ಶಿವಮೊಗ್ಗ: ಏ.18ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ : ಶಿವಮೊಗ್ಗ ನಗರ ಉಪ ವಿಭಾಗ-2ರ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.18 ರಂದು ಬೆಳಗ್ಗೆ 09-00 ರಿಂದ ಸಂಜೆ 06.00ರವರೆಗೆ ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಜಿ.ಎಸ್.ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ಕಾಮತ್ ಲೇಔಟ್, ಮೇಲಿನ ತುಂಗಾನಗರ, ಕೆ.ಹೆಚ್.ಬಿ. ಕಾಲೋನಿ, ಚಾಲುಕ್ಯನಗರ, ಆನಂದಗಿರಿ ಬಡಾವಣೆ ಹಾಗೂ ಸುತ್ತಮುತ್ತಲಿನ ಐ.ಪಿ.ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು … Continue reading ಶಿವಮೊಗ್ಗ: ಏ.18ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut