ಶಿವಮೊಗ್ಗ: ಸಾಗರದ ‘ಚೂರಿಕಟ್ಟೆ’ ಬಳಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಲಕ್ಷ ಹಣ ಜಪ್ತಿ

ಶಿವಮೊಗ್ಗ: ಲೋಕಸಭಾ ಚುನಾವಣೆ ಘೋಷಣೆಯ ನಂತ್ರ ಚುನಾವಣಾ ಅಧಿಕಾರಿಗಳು ಅಕ್ರಮ ತಡೆಗೆ ಮಹತ್ವದ ಕ್ರಮ ವಹಿಸಿದ್ದಾರೆ. ಇಂದು ಸಾಗರ ತಾಲೂಕಿನ ಚೂರಿಕಟ್ಟೆ ಬಳಿಯಲ್ಲಿ ದಾಖಲೆಯಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದಂತ 2 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಚೂರಿಕಟ್ಟೆ ಚೆಕ್ ಪೋಸ್ಟ್ ನಲ್ಲಿ ಇಂದು ಚುನಾವಣಾ ವಿಚಕ್ಷಣ ದಳದ ಅಧಿಕಾರಿಗಳು ಕಾರೊಂದನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಾರಿನಲ್ಲಿ 2 ಲಕ್ಷ ಹಣ ಪತ್ತೆಯಾಗಿದೆ. ಕಾರಿನಲ್ಲಿ ದೊರೆತಂತ 2 ಲಕ್ಷ ಹಣದ ಬಗ್ಗೆ … Continue reading ಶಿವಮೊಗ್ಗ: ಸಾಗರದ ‘ಚೂರಿಕಟ್ಟೆ’ ಬಳಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಲಕ್ಷ ಹಣ ಜಪ್ತಿ