಮ ಕಿಡ್ನಿ ಅಪಾಯದಲ್ಲಿದೆ ಎಂದರ್ಥ!

State News
KARNATAKA

BIG NEWS : ಖಾಸಗಿ ಆಸ್ಪತ್ರೆಗಳಲ್ಲಿ ದರ ಪಟ್ಟಿ ಪ್ರಕಟಣೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಸೂಚನೆ

By kannadanewsnow57 KARNATAKA 1 Min Read

ಹಾಸನ: ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ದರ ಪಟ್ಟಿಗಳನ್ನು ಸೂಚನಾ ಫಲಕದಲ್ಲಿ ಅಳವಡಿಸಬೇಕು. ಈ ನಿಟ್ಟಿನಲ್ಲಿ ಪರಿಶೀಲನೆ ಮಾಡಿ ವಿಸ್ತೃತವಾಗಿ…

ALERT : ಬೆಳಗ್ಗೆ ಎದ್ದ ತಕ್ಷಣ ಈ ಲಕ್ಷಣಗಳು ಕಾಣಿಸ್ತಿವೆಯಾ? ಹಾಗಾದ್ರೆ ನಿಮ್ಮ ಕಿಡ್ನಿ ಅಪಾಯದಲ್ಲಿದೆ ಎಂದರ್ಥ!

ನಿಮ್ಮ ಮನೆಯಲ್ಲಿ ತುಳಸಿ ಗಿಡ ಇದೆಯೇ? ನೀವು ಈ ವಿಷಯಗಳನ್ನು ತಪ್ಪದೇ ತಿಳಿದುಕೊಳ್ಳಬೇಕು.!

Petrol Pump : ಪೆಟ್ರೋಲ್ ಬಂಕ್ ಗಳಲ್ಲಿ ಸಿಗಲಿದೆ ಈ 6 ಉಚಿತ ಸೇವೆಗಳು : ಪ್ರತಿಯೊಬ್ಬ ವಾಹನ ಸವಾರರು ತಿಳಿಯಲೇಬೇಕು.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.